ತಿರುಗಿ ಬಿದ್ದ ಕೊಹ್ಲಿ ಪಡೆಗೆ 75 ರನ್‌ ಗೆಲುವು; ಟೆಸ್ಟ್‌ ಸರಣಿ ಸಮಬಲ


Team Udayavani, Mar 7, 2017, 3:07 PM IST

6.jpg

 ಬೆಂಗಳೂರು: ಇಲ್ಲಿ ನಡೆದ ಪ್ರವಾಸಿ ಆಸ್ಟೇಲಿಯಾ ವಿರುದ್ಧದ 2 ನೆ ಟೆಸ್ಟ್‌ ಪಂದ್ಯದ2 ನೇ ಇನ್ನಿಂಗ್ಸ್‌ನಲ್ಲಿ ಭಾರತದ ಆಟಗಾರರು ತಿರುಗಿ ಬಿದ್ದು ರೋಚಕ ಗೆಲುವು ಸಾಧಿಸಿ ಮೊದಲ ಟೆಸ್ಟ್‌  ಸೋಲಿನ ಸೇಡು ತೀರಿಸಿಕೊಂಡಿದ್ದಾರೆ. ಈ ಗೆಲುವಿನಿಂದಾಗಿ 4 ಪಂದ್ಯಗಳ ಸರಣಿ 1-1 ಅಂತರದಿಂದ ಸಮಬಲಗೊಂಡಿದೆ.

4 ದಿನದಾಟದಲ್ಲಿ 2 ನೇ ಇನ್ನಿಂಗ್ಸ್‌ನಲ್ಲಿ  ಆಸೀಸ್‌ ಗೆಲುವಿಗೆ 188 ರನ್‌ ಗುರಿಯನ್ನು ನೀಡಲಾಗಿತ್ತು. ಪಂದ್ಯವನ್ನೂ ಹೇಗೂ ಗೆಲ್ಲಬಹುದು ಎಂಬ  ಭರವಸೆಯಲ್ಲಿ  188 ರನ್‌ಗಳ ಅಲ್ಪ ಗುರಿ ಬೆನ್ನಟ್ಟಿದ ಆಸೀಸ್‌  ಭಾರತದ ಬೌಲರ್‌ಗಳ ಬಲೆಯಲ್ಲಿ ಸಿಲುಕಿ  ಕೇವಲ 112 ರನ್‌ಗಳಿಗೆ ಆಲೌಟಾಗುವ ಮೂಲಕ 75 ರನ್‌ಗಳ ಸೋಲನ್ನನುಭವಿಸಿ ಹತಾಶವಾಗಬೇಕಾಯಿತು. 

ಭಾರತದ ಪರ ಬಿಗು ದಾಳಿ ನಡೆಸಿದ ಆಸೀಸ್‌ ಆಟಗಾರರನ್ನು ಕಾಡಿದ ಆರ್‌ ಅಶ್ವಿ‌ನ್‌ 6 ವಿಕೆಟ್‌ ಕಿತ್ತು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. (ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್‌ ). ಇಶಾಂತ್‌ ಶರ್ಮಾ 1 ವಿಕೆಟ್‌ (ಮೊದಲ ಇನ್ನಿಂಗ್ಸ್‌ನಲ್ಲೂ 4) ಕಬಳಿಸಿದರೆ.  ಉಮೇಶ್‌ ಯಾದವ್‌  2 ವಿಕೆಟ್‌,ಜಡೇಜಾ 1 ವಿಕೆಟ್‌  ಪಡೆದು  ಗಮನ ಸೆಳೆದರು. 

ಆಸೀಸ್‌ ಪರ ಆರಂಭಿಕ ವಾರ್ನರ್‌ 17 , ನಾಯಕ ಸ್ಮಿತ್‌ ಗರಿಷ್ಠ 28 , ಹ್ಯಾಂಡ್ಸ್‌ಕೊಂಬ್‌ 24 ಮತ್ತು ಮಾರ್ಶ್‌ 13 ರನ್‌ ಹೊರತುಪಡಿಸಿದರೆ ಉಳಿದ ಆಟಗಾರರಿಗೆ ಒಂದಂಕಿ ದಾಟಲು ಸಾಧ್ಯವಾಗಲಿಲ್ಲ. 

213 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿದ್ದ ಭಾರತ  4 ನೇ ದಿನದಾಟದಲ್ಲಿ 274 ರನ್‌ ಗಳಿಗೆ ಆಲೌಟಾಯಿತು. 79 ರನ್‌ ಗಳಿಸಿದ್ದ ಪೂಜಾರ 92 ರನ್‌ ಗಳಿಸಿ ಔಟಾಗುವ ಮೂಲಕ ಶತಕ ವಂಚಿತರಾದರು. 40 ರನ್‌ ಗಳಿಸಿದ್ದ ರೆಹಾನೆ 52 ರನ್‌ಗಳಿಗೆ ಔಟಾದರು. ಪೂಜಾರ ಮತ್ತು ರೆಹಾನೆ ಜೊತೆಯಾಟ ಗೆಲುವಿನಲ್ಲಿ ದೊಡ್ಡ ಕೊಡುಗೆ ಎನಿಸಿದೆ. ವೃದ್ಧಿಮಾನ್‌ ಸಾಹಾ 20 ರನ್‌ ಕೊಡುಗೆ ಸಲ್ಲಿಸಿದರು. 

ಆಸೀಸ್‌ ಪರ ಹ್ಯಾಜಲ್‌ವುಡ್‌ 6 ವಿಕೆಟ್‌ ಕಿತ್ತು ಗಮನ ಸೆಳೆದರೆ, ಸ್ಟಾರ್ಕ್‌ ಮತ್ತು ಕಿಫೆ ತಲಾ 2 ವಿಕೆಟ್‌ ಪಡೆದರು. 

ಗೆಲುವಿನಲ್ಲಿ ಮಹತ್ವದ ಕೊಡುಗೆ ಸಲ್ಲಿದ ಕನ್ನಡಿಗ ಕೆ.ಎಲ್‌ .ರಾಹುಲ್‌ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೊದಲ ಇನ್ನಿಂಗ್ಸ್‌ನಲ್ಲಿ 90 ರನ್‌ ಮತ್ತು 2 ನೇ ಇನ್ನಿಂಗ್ಸ್‌ನಲ್ಲಿ 51 ರನ್‌ ಗಳಿಸಿದ್ದರು. 

ಸಂಕ್ಷಿಪ್ತ ಸ್ಕೋರ್‌ 

ಭಾರತ ಮೊದಲ ಇನ್ನಿಂಗ್ಸ್‌ 189 ಆಲೌಟ್‌
2 ನೇ ಇನ್ನಿಂಗ್ಸ್‌ 274 ಆಲೌಟ್‌ 

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ 276  ಆಲೌಟ್‌ 
ದ್ವಿತೀಯ ಇನ್ನಿಂಗ್ಸ್‌ 112ಕ್ಕೆ ಆಲೌಟ್‌ 

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.