ಮಕ್ಕಳಲ್ಲಿ ಆಸಕ್ತಿ ಹೆಚ್ಚಿದಂತೆ ಯಕ್ಷಗಾನ ಉಳಿಯಲು ಸಾಧ್ಯ: ಕುಲಾಲ್‌


Team Udayavani, May 10, 2019, 3:22 PM IST

0905MUM02

ಮುಂಬಯಿ: ಯಕ್ಷಗಾನ ಉಳಿಸಿ ಬೆಳೆಸುವಲ್ಲಿ ಯುವ ಪೀಳಿಗೆ ಆಸಕ್ತಿ ವಹಿಸಬೇಕು. ಕಲಾಭಿಮಾನಿಗಳು ಹೆಚ್ಚು ಯಕ್ಷಗಾನ ಪ್ರೋತ್ಸಾಹಿಸಬೇಕು ಎಂದು ಕುಲಾಲ ಸಂಘ ಮುಂಬಯಿ ಇದರ ಅದ್ಯಕ್ಷ ದೇವುದಾಸ ಕುಲಾಲ್‌ ಹೇಳಿದರು.

ಕುಳಾಯಿ ಕಲಾಕುಂಭ ಯಕ್ಷ ವೃಂದ ಆಶ್ರಯದಲ್ಲಿ ಇತ್ತೀಚೆಗೆ ಕುಳಾಯಿ ನಾಡಬೆಟ್ಟು ಧರ್ಮಚಾವಡಿಯಲ್ಲಿ ಆಯೋಜಿಸಲಾದ ಯಕ್ಷಗಾನ ತರಬೇತುದಾರರಿಗೆ ಸಮ್ಮಾನ ಹಾಗು ನೂತನ ಕಲಾವಿದರಿಗೆ ಗೆಜ್ಜೆ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುಮಾರು ಒಂದು ವರ್ಷದಿಂದ ನಿರಂತರವಾಗಿ ಪ್ರತಿ ಭಾನುವಾರ ಯಕ್ಷಗಾನ ತರಬೇತಿ ನಡೆಯುತ್ತಾ ಇದ್ದು ಸುಮಾರು 40 ಮಂದಿ ಕಲಿಕೆಯಲ್ಲಿ ಭಾಗವಹಿಸುತ್ತಿ¨ªಾರೆ. ಆಸಕ್ತಿ ಹೆಚ್ಚಿದಂತೆ ಯಕ್ಷಗಾನ ಉಳಿಕೆ ಸಾಧ್ಯ ಎಂದರು.

ಮಾಜಿ ಮೇಯರ್‌ ಗಣೇಶ್‌ ಹೊಸಬೆಟ್ಟು, ಒಎಂಪಿಲ್‌ ನ ರಾಮ್‌ ಪ್ರಸಾದ್‌ ಭಟ್‌, ಹಿರಿಯ ಕೃಷಿಕ ರಾಮಯ್ಯ ಪೂಜಾರಿ ಕುಳಾಯಿ,ಕುಳಾಯಿ ಕುಲಾಲ ಸಂಘದ ಅಧ್ಯಕ್ಷರಾದ ಗಂಗಾಧರ ಕುಳಾಯಿ, ರೋಹಿತಾಕ್ಷ ರೈ ಕುಳಾಯಿಗುತ್ತು, ಪಾಲಿಕೆ ಮಾಜಿ ಸದಸ್ಯೆ ವೇದಾವತಿ, ಕುಳಾಯಿ ನಾಗರಿಕ ಸಮಿತಿ ಉಪಾಧ್ಯಕ್ಷೆ ಬೇಬಿ ಪದ್ಮನಾಭ ಕುಲಾಲ, ಕುಳಾಯಿ ನಾಡಬೆಟ್ಟು ಕುಲಾಲ್‌ ಪಂಚ ದೈವಗಳ ಸೇವಾ ಟ್ರಸ್ಟ್‌ ಆಡಳಿತ ಮುಕ್ತೇಸರ ಭಾಸ್ಕರ್‌ ಕುಲಾಲ…, ಯಕ್ಷಗಾನ ಕಲಾವಿದ ರಾಮಚಂದ್ರ ಮುಕ್ಕ ಕಲಾಕುಂಭ ಯಕ್ಷವೃಂದ ಗೌರವಾಧ್ಯಕ್ಷ ಮೋಹನ್‌ ಐ. ಮೂಲ್ಯ, ಉಪಾಧ್ಯಕ್ಷ ಸತೀಶ್‌ ತಡಂಬೈಲ, ಕಾರ್ಯದರ್ಶಿ ನಾರಾಯಣ್‌ ಪಿ. ಹೊಸಬೆಟ್ಟು, ಜತೆ ಕಾರ್ಯದರ್ಶಿ ಮನೋಜ್‌ ಕುಮಾರ್‌, ಕೋಶಾಧಿಕಾರಿ ಉಮೇಶ್‌ ಎಲ ಬಾಳ ಮೊದಲಾದವರು ಉಪಸ್ಥಿತರಿದ್ದರು.

ಕಲಾಕುಂಭ ಸಂಸ್ಥೆಯ ಅಧ್ಯಕ್ಷ ನಾಗೇಶ್‌ ಕುಲಾಲ್‌ ಸ್ವಾಗತಿಸಿದರು.ಯಕ್ಷಗಾನ ತರಬೇತುದಾರ ಜಿತೇಶ್‌ ಕುಲಾಲ್‌ ಸೂರಿಂಜೆ ಹಾಗು ಭಾಗವತರಾದ ಸುದೇಶ್‌ ಹೆಗ್ಡೆ ಕುತ್ತೆತ್ತೂರು ಅವರಿಗೆ ಸಮ್ಮಾನ ನಡೆಯಿತು. ದಯಾನಂದ್‌ ಜಿ. ಕತ್ತಲ್ಸಾರ್‌ ಅಭಿನಂದನಾ ಭಾಷಣ ಮಾಡಿದರು. ಮನೋಜ್‌ ಕುಮಾರ್‌ ಲತೇಶ್‌ ಕುಮಾರ್‌ ಕಾರ್ತಿಕ್‌, ನೀಲೇಶ್‌, ಕೇಶವ್‌ ಕುಲಾಲ್‌, ಚೆನ್ನಪ್ಪ ಕುಲಾಲ್‌ ಪ್ರೇಮ ನಾರಾಯಣ್‌, ರಮ್ಯಾ ಮಯ್ಯ, ಪ್ರಮೀಳಾ, ಮೋಹಿನಿ, ಉಮೇಶ್‌ ಕುಲಾಲ್‌ ಕುಶಾಲಕ್ಷಿ ಮುಂತಾದವರು ಉಪಸ್ಥಿರಿದ್ದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.