ಪಾದಾರ್ಪಣೆ ಪಂದ್ಯದಲ್ಲೇ ಭರ್ಜರಿ ಶತಕ; ಟೀಮ್‌ ಇಂಡಿಯಾದ ಹೊಸ ಭರವಸೆ 


Team Udayavani, Oct 4, 2018, 2:44 PM IST

466.jpg

ರಾಜ್‌ಕೋಟ್‌: ಇಲ್ಲಿನ “ಎಸ್‌ಎಸ್‌ಸಿಎ ಮೈದಾನ’ದಲ್ಲಿ ಪ್ರವಾಸಿ ವೆಸ್ಟ್‌ ಇಂಡೀಸ್‌ ಎದುರಿನ 2 ಪಂದ್ಯಗಳ ಕಿರು ಟೆಸ್ಟ್‌ ಸರಣಿಯ ಮೊದಲ ಪಂದ್ಯ ದಲ್ಲಿ  ಭಾರತದ ಯುವ ಆಟಗಾರ ಪೃಥ್ವಿ ಶಾ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. 

 ಟೆಸ್ಟ್‌ ಪಾದಾರ್ಪಣೆ ಪಂದ್ಯವನ್ನಾಡುತ್ತಿರುವ ಮುಂಬೈನ 18ರ ಹರೆಯದ ಪೃಥ್ವಿ ಶಾ ಅವರು ಭರ್ಜರಿ ಸ್ಫೋಟಕ ಶತಕ ಸಿಡಿಸುವ ಮೂಲಕ ಹೊಸ ಭರವಸೆಯ ಪ್ರತಿಭೆಯಾಗಿ ಮೂಡಿ ಬಂದಿದ್ದಾರೆ. 

ಟಾಸ್‌ಗೆದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು, ಆರಂಭಿಕ ಆಘಾತ ಅನುಭವಿಸಿಯೂ ದಿಟ್ಟ ಬ್ಯಾಟಿಂಗ್‌ ಪ್ರದರ್ಶಿಸಿತು. 

ಆರಂಭಿಕನಾಗಿ ಇಳಿದ ಎಲ್‌.ರಾಹುಲ್‌ ಅವರು ಬೇಗನೆ ನಿರ್ಗಮಿಸಿದ ಹೊರತಾಗಿಯೂ ಎದೆಗುಂದದ ಪೃಥ್ವಿ ಶಾ ಅವರು ಭರ್ಜರಿ 134 ರನ್‌ ಸಿಡಿಸಿ ಔಟಾದರು. 154 ಎಸೆತ ಎದುರಿಸಿದ್ದ ಅವರು 19 ಬೌಂಡರಿಗಳನ್ನು ಸಿಡಿಸಿದರು. 

ಆರಂಭಿಕ ರಾಹುಲ್‌ ಶೂನ್ಯಕ್ಕೆ ನಿರ್ಗಮಿಸಿದರು. ಪೃಥ್ವಿ ಅವರಿಗೆ ಸಾಥ್‌ ನೀಡಿದ ಚೇತೇಶ್ವರ್‌ ಪೂಜಾರಾ 86 ರನ್‌ಗಳಿಸಿ ಔಟಾದರು.

ಕೊಹ್ಲಿ ಮತ್ತು ರೆಹಾನೆ ಅವರು ಕ್ರೀಸ್‌ನಲ್ಲಿದ್ದಾರೆ.ಭಾರತ ತಂಡ  3 ವಿಕೆಟ್‌ ನಷ್ಟಕ್ಕೆ 232 ರನ್‌ ಗಳಿಸಿದೆ. 

ಪೃಥ್ವಿ ಶಾ ಹೊಸ ಭರವಸೆ 
ಟೆಸ್ಟ್‌ ಪಾದಾರ್ಪಣೆ ಪಂದ್ಯದಲ್ಲೇ ಇನ್ನಿಂಗ್ಸ್‌ನ ಮೊದಲ ಎಸೆತ ಎದುರಿಸುವ ಸದಾವಕಾಶ ಪೃಥ್ವಿ ಅವರಿಗೆ ಒಲಿದು ಬಂದಿತು. ಈ ಹಿಂದೆ ಪಾದಾರ್ಪಣ ಪಂದ್ಯದಲ್ಲಿ ಮೊದಲ ಎಸೆತ ಎದುರಿಸಿದ ದಾಖಲೆ ಜಿಂಬಾಬ್ವೆಯ ಹ್ಯಾಮಿಲ್ಟನ್‌ ಮಸಕಝ, ಬಾಂಗ್ಲಾದ ತಮೀಮ್‌ ಇಕ್‌ಬಾಲ್‌ ಮತ್ತು ಪಾಕ್‌ನ ಇಮ್ರಾನ್‌ ಪರ್‌ಹಾತ್‌ ಅವರ ಹೆಸರಿನಲ್ಲಿತ್ತು. 

ಸಚಿನ್‌ ತೆಂಡುಲ್ಕರ್‌ ಅವರ ಬಳಿಕ ಸಣ್ಣ ವಯಸ್ಸಿನಲ್ಲಿ ಶತಕ ಸಿಡಿಸಿದ ಹೆಗ್ಗಳಿಕೆಗೆ ಪೃಥ್ವಿ ಶಾ ಭಾಜನರಾದರು. 

ಪೃಥ್ವಿ ಶಾ ಅವರು ಅಂತರಾಷ್ಟ್ರೀಯ ಟೆಸ್ಟ್‌  ಪಂದ್ಯ ಆಡಿದ 293 ನೇ ಆಟಗಾರರಾಗಿದ್ದಾರೆ. ಶಾ ಅವರು 56 ಎಸೆತಗಳಲ್ಲಿ 50 ರನ್‌ಗಳಿಸಿದರೆ , 99 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿ ಸಂಭ್ರಮಿಸಿದರು. 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.