ಆಸೀಸ್‌ನಿಂದ ಟೆಸ್ಟ್‌ ಕ್ಲೀನ್‌ ಸ್ವೀಪ್‌ ಸಾಧನೆ


Team Udayavani, Feb 5, 2019, 12:30 AM IST

ban05021912m.jpg

ಕ್ಯಾನ್‌ಬೆರ್ರಾ: ದ್ವಿತೀಯ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾವನ್ನು 366 ರನ್ನುಗಳ ಭಾರೀ ಅಂತರದಿಂದ ಕೆಡವಿದ ಆಸ್ಟ್ರೇಲಿಯ ಸರಣಿಯನ್ನು 2-0 ಕ್ಲೀನ್‌ ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ. ಇದರೊಂದಿಗೆ ಭಾರತ ವಿರುದ್ಧ ತವರಲ್ಲೇ ಅನುಭವಿಸಿದ ಸರಣಿ ಸೋಲಿನಿಂದ ಕಂಗೆಟ್ಟಿದ್ದ ಕಾಂಗರೂ ಪಡೆ ಅಷ್ಟರ ಮಟ್ಟಿಗೆ ಸಮಾಧಾನಪಟ್ಟಿದೆ.

ಗೆಲುವಿಗೆ 516 ರನ್ನುಗಳ ಕಠಿನ ಗುರಿ ಪಡೆದಿದ್ದ ಶ್ರೀಲಂಕಾ, ಪಂದ್ಯದ 4ನೇ ದಿನವಾದ ಸೋಮವಾರ ಕೇವಲ 149 ರನ್ನಿಗೆ ಕುಸಿಯಿತು. ವೇಗಿ ಮಿಚೆಲ್‌ ಸ್ಟಾರ್ಕ್‌ 46 ರನ್ನಿಗೆ 5 ವಿಕೆಟ್‌ ಉರುಳಿಸಿ ಆಸೀಸ್‌ ಗೆಲುವನ್ನು ತ್ವರಿತಗೊಳಿಸಿದರು. ಸ್ಟಾರ್ಕ್‌ ಮೊದಲ ಇನ್ನಿಂಗ್ಸ್‌ನಲ್ಲೂ 5 ವಿಕೆಟ್‌ ಉರುಳಿಸಿದ್ದರು. 10 ವಿಕೆಟ್‌ ಸಾಧನೆಗಾಗಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಮತ್ತೋರ್ವ ವೇಗಿ ಪ್ಯಾಟ್‌ ಕಮಿನ್ಸ್‌ ಸರಣಿಶ್ರೇಷ್ಠರಾಗಿ ಮೂಡಿಬಂದರು. ದ್ವಿತೀಯ ಸರದಿಯಲ್ಲಿ ಕಮಿನ್ಸ್‌ 3 ವಿಕೆಟ್‌ ಕೆಡವಿದ್ದರು.

ಲಂಕೆಯ ದ್ವಿತೀಯ ಸರದಿಯಲ್ಲಿ 42 ರನ್‌ ಮಾಡಿದ ಕುಸಲ್‌ ಮೆಂಡಿಸ್‌ ಅವರದೇ ಹೆಚ್ಚಿನ ಗಳಿಕೆ. ಆರಂಭಕಾರ ಲಹಿರು ತಿರಿಮನ್ನೆ 30, ಕೀಪರ್‌ ನಿರೋಷನ್‌ ಡಿಕ್ವೆಲ್ಲ 27 ರನ್‌ ಹೊಡೆದರು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-5 ವಿಕೆಟಿಗೆ 534 ಡಿಕ್ಲೇರ್‌ ಮತ್ತು 3 ವಿಕೆಟಿಗೆ 196 ಡಿಕ್ಲೇರ್‌. ಶ್ರೀಲಂಕಾ-215 ಮತ್ತು 149 (ಮೆಂಡಿಸ್‌ 42, ತಿರಿಮನ್ನೆ 30, ಡಿಕ್ವೆಲ್ಲ 27, ಸ್ಟಾರ್ಕ್‌ 46ಕ್ಕೆ 5, ಕಮಿನ್ಸ್‌ 15ಕ್ಕೆ 3). ಪಂದ್ಯಶ್ರೇಷ್ಠ: ಮಿಚೆಲ್‌ ಸ್ಟಾರ್ಕ್‌. ಸರಣಿಶ್ರೇಷ್ಠ: ಪ್ಯಾಟ್‌ ಕಮಿನ್ಸ್‌.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.