ಆಸೀಸ್‌:4ನೇ ಟೆಸ್ಟ್‌ ಮತ್ತು ಸರಣಿ ಗೆಲ್ಲಲು ಭಾರತಕ್ಕೆ ಬೇಕು 87 ರನ್‌


Team Udayavani, Mar 27, 2017, 4:14 PM IST

Target-700.jpg

ಧರ್ಮಶಾಲಾ : ಇಲ್ಲೀಗ ಸಾಗುತ್ತಿರುವ ನಾಲ್ಕು ಟೆಸ್ಟ್‌ ಪಂದ್ಯಗಳ ಸರಣಿಯ ನಾಲ್ಕನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದ 3ನೇ ದಿನವಾದ ಇಂದು ಪ್ರವಾಸಿ ಆಸ್ಟ್ರೇಲಿಯ ತಂಡ ಆತಿಥೇಯ ಭಾರತ ತಂಡಕ್ಕೆ ಪಂದ್ಯ ಹಾಗೂ ಸರಣಿಯನ್ನು ಗೆಲ್ಲಲು 106 ರನ್‌ಗಳ ಗುರಿಯನ್ನು ನಿಗದಿಸಿದೆ.

ದಿನದ ಆಟದ ಅಂತ್ಯಕ್ಕೆ ಕೆ ಎಲ್‌ ರಾಹಲ್‌ 13 ರನ್‌ಗಳಲ್ಲೂ, ಮುರಳಿ ವಿಜಯ್‌ ಆರು ರನ್‌ಗಳಲ್ಲೂ ಆಟವಾಡುತ್ತಿದ್ದು ಭಾರತಕ್ಕೆ ಈ ಸರಣಿಯನ್ನು ಹಾಗೂ ಪಂದ್ಯವನ್ನು ಜಯಿಸಲು 87 ರನ್‌ ಬೇಕಾಗಿದೆ.

32 ರನ್‌ಗಳ ಮೊದಲ ಇನ್ನಿಂಗ್ಸ್‌ ಕೊರತೆಗೆ ಗುರಿಯಾಗಿದ್ದ ಆಸ್ಟ್ರೇಲಿಯ, ಎರಡನೇ ಇನ್ನಿಂಗ್ಸ್‌ ಆಟದಲ್ಲಿ ಕೇವಲ 137  ರನ್‌ಗಳಿಗೆ ತನ್ನ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಮೂಲಕ ಭಾರತಕ್ಕೆ 106 ರನ್‌ಗಳ ವಿಜಯದ ಗುರಿಯನ್ನು ನಿಗದಿಸಿತು.

ಆಸ್ಟ್ರೇಲಿಯದ ಎರಡನೇ ಇನ್ನಿಂಗ್ಸ್‌ನಲ್ಲಿ  ಉಮೇಶ್‌ ಯಾದವ್‌ ಮತ್ತು ರವೀಂದ್ರ ಜಡೇಜ ತಲಾ 3 ವಿಕೆಟ್‌ ಕಿತ್ತರೆ ರವಿಚಂದ್ರನ್‌ ಅಶ್ವಿ‌ನ್‌ 3 ವಿಕೆಟ್‌ ಕಿತ್ತರು. ಭುವನೇಶ್ವರ್‌ ಕುಮಾರ್‌ಗೆ 1 ವಿಕಟ್‌ ಸಿಕ್ಕಿತು.

ಇಂದು ನಾಲ್ಕನೇ ದಿನದ ಆಟವನ್ನು ಭಾರತ  ಆರು ವಿಕೆಟ್‌ ನಷ್ಟಕ್ಕೆ 248 ರನ್‌ ಇದ್ದಲ್ಲಿಂದ ತನ್ನ ಆಟವನ್ನು ಮುಂದುವರಿಸಿ ಅಂತಿಮವಾಗಿ 332 ರನ್‌ಗಳಿಗೆ ಆಲೌಟಾಯಿತು. ಆ ಮೂಲಕ ಭಾರತಕ್ಕೆ 32 ರನ್‌ಗಳ ಮುನ್ನಡೆ ಸಿಕ್ಕಿತು.

ಭಾರತದ ಮೊದಲ ಇನ್ನಿಂಗ್ಸ್‌ ಆಟದಲ್ಲಿ ಮಿಂಚಿದವರೆಂದರೆ ಲೋಕೇಶ್‌ ರಾಹುಲ್‌ 60, ಚೇತೇಶ್ವರ್‌ ಪೂಜಾರ 57, ರಹಾನೆ 46, ಅಶ್ವಿ‌ನ್‌ 30, ಹಾಗೂ ಜಡೇಜ 63 ರನ್‌.

ಈ ಸರಣಿಯ ಮೊದಲನೇ ಪಂದ್ಯವನ್ನು ಆಸ್ಟ್ರೇಲಿಯ, ಎರಡನೇ ಪಂದ್ಯವನ್ನು ಭಾರತ ಗೆದ್ದಿದ್ದು, 3ನೇ ಟೆಸ್ಟ್‌ ಪಂದ್ಯ ಡ್ರಾಗೊಂಡಿದೆ. ಹಾಗಾಗಿ ಈಗ ಸರಣಿಯು 1-1ರ ಸಮಬಲದಲ್ಲಿ ಸ್ಥಿತವಾಗಿದ್ದು ಈಗ ಸಾಗುತ್ತಿರುವ 4ನೇ ಟೆಸ್ಟ್‌ ಪಂದ್ಯವು ಸರಣಿ ನಿರ್ಣಾಯಕವಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.