4th T20 match; ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಯುವ ಬೌಲರ್‌ಗಳಿಂದ ಉತ್ತಮ ನಿರ್ವಹಣೆ ನಿರೀಕ್ಷೆ

Team Udayavani, Dec 1, 2023, 5:40 AM IST

1-dsasdadas

ರಾಯ್‌ಪುರ: ಮೊದಲೆರಡು ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಭಾರತೀಯ ತಂಡವು ಶುಕ್ರವಾರ ನಡೆಯುವ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು ಬಗ್ಗುಬಡಿದು ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ಅಪಾಯಕಾರಿ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಅನು ಪಸಿœತಿಯ ಲಾಭದ ಜತೆ ಯುವ ಬೌಲರ್‌ಗಳು ಡೆತ್‌ ಓವರ್‌ಗಳಲ್ಲಿ ಉತ್ತಮ ನಿರ್ವಹಣೆ ನೀಡಿದರೆ ಭಾರತ ಗೆಲುವು ದಾಖಲಿಸುವ ಸಾಧ್ಯತೆಯಿದೆ.

3ನೇ ಪಂದ್ಯದಲ್ಲಿ ಭಾರತದ ಕಳಪೆ ಬೌಲಿಂಗ್‌ನಿಂದಾಗಿ ಆಸ್ಟ್ರೇಲಿಯ ತಿರು ಗೇಟು ನೀಡಲು ಸಾಧ್ಯವಾಗಿತ್ತು. ಗೆಲು ವಿನ ಸವಾಲು (223 ರನ್‌) ಬಹಳಷ್ಟು ಕಠಿನವಾಗಿದ್ದರೂ ಅಂತಿಮ 2 ಓವರ್‌ಗಳಲ್ಲಿ ಆಸ್ಟ್ರೇಲಿಯ 40 ಪ್ಲಸ್‌ ರನ್‌ ಸಿಡಿಸಿ ಜಯಭೇರಿ ಬಾರಿಸಿತ್ತು. ಮ್ಯಾಕ್ಸ್‌ವೆಲ್‌ ಮತ್ತೂಮ್ಮೆ ಸಿಡಿದು ಭಾರತಕ್ಕೆ ಜಯ ನಿರಾಕರಿಸಿದ್ದರು. ಆಸ್ಟ್ರೇಲಿಯ ನಾಲ್ಕನೇ ಪಂದ್ಯ ಗೆದ್ದು ಸರಣಿ ಸಮಬಲಕ್ಕೆ ತರಲು ಪ್ರಯತ್ನಿಸುವ ಸಾಧ್ಯತೆಯಿದೆ.

ಕಳೆದ 3 ಪಂದ್ಯಗಳನ್ನು ಗಮನಿಸಿದರೆ ಭಾರತದ ಬ್ಯಾಟಿಂಗ್‌ ಬಲಿಷ್ಠವಾಗಿದೆ. ಯಶಸ್ವಿ ಜೈಸ್ವಾಲ್‌, ಇಶಾನ್‌ ಕಿಶನ್‌, ರಿಂಕು ಸಿಂಗ್‌, ನಾಯಕ ಸೂರುÂಕುಮಾರ್‌ ಯಾದವ್‌, ಋತುರಾಜ್‌ ಗಾಯಕ್ವಾಡ್‌ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಅವರ ಅಮೋಘ ಆಟದಿಂದಾಗಿ ಭಾರತದ ಮೊತ್ತ 200 ಪ್ಲಸ್‌ ದಾಡಲು ಸಾಧ್ಯ ವಾಗಿದೆ. ಈ ನಿರ್ವಹಣೆ ಮುಂದಿ ನೆರಡು ಪಂದ್ಯಗಳಲ್ಲಿಯೂ ಮುಂದು ವರಿಯುವ ಸಾಧ್ಯತೆಯಿತೆ. ಕಳೆದ ಪಂದ್ಯದಲ್ಲಿ ಗಾಯಕ್ವಾಡ್‌ ಕೇವಲ 57 ಎಸೆತಗಳಲ್ಲಿ 123 ರನ್‌ ಸಿಡಿಸಿದ್ದಾರೆ.

ಕ್ರಿಕೆಟ್‌ ಆಸ್ಟ್ರೇಲಿಯವು ತಂಡದ ಪ್ರಮುಖ ಆಟಗಾರರಿಗೆ ವಿಶ್ರಾಂತಿಗೆ ಅವಕಾಶ ಕಲ್ಪಿಸಿದ್ದರಿಂದ ಭಾರತ ಇದರ ಲಾಭ ಪಡೆಯಲು ಪ್ರಯತ್ನಿಸಬಹುದು. ಮುಂಬರುವ ಟಿ20 ವಿಶ್ವಕಪ್‌ಗಾಗಿ ಫಿಟ್‌ನೆಸ್‌ ಮತ್ತು ಕೆಲಸದ ಒತ್ತಡವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮ್ಯಾಕ್ಸ್‌ವೆಲ್‌ ಸಹಿತ ಪ್ರಮುಖ ಆಟಗಾರ ರಿಗೆ ತವರಿಗೆ ಮರಳಲು ಸೂಚಿಸಲಾಗಿದೆ. ಅವರ ಬದಲು ಟಿಮ್‌ ಡೇವಿಡ್‌, ಜೋಶ್‌ ಫಿಲಿಪ್‌ ಮತ್ತು ಬೆನ್‌ ಮೆಕ್‌ಡರ್ಮಟ್‌ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಉಭಯ ತಂಡಗಳು
ಭಾರತ
ಸೂರ್ಯಕುಮಾರ್‌ ಯಾದವ್‌ (ನಾಯಕ), ಋತುರಾಜ್‌ ಗಾಯಕ್ವಾಡ್‌, ಇಶಾನ್‌ ಕಿಶನ್‌, ಯಶಸ್ವಿ ಜೈಸ್ವಾಲ್‌, ತಿಲಕ್‌ ವರ್ಮ, ರಿಂಕು ಸಿಂಗ್‌, ಜಿತೇಶ್‌ ಶರ್ಮ, ವಾಷಿಂಗ್ಟನ್‌ ಸುಂದರ್‌, ಅಕ್ಷರ್‌ ಪಟೇಲ್‌, ಶಿವಂ ದುಬೆ, ರವಿ ಬಿಷ್ಣೋಯಿ, ಅರ್ಷದೀಪ್‌ ಸಿಂಗ್‌, ಪ್ರಸಿದ್ಧ್ ಕೃಷ್ಣ, ಆವೇಶ್‌ ಖಾನ್‌, ದೀಪಕ್‌ ಚಹರ್‌.

ಆಸ್ಟ್ರೇಲಿಯ
ಮ್ಯಾಥ್ಯೂ ವೇಡ್‌ (ನಾಯಕ), ಜೇಸನ್‌ ಬೆಹ್ರೆಂಡಾರ್ಫ್ , ಟಿಮ್‌ ಡೇವಿಡ್‌, ಬೆನ್‌ ಡ್ವಾರ್ಶಿಯಸ್‌, ನಥನ್‌
ಎಲ್ಲಿಸ್‌, ಕ್ರಿಸ್‌ ಗ್ರೀನ್‌, ಆರನ್‌ ಹಾರ್ಡಿ, ಟ್ರ್ಯಾವಿಸ್‌ ಹೆಡ್‌, ಬೆನ್‌ ಮೆಕ್‌ಡರ್ಮಟ್‌, ಜೋಶ್‌ ಫಿಲಿಪ್‌, ತನ್ವೀರ್‌ ಸಂಘಾ, ಮ್ಯಾಟ್‌ ಶಾರ್ಟ್‌, ಕೇನ್‌ ರಿಚರ್ಡ್‌ಸನ್‌.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.