ಮೊದಲ ಪಂದ್ಯದಲ್ಲಿ12 ರನ್‌, ಈಗ ವಿಶ್ವ ಶ್ರೇಷ್ಠ: ಕೊಹ್ಲಿಯ 11 ವರ್ಷದ ಕ್ರಿಕೆಟ್‌ ಜರ್ನಿಯ ಕಥೆ

ಬದಲಿ ಆಟಗಾರನಾದ ವಿರಾಟ್ ಇಂದು ವಿಶ್ವ ಕ್ರಿಕೆಟ್ ನ ಕಿಂಗ್ ಕೊಹ್ಲಿ

Team Udayavani, Aug 19, 2019, 12:50 PM IST

kohli

ಇಂದು ವಿರಾಟ್‌ ಕೊಹ್ಲಿ ವಿಶ್ವದ ಅಗ್ರ ಶ್ರೇಣಿಯ ಆಟಗಾರ. ರನ್‌ ಮಶೀನ್.‌ ಪ್ರತೀ ಪಂದ್ಯದಲ್ಲೂ ಹೊಸ ಹೊಸ ದಾಖಲೆ ಬರೆಯುತ್ತಿರುವ ಈ ಶತಕಗಳ ಸಾಮ್ರಾಟ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಕಾಲಿರಿಸಿ ಹನ್ನೊಂದು ವರ್ಷ ಕಳೆಯಿತು. ಈ ಹನ್ನೊಂದು ವರ್ಷದ ʼವಿರಾಟ್‌ʼ ಕೆರಿಯರ್‌ ನ ಕ್ವಿಕ್‌ ಲುಕ್‌ ಇಲ್ಲಿದೆ.

2008ರಲ್ಲಿ ಮಲೇಶ್ಯಾದಲ್ಲಿ ಅಂಡರ್‌ 19 ವಿಶ್ವಕಪ್‌ ಗೆದ್ದ ಕೊಹ್ಲಿ ತಂಡದ ನಾಯಕರಾಗಿದ್ದರು. ಅದೇ ವರ್ಷ ಆಗಸ್ಟ್‌ ನಲ್ಲಿ ಲಂಕಾ ಪ್ರವಾಸ ಮಾಡಿದ್ದ ಭಾರತ ತಂಡದ ಆಟಗಾರರಾದ ವಿರೇಂದ್ರ ಸೆಹವಾಗ್‌ ಮತ್ತು ಸಚಿನ್‌ ತೆಂಡುಲ್ಕರ್‌ ಗಾಯಾಳಾದಾಗ ಕೊಹ್ಲಿಗೆ ಅನಿರೀಕ್ಷಿತ ಕರೆ ಬಂದಿತ್ತು. ಹೀಗೆ ಬದಲಿ ಆಟಗಾರನಾಗಿ ಲಂಕಾಗೆ ತೆರಳಿದ್ದ ಕೊಹ್ಲಿ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಪದಾರ್ಪಣೆ ಮಾಡಿದರು. ಡಂಬುಲಾ ಕ್ರೀಡಾಂಗಣದಲ್ಲಿ ಲಂಕಾ ವಿರುದ್ಧ ಕೊಹ್ಲಿ ಮೊದಲ ಪಂದ್ಯ. ಆದರೆ ಅಂದಿನ ಪಂದ್ಯದಲ್ಲಿ ಕೊಹ್ಲಿ ಗಳಿಸಿದ್ದು ಕೇವಲ 12 ರನ್.‌

ಈಗ ಶತಕಗಳ ಮೇಲೆ ಶತಕ ಬಾರಿಸುತ್ತಿರುವ ಕೊಹ್ಲಿ ಮೊದಲ ಶತಕ ಬಾರಿಸಿದ್ದು 2009ರಲ್ಲಿ. ಈಗ ಏಕದಿನ ಶತಕಗಳ ಪಟ್ಟಿಯಲ್ಲಿ ಸಚಿನ್‌ ನಂತರದ ಸ್ಥಾನದಲ್ಲಿರುವುದು ಕೊಹ್ಲಿಯೇ (43 ಶತಕ) 239 ಏಕದಿನ ಪಂದ್ಯದಲ್ಲಿ 11,520 ರನ್‌ ಗಳಿಸಿರುವ ಕೊಹ್ಲಿ, ಮುಂದೊಂದು ದಿನ ತೆಂಡುಲ್ಕರ್‌ ಮಾಡಿರುವ ಎಲ್ಲಾ ದಾಖಲೆಗಳನ್ನು ಮುರಿಯುವ ವಿಶ್ವಾಸ ಮೂಡಿಸಿದ್ದಾರೆ.

2010ರಲ್ಲಿ ಟೆಸ್ಟ್‌ ಕ್ರಿಕೆಟ್‌ ಪದಾರ್ಪಣೆ ಮಾಡಿದ ಕೊಹ್ಲಿ 77 ಟೆಸ್ಟ್‌ ಪಂದ್ಯದಲ್ಲಿ 6613 ರನ್‌ ಗಳಸಿದ್ದಾರೆ. 2012ರಲ್ಲಿ ಟೆಸ್ಟ್‌ ನಾಯಕತ್ವ ವಹಿಸಿದ ಕೊಹ್ಲಿ ಹಲವು ಐತಿಹಾಸಿಕ ಸರಣಿಯನ್ನು ಭಾರತಕ್ಕೆ ಗೆದ್ದು ಕೊಟ್ಟಿದ್ದಾರೆ.

ಲಂಕಾ ವಿರುದ್ಧದ ಹೋಬರ್ಟ್‌ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ 133 ರನ್‌ ಕೊಹ್ಲಿಯ ಮಾಸ್ಟರ್‌ ಕ್ಲಾಸ್‌ ಇನ್ನಿಂಗ್ಸ್‌ ಗಳಲ್ಲಿ ಒಂದು. ಘಾತಕ ವೇಗಿ ಲಸಿತ್‌ ಮಾಲಿಂಗ ಎಸೆತಗಳನ್ನು ಮನಬಂದಂತೆ ದಂಡಿಸಿದ ಕೊಹ್ಲಿ ಯಾರೂ ಮರೆಯದ ಇನ್ನಿಂಗ್ಸ್‌ ಆಡಿದ್ದರು. ಪಾಕಿಸ್ಥಾನ ವಿರುದ್ಧದ 183 ರನ್‌ ಇನ್ನಿಂಗ್ಸ್‌, ಅಸೀಸ್‌ ವಿರುದ್ಧ‌ ಅಡಿಲೇಡ್‌ ಟೆಸ್ಟ್‌ ಪಂದ್ಯದ 116 ರನ್ ಹೀಗೆ ಪಟ್ಟಿ ಮಾಡುತ್ತಾ ಹೋದರೆ ಕೊಹ್ಲಿಯ ಮಾಸ್ಟರ್‌ ಕ್ಲಾಸ್‌ ಇನ್ನಿಂಗ್ಸ್‌ ಗಳ ಪಟ್ಟಿ ಬೆಳೆಯುತ್ತಲೇ ಇರುತ್ತದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.