ಮಿಥಾಲಿ ಜಾಗಕ್ಕೆ 15ರ ಹರೆಯದ ಶಫಾಲಿ ವರ್ಮ


Team Udayavani, Sep 6, 2019, 5:45 AM IST

Shafali

ಹೊಸದಿಲ್ಲಿ: ಹರ್ಯಾಣದ 15ರ ಹರೆಯದ ಬ್ಯಾಟ್ಸ್‌ ಮನ್‌ ಶಫಾಲಿ ವರ್ಮ ಭಾರತದ ವನಿತಾ ಟಿ20 ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಸರಣಿಯ ಮೊದಲ 3 ಮುಖಾಮುಖೀಗೆ ಗುರುವಾರ ತಂಡ ಪ್ರಕಟಗೊಂಡಿದ್ದು, ಇದರಲ್ಲಿ ಶಫಾಲಿಗೆ ಅವಕಾಶ ನೀಡಲಾಗಿದೆ.

ಇತ್ತೀಚೆಗೆ ಅನುಭವಿ ಆಟಗಾರ್ತಿ ಮಿಥಾಲಿ ರಾಜ್‌ ಟಿ20 ಕ್ರಿಕೆಟಿಗೆ ವಿದಾಯ ಘೋಷಿಸಿದ ಬಳಿಕ ಯುವ ಆಟಗಾರ್ತಿಗೆ ಆಯ್ಕೆ ಸಮಿತಿ ಮಣೆ ಹಾಕಿರುವುದು ವಿಶೇಷ. ವನಿತಾ ಟಿ20 ಚಾಲೆಂಜ್‌ ಸರಣಿಯಲ್ಲಿ ಶಫಾಲಿ ಅಮೋಘ ಪ್ರದರ್ಶನ ನೀಡಿದ್ದರು. ಐಪಿಎಲ್‌ ವೇಳೆ ನಡೆದ ಸರಣಿಯಲ್ಲಿ ಅವರು ಮಿಥಾಲಿ ರಾಜ್‌ ನಾಯಕತ್ವದ “ವೆಲಾಸಿಟಿ’ ತಂಡದ ಪರ ಆಡಿದ್ದರು.

ಶಫಾಲಿ ವರ್ಮ ಭಾರತದ ಪರ ಆಡಿದ ಅತೀ ಕಿರಿಯ ಆಟಗಾರ್ತಿಯರಲ್ಲಿ ಒಬ್ಬರಾಗಲಿದ್ದಾರೆ. ದಾಖಲೆ ಗಾರ್ಗಿ ಬ್ಯಾನರ್ಜಿ ಹೆಸರಲ್ಲಿದೆ. ಅವರು 14 ವರ್ಷ, 165ನೇ ದಿನದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಟಿ20 ತಂಡವನ್ನು ಹರ್ಮನ್‌ಪ್ರೀತ್‌ ಕೌರ್‌ ಮುನ್ನಡೆಸಿದರೆ, ಏಕದಿನಕ್ಕೆ ಮಿಥಾಲಿ ರಾಜ್‌ ಅವರದೇ ಸಾರಥ್ಯ ಇರಲಿದೆ. ಟಿ20 ಸರಣಿ ಸೆ. 24ರಿಂದ ಸೂರತ್‌ನಲ್ಲಿ, ಏಕದಿನ ಮುಖಾಮುಖೀ ಅ. 9ರಿಂದ ವಡೋದರಾದಲ್ಲಿ ಆರಂಭವಾಗಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.