ಯೋಗೇಶ್ವರ್ ದತ್ ಮದ್ವೆಗೆ 10 ಕೋಟಿ ರೂ.ಗಿಫ್ಟ್ ನೀಡಿದ ಹರ್ಯಾಣ ಸಿಎಂ!
Team Udayavani, Jan 17, 2017, 3:40 PM IST
ಸೋನಿಪತ್ (ಹರ್ಯಾಣ):ಲಂಡನ್ ಒಲಿಂಪಿಕ್ಸ್ ಕಂಚು ಪದಕ ವಿಜೇತ ಕುಸ್ತಿಪಟು ಯೋಗೇಶ್ವರ್ ದತ್ ಸೋಮವಾರ ವಿವಾಹವಾಗಿದ್ದಾರೆ. ಈ ವಿವಾಹಕ್ಕೆ ಬಂದ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಊರಿನ ಅಭಿವೃದ್ಧಿಗೆ 10 ಕೋಟಿ ರೂ. ಘೋಷಿಸಿದ್ದಾರೆ.
ಈ ಹಣ ಊರಿಗೆ ಕುಡಿಯುವ ನೀರಿನ ಸರಬ ರಾಜು, ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಬಳಕೆಯಾಗಲಿದೆ. ದತ್ ಮದುವೆಗೆ ಸಿಎಂ ಬಂದಿರುವಾಗ ಸ್ಥಳೀಯರು ತಮ್ಮ ಊರಿನ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಿದರು. ಸ್ಥಳೀಯರ ಮನವಿಯನ್ನು ಆಲಿಸಿದ ಸಿಎಂ 10 ಕೋಟಿ ರೂ. ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್