ಇಂದು ಶ್ರೀಲಂಕಾ ವಿರುದ್ಧ 3ನೇ ಟಿ20: ವ‌ನಿತೆಯರಿಗೆ ವೈಟ್‌ವಾಶ್‌ ಅವಕಾಶ

ಕ್ಲೀನ್‌ ಸ್ವೀಪ್‌ ಸಾಧನೆಯತ್ತ ಕೌರ್‌ ಪಡೆ

Team Udayavani, Jun 27, 2022, 6:40 AM IST

ಇಂದು ಶ್ರೀಲಂಕಾ ವಿರುದ್ಧ 3ನೇ ಟಿ20: ವ‌ನಿತೆಯರಿಗೆ ವೈಟ್‌ವಾಶ್‌ ಅವಕಾಶ

ಡಂಬುಲ: ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲೆರಡೂ ಟಿ20 ಪಂದ್ಯಗಳನ್ನು ಗೆದ್ದ ಭಾರತದ ವನಿತೆಯರು ಈಗಾಗಲೇ ಸರಣಿ ಗೆದ್ದು ಸಂಭ್ರಮ ಆಚರಿಸಿದ್ದಾರೆ. ಮುಂದಿನ ಗುರಿ ವೈಟ್‌ವಾಶ್‌.

ಸೋಮವಾರ 3ನೇ ಹಾಗೂ ಅಂತಿಮ ಮುಖಾಮುಖಿ ನಡೆಯಲಿದ್ದು, ಹರ್ಮನ್‌ಪ್ರೀತ್‌ ಕೌರ್‌ ಪಡೆ ಇದನ್ನೂ ಗೆದ್ದು ಸರಣಿಯನ್ನು ಕ್ಲೀನ್‌ ಸ್ವೀಪ್‌ ಆಗಿ ವಶಪಡಿಸಿಕೊಳ್ಳುವ ಯೋಜನೆಯಲ್ಲಿದೆ.

ಭಾರತದ ಈವರೆಗಿನ ಸಾಧನೆಯನ್ನು ಗಮನಿಸಿದಾಗ ಕ್ಲೀನ್‌ ಸ್ವೀಪ್‌ ಅಸಾಧ್ಯ ವೇನಲ್ಲ. ಆದರೆ ಶ್ರೀಲಂಕಾಕ್ಕೂ ಗೆಲುವಿನ ಅನಿವಾರ್ಯತೆ ಇದೆ. ಪ್ರತಿಷ್ಠೆಗಾಗಿ ಅದು ಗೆಲ್ಲಲೇಬೇಕಿದೆ. ಸತತ 2 ಸರಣಿ ಗಳಲ್ಲಿ ಮೂರೂ ಪಂದ್ಯಗಳಲ್ಲಿ ಸೋಲ ನುಭವಿಸುವುದನ್ನು ಅದು ಯಾವ ಕಾರಣಕ್ಕೂ ಸಹಿಸದು. ಕಳೆದ ಪಾಕಿಸ್ಥಾನ ವಿರುದ್ಧದ ಸರಣಿಯಲ್ಲೂ ಲಂಕಾ 3-0 ವೈಟ್‌ವಾಶ್‌ ಸಂಕಟಕ್ಕೆ ಸಿಲುಕಿತ್ತು. ಹೀಗಾಗಿ ಅತಪಟ್ಟು ಪಡೆಯ ಮೇಲೆ ಭಾರೀ ಒತ್ತಡ ಇರುವುದು ಸುಳ್ಳಲ್ಲ.

ಅಧಿಕಾರಯುತ ಜಯ
ಎರಡೂ ಪಂದ್ಯಗಳಲ್ಲಿ ಭಾರತದ್ದು ಅಧಿಕಾರಯುತ ಜಯ. ಬ್ಯಾಟಿಂಗ್‌ಗೆ ವಿಶೇಷವಾಗಿ ಸಹಕರಿಸದ ಡಂಬುಲ ಟ್ರ್ಯಾಕ್‌ ಮೇಲೆ ಭಾರತದ ನಾರಿಯರು ಕ್ರಮವಾಗಿ 34 ರನ್‌ ಹಾಗೂ 5 ವಿಕೆಟ್‌ ಅಂತರದ ಗೆಲುವು ಸಾಧಿಸಿದ್ದರು. ಇದೇ ಲಯದಲ್ಲಿ ಸಾಗಿದರೆ ಭಾರತದಿಂದ ಹ್ಯಾಟ್ರಿಕ್‌ ಜಯಭೇರಿಯನ್ನು ನಿರೀಕ್ಷಿಸ ಲಡ್ಡಿಯಿಲ್ಲ. ಇದರಿಂದ ಮುಂಬರುವ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತ ತಂಡದ ಆತ್ಮವಿಶ್ವಾಸ ದೊಡ್ಡ ಮಟ್ಟದಲ್ಲೇ ಹೆಚ್ಚಲಿದೆ.

ಡಂಬುಲದ ನಿಧಾನ ಗತಿಯ ಟ್ರ್ಯಾಕ್‌ ಮೇಲೆ ಭಾರತದ ಬೌಲರ್ ಅತ್ಯುತ್ತಮ ಪ್ರದರ್ಶನ ಕಾಯ್ದುಕೊಂಡು ಬಂದಿದ್ದಾರೆ. ಇದಕ್ಕೆ ದ್ವಿತೀಯ ಪಂದ್ಯವೇ ಸಾಕ್ಷಿ. ಶ್ರೀಲಂಕಾ ವಿಕೆಟ್‌ ನಷ್ಟವಿಲ್ಲದೆ 80ರ ಗಡಿ ದಾಟಿದಾಗ ದೊಡ್ಡ ಮೊತ್ತದ ಸಾಧ್ಯತೆ ಗೋಚರಿಸಿತ್ತು. ಆದರೆ ಈ ಹಂತದಲ್ಲಿ ತಿರುಗಿ ಬಿದ್ದ ಭಾರತದ ಬೌಲರ್, ಲಂಕೆಯನ್ನು 125ಕ್ಕೆ ಹಿಡಿದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಮೊದಲ ಪಂದ್ಯದಲ್ಲಿ 138 ರನ್ನುಗಳ ಸಾಮಾನ್ಯ ಮೊತ್ತವನ್ನು ಬೌಲರ್‌ಗಳೇ ಉಳಿಸಿಕೊಟ್ಟಿದ್ದರು.

ಶಫಾಲಿ ವರ್ಮ, ಎಸ್‌. ಮೇಘನಾ, ಯಾಸ್ತಿಕಾ ಭಾಟಿಯ ಬಿರುಸಿನ ಆಟಕ್ಕಿಳಿದರೆ ಭಾರತ ಇನ್ನೂ ದೊಡ್ಡ ಮೊತ್ತ ಪೇರಿಸಬಹುದು. ಆಗ ಗೆಲುವು ಕೂಡ ಸುಲಭವಾಗಲಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.