ಸಂಘಟಕ, ಕಾರ್ಮಿಕ ಹೋರಾಟಗಾರ ಅಣ್ಣಪ್ಪ ಪೂಜಾರಿ ಅವರಿಗೆ “ಯುವ ಸಿರಿ’ ಗೌರವ


Team Udayavani, Feb 9, 2021, 6:21 PM IST

“YUVA Siri” honor

ಮುಂಬಯಿ: ನಗರದ ಕನ್ನಡ ಸೇವಾ ಸಂಘ ಪೊವಾಯಿ ಇದರ ಸಂಸ್ಥಾಪಕ ಸದಸ್ಯ, ಮುಂಬಯಿಯಲ್ಲಿ ಕಾರ್ಮಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಸಂಘಟಕ, ಹಲವು ಗೌರವಗಳಿಗೆ ಪಾತ್ರರಾದ ಅಣ್ಣಪ್ಪ ಪೂಜಾರಿ ಅವರನ್ನು ಇತ್ತೀಚೆಗೆ ಹುಟ್ಟೂರಿನಲ್ಲಿ ನಡೆದ ಆದಿ ಗ್ರಾಮೋತ್ಸವದಲ್ಲಿ “ಯುವ ಸಿರಿ ಗೌರವ’ ನೀಡಿ ಸಮ್ಮಾನಿಸಲಾಯಿತು.

ಕರ್ನಾಟಕ ವಿಧಾನ ಪರಿಷತ್‌ನ ಮಾಜಿ ಸದಸ್ಯ, ಶಿಕ್ಷಣ ತಜ್ಞ, ಸಾಮಾಜಿಕ ಕಳಕಳಿಯ ಚಿಂತಕ ಕ್ಯಾ| ಗಣೇಶ ಕಾರ್ಣಿಕ್‌ ಅವರು ಗೌರವ ಪ್ರದಾನ ಮಾಡಿದರು. ಗೌರವ ಸ್ವೀಕರಿಸಿ ಮಾತನಾಡಿದ ಅಣ್ಣಪ್ಪ ಪೂಜಾರಿ ಅವರು, ನಾವು ಮುಂಬಯಿಗೆ ಹೊಟ್ಟೆ ಪಾಡಿಗಾಗಿ ಬಂದೆವು. ನಾಲ್ಕು ಜನರಿಗೆ ಉಪಕಾರ ಆಗಲಿ ಎಂಬ ದೃಷ್ಟಿಯಿಂದ ಶೇಖರ ಅಜೆಕಾರು ಅವರ ಅಧ್ಯಕ್ಷತೆಯಲ್ಲಿ ಮೂವತ್ತು ಜನ ಸೇರಿ ಪೊವಾಯಿಯಲ್ಲಿ ಕನ್ನಡ ಸೇವಾ ಸಂಘ ಕಟ್ಟಿದೆವು. ನಮ್ಮನ್ನು ಗುರುತಿಸಲಿ ಎಂಬ ಯಾವುದೇ ಆಸೆ ಇರಲಿಲ್ಲ. ನಮ್ಮ ಸೇವೆಯನ್ನು ಗುರುತಿಸಿ 20-25 ವರ್ಷಗಳ ಹಿಂದೆ ಮಾಡಿದ ಸಾಧನೆಯನ್ನು ಗುರುತಿಸಿ ನಾನು ಹುಟ್ಟಿದ ಉಡುಪಿ ಜಿಲ್ಲೆಯಲ್ಲಿ ಗೌರವಿಸಿದ್ದಾರೆ.

ಇದು ನನ್ನ ಪುಣ್ಯ. ಇದನ್ನು ಮುಂಬಯಿ ಕನ್ನಡಿಗರಿಗೆ ಸಮರ್ಪಿಸುತ್ತಿದ್ದೇನೆ. ಮುಂಬಯಿ ಮಹಾನಗರ ಬದುಕಿನ ಪಾಠವನ್ನು ಕಲಿಸಿದ ಹಾಗೆ ಬೇರೆ ಯಾವುದೇ ನಗರವು ಕಲಿಸಲಾರದು. ಮುಂಬಯಿ ಸಾವಿರಾರು ಮಂದಿ ತುಳು – ಕನ್ನಡಿಗರ ಬದುಕನ್ನು ಅರಳಿಸಿದೆ. ಇಂದು ಕರಾವಳಿ ಜಿಲ್ಲೆಯ ಅಭಿವೃದ್ಧಿಯ ಪ್ರತಿಯೊಂದು ಹೆಜ್ಜೆಯಲ್ಲೂ ಒಬ್ಬ ಮುಂಬಯಿ ತುಳು, ಕನ್ನಡಿಗರ ಸೇವೆಯ ಸ್ಪರ್ಶವಿದೆ ಎಂದು ಅವರು ಸಂತಸ ವ್ಯಕ್ತ ಪಡಿಸಿದರು.

ಇದನ್ನೂ ಓದಿ:ನಿಪ್ಪಾಣಿ ನಗರಸಭೆ ಮೇಲಿನ ಭಗವಾ ಧ್ವಜ ತೆರವಿಗೆ ಮಾಹಿತಿ ಸಂಗ್ರಹ

ಕನ್ನಡ ಸೇವಾ ಸಂಘ ಪೊವಾಯಿ ಇದರ ಸಂಸ್ಥಾಪಕ ಅಧ್ಯಕ್ಷ ಡಾ| ಶೇಖರ ಅಜೆಕಾರು ಅಧ್ಯಕ್ಷತೆ ವಹಿಸಿದ್ದರು. ಮುನಿರಾಜ ರೆಂಜಾಳ, ಯೋಗೀಶ್‌ ಮಲ್ಯ ಕಡ್ತಲ, ಸಂಪತ್‌ ಕುಮಾರ್‌ ಜೈನ್‌, ಕಬಡ್ಡಿ ತರಬೇತುದಾರ ರಮೇಶ ಸುವರ್ಣ, ರಾಘವ ದೇವಾಡಿಗ ಕಡ್ತಲ, ಕಾರ್ಕಳ ರೋಟರಿ ಆನ್ಸ್‌ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್‌, ಶೇಖರ ಕಡ್ತಲ ಸಹಿತ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.