ಯುವಿ ಸಿಕ್ಸರ್‌ ಸಾಹಸಕ್ಕೆ 12 ವರ್ಷ


Team Udayavani, Sep 20, 2019, 5:10 AM IST

yuvaraj

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ಸೆ. 19 ಮರೆಯಲಾಗದ ದಿನ. ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಒಂದೇ ಓವರ್‌ನಲ್ಲಿ 6 ಸಿಕ್ಸರ್‌ ಸಿಡಿಸಿ ಇತಿಹಾಸ ಬರೆದ ದಿನವಾಗಿದ್ದು, ಇದಕ್ಕೀಗ 12 ವರ್ಷ ಪೂರ್ತಿಗೊಂಡಿದೆ. ಈ ಆರೂ ಸಿಕ್ಸರ್‌ ದೃಶ್ಯಾವಳಿಯ ಕೊಲಾಜ್‌ ಒಂದನ್ನು ಮಾಡಿ ಬಿಸಿಸಿಐ ಸಂಭ್ರಮಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‌ ಅದಾಗಿತ್ತು. 2007ರ ಐಸಿಸಿ ಏಕದಿನ ವಿಶ್ವಕಪ್‌ ಲೀಗ್‌ ಹಂತದÇÉೇ ರಾಹುಲ್‌ ದ್ರಾವಿಡ್‌ ನಾಯಕತ್ವದ ಭಾರತ ಹೊರಬಿದ್ದು ಆಘಾತಕ್ಕೆ ಒಳಗಾಗಿತ್ತು. ಇದಾದ ಕೆಲವೇ ದಿನಗಳ ಅನಂತರ ಭಾರತ ತಂಡದ ನಾಯಕತ್ವ ಪಡೆದ ಮಹೇಂದ್ರ ಸಿಂಗ್‌ ಧೋನಿ ದೇಶಕ್ಕೆ ಚೊಚ್ಚಲ ಟಿ-20 ವಿಶ್ವಕಪ್‌ ಸಮರ್ಪಿಸಿದ್ದರು.

ಇಂಗ್ಲೆಂಡ್‌ ಎದುರಿನ ಡರ್ಬನ್‌ ಲೀಗ್‌ ಪಂದ್ಯದಲ್ಲಿ ಭಾರತ 18 ಓವರ್‌ಗಳಲ್ಲಿ 3ಕ್ಕೆ 171 ರನ್‌ ಗಳಿಸಿತ್ತು. ಈ ವೇಳೆ ಕ್ರೀಸ್‌ನಲ್ಲಿದ್ದ ಯುವರಾಜ್‌ ಮತ್ತು ಧೋನಿ ತಂಡದ ಮೊತ್ತವನ್ನು ಏರಿಸುವ ಯೋಜನೆಯಲ್ಲಿದ್ದರು.

ಆ್ಯಂಡ್ರೂé ಫ್ಲಿಂಟಾಫ್ ಎಸೆದ18ನೇ ಓವರ್‌ನಲ್ಲಿ ಯುವಿ ಸತತ 2 ಬೌಂಡರಿ ಸಿಡಿಸಿದ್ದರು. ಇದು ಫ್ಲಿಂಟಾಫ್ ಅವರನ್ನು ಕೆಣಕುವಂತೆ ಮಾಡಿತ್ತು. ಯುವಿ ಬಳಿ ಬಂದು ಕೆಣಕಿ ಹೋಗಿದ್ದರು. ಇದಕ್ಕೆ ಬಲಿಪಶುವಾದದ್ದು ಮಾತ್ರ ಸ್ಟುವರ್ಟ್‌ ಬ್ರಾಡ್‌. ಯುವಿ ತಮ್ಮ ಆಕ್ರೋಶವನ್ನೆಲ್ಲ ಬ್ರಾಡ್‌ ಮೇಲೆ ತೀರಿಸಿಕೊಂಡರು. ಅವರೆಸೆದ 19ನೇ ಓವರ್‌ನಲ್ಲಿ ಬೆನ್ನು ಬೆನ್ನಿಗೆ ಆರು ಸಿಕ್ಸರ್‌ ಬಾರಿಸುವ ಮೂಲಕ ಯುವಿ ವಿಶ್ವರೂಪ ತೋರಿದರು. ಆ ರೋಮಾಂಚಕಾರಿ ಕ್ಷಣವನ್ನು ಭಾರತದ ಅಭಿಮಾನಿಗಳು ಇಂದಿಗೂ ಮರೆತಿಲ್ಲ.

ಯುವಿ ನೆನಪಿನ ಬುತ್ತಿ
“ದೇಶಕ್ಕಾಗಿ ಆಡುವಾಗ ಭಾವನೆಗಳು ಯಾವತ್ತೂ ಉನ್ನತ ಮಟ್ಟದಲ್ಲಿರುತ್ತವೆ. ಕೆಲವೊಮ್ಮೆ ಸಿಟ್ಟು ಕೂಡ ಬರುತ್ತದೆ. ಬಹುಶಃ ನಾನು ಫ್ಲಿಂಟಾಫ್ ಎಸೆತದಲ್ಲಿ ಸತತ 2 ಬೌಂಡರಿ ಹೊಡೆದದ್ದು ಅವರಿಗೆ ಸಹ್ಯವಾಗಿರಲಿಲ್ಲ. ಅವರು ನನ್ನ ಬಳಿ ಬಂದು ಕೆಣಕುವಂಥ ಮಾತಾಡಿದರು. ಇದು ನನ್ನನ್ನು ಪ್ರಚೋದಿಸುವಂತೆ ಮಾಡಿತು…’ ಎಂದು 12 ವರ್ಷಗಳ ಹಿಂದಿನ ಘಟನೆಯನ್ನು ಯುವರಾಜ್‌ ನೆನಪಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.