ಹಿಮಾ ದಾಸ್‌ಗೆ 4ನೇ ಚಿನ್ನ


Team Udayavani, Jul 19, 2019, 5:52 AM IST

hima

ಹೊಸದಿಲ್ಲಿ: ಭಾರತದ ಸ್ಟಾರ್‌ ಸ್ಪ್ರಿಂಟರ್‌ ಹಿಮಾ ದಾಸ್‌ ಜುಲೈ ತಿಂಗಳಲ್ಲಿ ನಾಲ್ಕನೇ ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಜೆಕ್‌ ಗಣರಾಜ್ಯದಲ್ಲಿ ಬುಧವಾರ ನಡೆದ “ತಾಬೋರ್‌ ಆ್ಯತ್ಲೆಟಿಕ್‌’ ಕೂಟದ 200 ಮೀ. ರೇಸ್‌ನಲ್ಲಿ ಹಿಮಾ ದಾಸ್‌ ಈ ಸಾಧನೆಗೈದಿದ್ದಾರೆ.

ಅಂತಾರಾಷ್ಟ್ರೀಯ ಕೂಟವಾಗಿ ದ್ದರೂ ಸ್ಪರ್ಧಿಗಳ ಸಂಖ್ಯೆ ವಿರಳ ವಾಗಿತ್ತು. ಮಾತ್ರವಲ್ಲ, ಹೆಚ್ಚಿನವರು ಚೆಕ್‌ ಗಣರಾಜ್ಯದ ವಿವಿಧ ಕ್ಲಬ್‌ಗಳನ್ನು ಪ್ರತಿನಿಧಿಸಿದ್ದರು. ಈ ನಡುವೆ ಹಿಮಾ ದಾಸ್‌ 23.25 ಸೆ.ನಲ್ಲಿ ಗುರಿ ತಲುಪಿ ಚಿನ್ನ ಗೆದ್ದರು. 23.10 ಸೆ.ನಲ್ಲಿ ಗುರಿ ತಲುಪಿದ್ದು ಅವರ ವೈಯಕ್ತಿಕ ಶ್ರೇಷ್ಠ ನಿರ್ವಹಣೆಯಾಗಿದೆ.

ಹಿಮಾ ಅವರ ಸ್ನೇಹಿತೆ ವಿ.ಕೆ. ವಿಸ್ಮಯಾ ಬೆಳ್ಳಿ (23.43 ಸೆ.) ಜಯಿಸಿದರು.

ಜುಲೈಯಲ್ಲಿ
ಜಬರ್ದಸ್ತ್ ಪ್ರದರ್ಶನ
19ರ ಹರೆಯದ ಹಿಮಾ ಜುಲೈ ತಿಂಗಳಲ್ಲಿ ಜಬರ್ದಸ್ತ್ ನಿರ್ವಹಣೆ ನೀಡಿ ಗಮನ ಸೆಳೆದಿದ್ದಾರೆ. ಯುರೋಪ್‌ನಲ್ಲಿ ಜು. 2ರಂದು ಮೊದಲ ಬಾರಿ ಸ್ಪರ್ಧಾತ್ಮಕ ರೇಸ್‌ನಲ್ಲಿ ಭಾಗವಹಿಸಿದ್ದರು. ಮಾತ್ರವಲ್ಲದೇ ಅವರು ಪ್ರತಿಯೊಂದು ಸ್ಪರ್ಧೆ ಯಲ್ಲೂ ತನ್ನ ನಿರ್ವಹಣೆಯನ್ನು ಉತ್ತಮಪಡಿಸಿಕೊಳ್ಳುತ್ತಲೇ ಬಂದರು. ಪೊಜಾ°ನ್‌ ಕೂಟದಲ್ಲಿ ಅವರು 23.65 ಸೆ.ನಲ್ಲಿ ಗುರಿ ತಲುಪಿ ಚಿನ್ನ ಗೆದ್ದಿದ್ದರು.

ಜು. 7 ಮತ್ತು 13ರಂದು ಹಿಮಾ ಇನ್ನೆರಡು ಕೂಟಗಳಲ್ಲಿ ಸ್ಪರ್ಧಿಸಿ ದ್ದರು. 400 ಮೀ. ಅವರ ನೆಚ್ಚಿನ ಸ್ಪರ್ಧೆಯಾಗಿದೆ. ಆದರೆ ಅವರಿನ್ನೂ 400 ಮೀ. ಮತ್ತು 200 ಮೀ.ನಲ್ಲಿ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಗಳಿಸಿಲ್ಲ. 23.02 ಸೆ.ನಲ್ಲಿ ಗುರಿ ತಲುಪಿದರೆ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಗಳಿಸಬಹುದು.

400 ಮೀ.: ಅನಾಸ್‌ಗೆ ಚಿನ್ನ
ಪುರುಷರ 400 ಮೀ.ನಲ್ಲಿ ಮೊಹಮ್ಮದ್‌ ಅನಾಸ್‌ 45.40 ಸೆ.ನಲ್ಲಿ ಗುರಿ ತಲುಪಿ ಚಿನ್ನ ಗೆದ್ದಿದ್ದಾರೆ. ತಂಡ ಸದಸ್ಯರಾದ ಟಾಮ್‌ ನೋಹ್‌ ನಿರ್ಮಲ್‌ ಬೆಳ್ಳಿ ಮತ್ತು ಕೆ.ಎಸ್‌. ಜೀವನ್‌ ಕಂಚು ತಮ್ಮದಾಗಿಸಿಕೊಂಡರು. ಕ್ಲಾಡೊ° ಕೂಟದಲ್ಲಿ 45.21 ಸೆ.ನಲ್ಲಿ ಗುರಿ ತಲುಪಿದ್ದ ಅನಾಸ್‌ ಚಿನ್ನ ಜಯಿಸುವ ಜತೆಗೆ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಗಳಿಸಿದ್ದರು.

ಹಿಮಾ ದಾಸ್‌
ಜುಲೈ ತಿಂಗಳ ಸಾಧನೆ
ಜುಲೈ 2: ಪೊಜಾ°ನ್‌ ಆ್ಯತ್ಲೆಟಿಕ್‌ ಕೂಟದಲ್ಲಿ ಚಿನ್ನ (23.65 ಸೆ.)
ಜುಲೈ 7: ಕುಟೊ° ಆ್ಯತ್ಲೆಟಿಕ್‌ ಕೂಟದಲ್ಲಿ ಚಿನ್ನ (23.97 ಸೆ.)
ಜುಲೈ 13: ಕ್ಲಾಡೊ° ಆ್ಯತ್ಲೆಟಿಕ್‌ ಕೂಟದಲ್ಲಿ ಚಿನ್ನ (23.43 ಸೆ.)
ಜುಲೈ 17: ತಾಬೋರ್‌ ಆ್ಯತ್ಲೆಟಿಕ್‌ ಕೂಟದಲ್ಲಿ ಚಿನ್ನ (23.25 ಸೆ.)

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.