ಚೆಕ್ಮೇಟ್ ಚೆಸ್: ಪರಿಹಾರ ನಿಧಿಗೆ 15 ಲಕ್ಷ ರೂ. ದೇಣಿಗೆ
Team Udayavani, May 9, 2020, 10:45 AM IST
ಬೆಂಗಳೂರು: ಕರ್ನಾಟಕ ಸರ್ಕಾರದ ವತಿಯಿಂದ ಯುನೈಟೆಡ್ ಕರ್ನಾಟಕ ಚೆಸ್ ಸಂಸ್ಥೆ ಹಾಗೂ ಮೊಬೈಲ್ ಪ್ರೀಮಿಯರ್ ಲೀಗ್ (ಎಂಪಿಎಲ್) ಸಹಯೋಗದಲ್ಲಿ ಇತ್ತೀಚೆಗೆ ನಡೆದಿದ್ದ ಚೆಕ್ಮೇಟ್ ಕೋವಿಡ್ ಚೆಸ್ ಕೂಟದಲ್ಲಿ ಸಂಗ್ರಹಗೊಂಡ 15 ಲಕ್ಷ ರೂ. ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿದೆ.
ಆ್ಯಪ್ ಮೂಲಕ ನಡೆದ ಸ್ಪರ್ಧೆಯಲ್ಲಿ ಒಟ್ಟಾರೆ 19,245 ಆಟಗಾರರು ಭಾಗವಹಿಸಿದ್ದರು. ಚೆಸ್ ಗ್ರ್ಯಾನ್ ಮಾಸ್ಟರ್ ಅಂಕಿತ್ ರಾಜ್ ವಿಜೇತರಾಗಿ 1 ಲಕ್ಷ ರೂ. ನಗದು ಬಹುಮಾನ ಗೆದ್ದಿದ್ದಾರೆ.
ಗ್ರ್ಯಾನ್ಮಾಸ್ಟರ್ ಭಕ್ತಿ ಕುಲಕರ್ಣಿ ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದರೆ, 60 ವರ್ಷ ವಯೋಮಿತಿಯೊಳಗಿನ ಮಹಿಳಾ ವಿಭಾಗದಲ್ಲಿ ಶಕುಂತಲಾ ದೇವಿ ಮೊದಲ ಸ್ಥಾನಿಯಾದರು.
ಇಬ್ಬರೂ ಕ್ರಮವಾಗಿ 25 ಸಾವಿರ ರೂ. ನಗದು ಪ್ರಶಸ್ತಿ ಗೆದ್ದರು. ಕೂಟದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಕ್ರೀಡಾ ಸಚಿವ ಸಿಟಿ.ರವಿ ಧನ್ಯವಾದಗಳನ್ನು ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು