ದುಬಾೖಗೆ ಹೋದ ವ್ಯಕ್ತಿಗೆ 18 ಲಕ್ಷ ರೂ. ಬಿಲ್ ಶಾಕ್
Team Udayavani, Mar 25, 2019, 6:00 AM IST
ದುಬಾೖ: ಪಂಜಾಬ್ ಮೂಲದ ಸುರೇಂದ್ರ ನಾಥ್ ಖನ್ನಾ (66)ಎಂಬುವರಿಗೆ ಶ್ವಾಸಕೋಶದ ಸೋಂಕು ಉಂಟಾಗಿದ್ದರಿಂದ ಅವರನ್ನು ದುಬಾೖನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಯ ಬಳಿಕ ಬಿಲ್ 18 ಲಕ್ಷ ರೂ. ಆಗಿದೆ ಎಂದು ಯುಎಇ ಮಾಧ್ಯಮಗಳು ವರದಿ ಮಾಡಿವೆ.
ಖನ್ನಾ ಅವರು ಪುತ್ರ ಅನುಭವ್ನ ಭೇಟಿಗಾಗಿ ಮಾ.15ರಂದು ದುಬಾೖಗೆ ತೆರಳಿದ್ದರು. ಉಸಿರಾಟದ ತೊಂದರೆ ಕಾರಣ ಖನ್ನಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುತ್ರ ಅನುಭವ್ ಹೆತ್ತವರ ಪ್ರಯಾಣದ ವೇಳೆ ಅವರಿಗೆ ವಿಮೆ ಮಾಡಿಸಿರಲಿಲ್ಲ. ಈಗ ತೀವ್ರ ಸಂಕಷ್ಟಕ್ಕೀಡಾಗಿರುವ ಕುಟುಂಬವು ದುಬಾೖನಲ್ಲಿರುವ ಭಾರತೀಯ ಸಮುದಾಯದ ನೆರವು ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್