ಫಿಫಾ ಅಂಡರ್‌-17 ವಿಶ್ವಕಪ್‌ ಫ‌ುಟ್ಬಾಲ್‌  200 ದಿನಗಳ ಕ್ಷಣಗಣನೆ ಆರಂಭ


Team Udayavani, Mar 22, 2017, 3:50 AM IST

21-SPORTS-2.jpg

ಹೊಸದಿಲ್ಲಿ: ಫಿಫಾ ಅಂಡರ್‌-17 ವಿಶ್ವಕಪ್‌ ಫ‌ುಟ್ಬಾಲ್‌ ಕೂಟ ಆರಂಭವಾಗಲು ಇನ್ನು 200 ದಿನಗಳು ಬಾಕಿ ಉಳಿದಿದ್ದು ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಭಾರತದಲ್ಲಿ ನಡೆಯಲಿರುವ ಈ ಕೂಟ ಮಹೋನ್ನತ ಉತ್ಸವವಾಗಿ ಸಾಗುವ ಆತ್ಮವಿಶ್ವಾಸ ನನಗಿದೆ ಎಂದು ಫ‌ುಟ್ಬಾಲ್‌ನ ವಿಶ್ವ ಮಂಡಳಿ ಹೇಳಿದೆ.

ಭಾರತವು ಬೃಹತ್‌ ಮಟ್ಟದ ಫಿಫಾ ಕೂಟದ ಆತಿಥ್ಯ ವಹಿಸುತ್ತಿದೆ. ಈ ಬೃಹತ್‌ ಕೂಟ ಅದ್ಭುತವಾಗಿ ಸಾಗಲು ಸಕಲ ಸಿದ್ಧತೆಯಲ್ಲಿ ಭಾರತ ತೊಡಗಿದೆ. ದೇಶದ ಆರು ಪ್ರಮುಖ ನಗರಗಳಲ್ಲಿ (ಕೋಲ್ಕತಾ, ಕೊಚ್ಚಿ, ಹೊಸದಿಲ್ಲಿ, ಮುಂಬಯಿ, ಗುವಾಹಾಟಿ ಮತ್ತು ಗೋವಾ) ನಡೆಯಲಿರುವ ಈ ಕೂಟ ಅಕ್ಟೋಬರ್‌ 6ರಿಂದ 28ರ ವರೆಗೆ ಸಾಗಲಿದೆ. ಆರು ನಗರಗಳ ಕ್ರೀಡಾಂಗಣವನ್ನು ಈ ಕೂಟಕ್ಕಾಗಿ ಸಿದ್ಧಗೊಳಿಸಲಾಗಿದ್ದು ಬಹುತೇಕ ಎಲ್ಲ ಕೆಲಸಗಳು ಮುಗಿದಿವೆ. 

2013ರ ಡಿಸೆಂಬರ್‌ನಲ್ಲಿ ಅಜರ್‌ಬೈಜಾನ್‌, ಅಯರ್‌ಲ್ಯಾಂಡ್‌ ಮತ್ತು ಉಜ್ಬೆಕಿಸ್ಥಾನದ ಪ್ರಬಲ ಸ್ಪರ್ಧೆ ನೀಡಿದ್ದರೂ ಭಾರತ ಅಂಡರ್‌-17 ವಿಶ್ವಕಪ್‌ನ ಆತಿಥ್ಯ ವಹಿಸುವ ಹಕ್ಕನ್ನು ಪಡೆಯಲು ಯಶಸ್ವಿಯಾಗಿತ್ತು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.