ಪಾಕ್‌ ವಿರುದ್ಧ ಸರಣಿ ಗೆದ್ದ ಇಂಗ್ಲೆಂಡ್‌


Team Udayavani, May 19, 2019, 6:00 AM IST

AP5_18_2019_000020B

ಟ್ರೆಂಟ್‌ಬ್ರಿಜ್‌: ಮತ್ತೂಂದು ಬೃಹತ್‌ ಮೊತ್ತದ ಮೇಲಾಟದಲ್ಲಿ ಪಾಕಿಸ್ಥಾನವನ್ನು 3 ವಿಕೆಟ್‌ಗಳಿಂದ ಬಗ್ಗುಬಡಿದ ಆತಿಥೇಯ ಇಂಗ್ಲೆಂಡ್‌ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ವಿಶ್ವಕಪ್‌ಗೆ ಹೊಸ ಹುರುಪಿನಿಂದ ಸಾಜ್ಜಗಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಪಾಕಿಸ್ಥಾನ 7 ವಿಕೆಟಿಗೆ 340 ರನ್‌ ಪೇರಿಸಿ ಯೂ ಇದನ್ನು ಉಳಿಸಿಕೊಳ್ಳುವಲ್ಲಿ ವಿಫ‌ಲವಾಯಿತು. ಬಟ್ಲರ್‌ ಸಾರಥ್ಯದಲ್ಲಿ ಆಡಲಿದ ಇಂಗ್ಲೆಂಡ್‌ 49.3 ಓವರ್‌ಗಳಲ್ಲಿ 341 ರನ್‌ ಪೇರಿಸಿ ಸತತ 3ನೇ ಜಯಭೇರಿ ಮೊಳಗಿಸಿತು. ಸರಣಿಯ ಅಂತಿಮ ಪಂದ್ಯ ರವಿವಾರ ಲೀಡ್ಸ್‌ನಲ್ಲಿ ನಡೆಯಲಿದೆ.

ಆಸ್ಪತ್ರೆಯಿಂದ ಬಂದ ರಾಯ್‌
ಚೇಸಿಂಗ್‌ ವೇಳೆ ಓಪನರ್‌ ಜಾಸನ್‌ ರಾಯ್‌ ಭರ್ಜರಿ 114 ರನ್‌ (89 ಎಸೆತ, 11 ಬೌಂಡರಿ, 4 ಸಿಕ್ಸರ್‌) ಸಿಡಿಸಿ ತಂಡಕ್ಕೆ ಆಧಾರವಾದರು. ಮಧ್ಯಮ ಕ್ರಮಾಂಕದಲ್ಲಿ ಕುಸಿತ ಸಂಭವಿಸಿದಾಗ ಬೆನ್‌ ಸ್ಟೋಕ್ಸ್‌ ನೆರವಿಗೆ ಬಂದರು. ಅವರ ಅಜೇಯ ಬೀಸುಗೆಯಲ್ಲಿ 71 ರನ್‌ ಹರಿದು ಬಂತು (64 ಎಸೆತ, 5 ಬೌಂಡರಿ, 3 ಸಿಕ್ಸರ್‌).

ಮಗಳ ತೀವ್ರ ಅನಾರೋಗ್ಯದಿಂದಾಗಿ ಜಾಸನ್‌ ರಾಯ್‌ ಹಿಂದಿನ ರಾತ್ರಿಯಿಡೀ ಆಸ್ಪತ್ರೆಯಲ್ಲಿ ಕಳೆದಿದ್ದರು. ಗೆದ್ದ ಬಳಿಕ ಮತ್ತೆ ಆಸ್ಪತ್ರೆಗೆ ಧಾವಿಸಿದರು. ಹೀಗಾಗಿ ಇದೊಂದು “ಭಾವುಕ ಶತಕ’ ಎಂಬುದಾಗಿ ರಾಯ್‌ ಹೇಳಿದರು.

ಬಾಬರ್‌ ಆಜಂ ಶತಕ
ಪಾಕಿಸ್ಥಾನದ ಬೃಹತ್‌ ಮೊತ್ತಕ್ಕೆ ಕಾರಣ ವಾದದ್ದು ಆರಂಭಕಾರ ಬಾಬರ್‌ ಆಜಂ ಅವರ ಶತಕ. 112 ಎಸೆತಗಳ ಆಟದ ವೇಳೆ ಅವರು 115 ರನ್‌ ಬಾರಿಸಿದರು (13 ಬೌಂಡರಿ, 1 ಸಿಕ್ಸರ್‌). ಫ‌ಕಾರ್‌ ಜಮಾನ್‌ 57, ಮೊಹಮ್ಮದ್‌ ಹಫೀಜ್‌ 59 ರನ್‌ ಹೊಡೆದರು.

ಸಂಕ್ಷಿಪ್ತ ಸ್ಕೋರ್‌
ಪಾಕಿಸ್ಥಾನ-7 ವಿಕೆಟಿಗೆ 340 (ಬಾಬರ್‌ 115, ಹಫೀಜ್‌ 59, ಫ‌ಕಾರ್‌ 57, ಕರನ್‌ 75ಕ್ಕೆ 4). ಇಂಗ್ಲೆಂಡ್‌-49.3 ಓವರ್‌ಗಳಲ್ಲಿ 7 ವಿಕೆಟಿಗೆ 341 (ರಾಯ್‌ 114, ಸ್ಟೋಕ್ಸ್‌ ಔಟಾಗದೆ 71, ಇಮಾದ್‌ 62ಕ್ಕೆ 2).
ಪಂದ್ಯಶ್ರೇಷ್ಠ: ಜಾಸನ್‌ ರಾಯ್‌.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.