ಜಾನ್‌ ಇಸ್ನರ್‌ಗೆ 4ನೇ ನ್ಯೂಪೋರ್ಟ್‌ ಪ್ರಶಸ್ತಿ

ಅಲೆಕ್ಸಾಂಡರ್‌ ಬಬ್ಲಿಕ್‌ ವಿರುದ್ಧ 7-6 (7-2), 6-3 ಜಯ

Team Udayavani, Jul 23, 2019, 5:31 AM IST

johnisner

ನ್ಯೂಪೋರ್ಟ್‌: ಕಜಾಕ್‌ಸ್ಥಾನದ ಅಲೆಕ್ಸಾಂಡರ್‌ ಬಬ್ಲಿಕ್‌ ಅವರನ್ನು ನೇರ ಸೆಟ್‌ಗಳಿಂದ ಉರುಳಿ ಸಿದ ಅಮೆರಿಕದ ಜಾನ್‌ ಇಸ್ನರ್‌ ನ್ಯೂಪೋರ್ಟ್‌ನಲ್ಲಿ ಸಾಗಿದ ಎಟಿಪಿ ಟೆನಿಸ್‌ ಕೂಟದ ಪ್ರಶಸ್ತಿ ಜಯಿಸಿದ್ದಾರೆ.

ಅಗ್ರ ಶ್ರೇಯಾಂಕದ ಇಸ್ನರ್‌ 7-6 (7-2), 6-3 ಸೆಟ್‌ಗಳಿಂದ ಗೆಲುವು ಸಾಧಿಸಿ ತಮ್ಮ ಬಾಳ್ವೆಯ 4ನೇ ನ್ಯೂಪೋ ರ್ಟ್‌ ಪ್ರಶಸ್ತಿಯನ್ನೆತ್ತಿದರು. ಅವರು ಈ ಹಿಂದೆ 2011, 2012 ಮತ್ತು 2017ರಲ್ಲಿ ಇಲ್ಲಿ ಚಾಂಪಿಯನ್‌ ಆಗಿದ್ದರು.

ಕಳೆದ ಮಾರ್ಚ್‌ನಲ್ಲಿ ಮಯಾಮಿ ಯಲ್ಲಿ ನಡೆದ ಟೆನಿಸ್‌ ಕೂಟದ ಫೈನಲ್‌ ತಲುಪಿದ ಬಳಿಕ ಎಡ ಪಾದದ ಗಾಯದಿಂದಾಗಿ ಇಸ್ನರ್‌ ಕೆಲವು ಸಮಯ ಟೆನಿಸ್‌ನಿಂದ ದೂರ ಉಳಿದಿದ್ದರು. ಇಲ್ಲಿ ಅಗ್ರ ಶ್ರೇಯಾಂಕ‌ ಪಡೆದಿದ್ದ ಇಸ್ನರ್‌ ಸೆಮಿಫೈನಲ್‌ನಲ್ಲಿ ಮೂರು ಸೆಟ್‌ಗಳ ಕಠಿನ ಹೋರಾಟ ನಡೆಸಿ ಗೆಲುವು ಒಲಿಸಿಕೊಂಡಿದ್ದರು.

34ರ ಹರೆಯದ ಇಸ್ನರ್‌ ಕೇವಲ 5 ಏಸ್‌ ಸಿಡಿಸಿದ್ದರು. ಆದರೆ ಮೊದಲ ಸರ್ವ್‌ನಲ್ಲಿಯೇ ಹೆಚ್ಚಿನ ಅಂಕ ಸಂಪಾದಿಸುವಲ್ಲಿ ಯಶಸ್ವಿಯಾಗಿದ್ದರು. 3 ಬ್ರೇಕ್‌ ಪಾಯಿಂಟ್‌ಗಳನ್ನು ಅವರು ಉಳಿಸಿಕೊಂಡಿದ್ದರು.

22ರ ಹರೆಯದ ಬಬ್ಲಿಕ್‌ ಎಟಿಪಿ ಕೂಟದ ಫೈನಲ್‌ನಲ್ಲಿ ಆಡುತ್ತಿರುವುದು ಇದೇ ಮೊದಲು. ಮೊದಲ ಸೆಟ್‌ನಲ್ಲಿ ತೀವ್ರ ಪೈಪೋಟಿ ನೀಡಿದ್ದರಿಂದ ಇದು ಟೈಬ್ರೇಕರ್‌ಗೆ ಹೋಗಿತ್ತು. ಆದರೆ ದ್ವಿತೀಯ ಸೆಟ್‌ನಲ್ಲಿ ಇಸ್ನರ್‌ ಆಟಕ್ಕೆ ಉತ್ತರಿಸಲು ಅವರಿಂದ ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.