ರನ್‌ ನೀಡದೆ 6 ವಿಕೆಟ್‌ ಕಿತ್ತ ನೇಪಾಲಿ ಬೌಲರ್‌!

ಮಾಲ್ಡೀವ್ಸ್‌ ವಿರುದ್ಧದ ವನಿತಾ ಟಿ20 ಪಂದ್ಯದಲ್ಲಿ ಅಂಜಲಿ ಚಂದ್‌ ಸಾಧನೆ

Team Udayavani, Dec 2, 2019, 11:42 PM IST

ANJALI-CHAND

ಪೋಖರಾ (ನೇಪಾಲ): ವಿಶ್ವ ಮಟ್ಟದಲ್ಲಿ ನೇಪಾಲ ಇನ್ನೂ “ಕ್ರಿಕೆಟ್‌ ಶಿಶು’. ಆದರೆ ಇಲ್ಲಿನ ವನಿತಾ ತಂಡದ ಬೌಲರ್‌ ಒಬ್ಬರು ಟಿ20 ಕ್ರಿಕೆಟ್‌ನಲ್ಲಿ ವಿಶಿಷ್ಟ ಸಾಧನೆಯ ಮೂಲಕ ಸುದ್ದಿಯಾಗಿದ್ದಾರೆ.

ಪೋಖರಾದಲ್ಲಿ ನಡೆದ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಒಂದೂ ರನ್‌ ನೀಡದೆ 6 ವಿಕೆಟ್‌ ಹಾರಿಸಿದ್ದಾರೆ! ಈ ಬೌಲರ್‌ ಹೆಸರು ಅಂಜಲಿ ಚಂದ್‌.

ಸೋಮವಾರ ನಡೆದ “ಸೌತ್‌ ಏಶ್ಯನ್‌ ಗೇಮ್ಸ್‌ ಕ್ರಿಕೆಟ್‌ ಚಾಂಪಿಯನ್‌ಶಿಪ್‌’ ಸರಣಿಯ ನೇಪಾಲ ವಿರುದ್ಧದ ಪಂದ್ಯದಲ್ಲಿ ಮಾಲ್ಡೀವ್ಸ್‌ 11 ಓವರ್‌ಗಳೊಳಗೆ 16 ರನ್ನಿಗೆ ಆಲೌಟ್‌ ಆಯಿತು. ಆತಿಥೇಯ ನೇಪಾಲ ಇದನ್ನು ಕೇವಲ 5 ಎಸೆತಗಳಲ್ಲಿ ಬೆನ್ನಟ್ಟಿ ವಿಜಯಿಯಾಯಿತು.

ಮಾಲ್ಡೀವ್ಸ್‌ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದ ಅಂಜಲಿ ಚಂದ್‌ 7ನೇ ಓವರಿನಲ್ಲಿ 3 ವಿಕೆಟ್‌ ಹಾಗೂ 9ನೇ ಓವರಿನಲ್ಲಿ 2 ವಿಕೆಟ್‌ ಕಿತ್ತರು. ಒಟ್ಟು 2.1 ಓವರ್‌ ಎಸೆದ ಅಂಜಲಿ ಒಂದೂ ರನ್‌ ನೀಡದೆ 6 ವಿಕೆಟ್‌ಗಳನ್ನು ಬುಟ್ಟಿಗೆ ಹಾಕಿಕೊಂಡರು. ಇದು ವನಿತಾ ಟಿ20 ಕ್ರಿಕೆಟ್‌ನ ನೂತನ ದಾಖಲೆಯಾಗಿದೆ. ಇದೇ ವರ್ಷ ಮಾಲ್ಡೀವ್ಸ್‌ನ ಮಾಸ್‌ ಎಲಿಸಾ ಚೀನ ವಿರುದ್ಧ 3 ರನ್ನಿಗೆ 6 ವಿಕೆಟ್‌ ಉರುಳಿಸಿದ ದಾಖಲೆ ಪತನಗೊಂಡಿತು.

ಚಹರ್‌ಗೂ ಮಿಗಿಲಾದ ಸಾಧನೆ
ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನೊಂದಿಗೆ ಸಮೀಕರಿಸಿದಾಗಲೂ ಅಂಜಲಿ ಸಾಧನೆ ವಿಶ್ವದಾಖಲೆ ಎನಿಸಿಕೊಳ್ಳುತ್ತದೆ. ನ. 10ರಂದು ನಾಗ್ಪುರದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತದ ದೀಪಕ್‌ ಚಹರ್‌ 3.2 ಓವರ್‌ಗಳಲ್ಲಿ 7 ರನ್ನಿತ್ತು 6 ವಿಕೆಟ್‌ ಹಾರಿಸಿದ್ದು, ಇದು ಪುರುಷರ ಟಿ20 ಪಂದ್ಯದ ದಾಖಲೆಯಾಗಿದೆ. ಇದಕ್ಕೂ ಮೊದಲು ಶ್ರೀಲಂಕಾದ ಅಜಂತ ಮೆಂಡಿಸ್‌ 8 ರನ್ನಿಗೆ 6 ವಿಕೆಟ್‌ ಉರುಳಿಸಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.