ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ


Team Udayavani, Apr 5, 2020, 12:59 PM IST

ಕೋವಿಡ್ ಕಳವಳ: ಜಾಂಪಾ, ಡಿ ಶಾರ್ಟ್ ಸೇರಿ ಎಂಟು ಆಸೀಸ್ ಕ್ರಿಕೆಟಿಗರ ಮದುವೆ ಮುಂದೂಡಿಕೆ

ಸಿಡ್ನಿ: ವಿಶ್ವದ್ಯಾಂತ ಕೋವಿಡ್-19 ಸೋಂಕು ದಿನೇ ದಿನೇ ಹಬ್ಬುತ್ತಿದೆ. ಬಹುತೇಕ ವಿಶ್ವವೇ ಲಾಕ್ ಡೌನ್ ಪರಿಸ್ಥಿತಿಯಲ್ಲಿದೆ. ಭಾರತವೂ 21 ದಿನಗಳ ಸಂಪೂರ್ಣ ಲಾಕ್ ಡೌನ್ ನಲ್ಲಿದೆ. ಜನರು ಗುಂಪುಗೂಡುವುದನ್ನು, ಒಂದೆಡೆ ಹೆಚ್ಚು ಜನರು ನಿಷೇಧಿಸಲಾಗಿದೆ. ಇದುವರೆಗೆ ಔಷಧಿ ಕಂಡುಹಿಡಿಯದ ಈ ಸೋಂಕು ಬರದಿರುವಂತೆ ಕ್ರಮ ಕೂಗೊಳ್ಳುವುದೇ ಇದಕ್ಕೆ ಔಷಧಿ. ಅದಕ್ಕೆ ಸಾಮಾಜಿಕ ಅಂತರವೇ ಮದ್ದು. ಈ ಕಾರಣದಿಂದ ಭಾರತದಲ್ಲಿ ಸಭೆ ಸಮಾರಂಭಗಳು, ಜಾತ್ರೆಗಳು, ಮದುವೆಗಳು ರದ್ದಾಗಿದೆ. ಇದೇ ಪರಿಸ್ಥಿತಿ ಆಸ್ಟ್ರೇಲಿಯಾದಲ್ಲಿದೆ.

ಆಸ್ಟ್ರೇಲಿಯಾದಲ್ಲೂ ಕೊವಿಡ್-19 ವೈರಸ್ ಕಾಟ ಜೋರಾಗಿದೆ. ಈ ಕಾರಣದಿಂದ ಆಸ್ಟ್ರೇಲಿಯಾದ ಎಂಟು ಕ್ರಿಕೆಟಿಗರ ಮದುವೆ ಕಾರ್ಯಕ್ರ,ಮ ಮುಂದೂಡಿಕೆಯಾಗಿದೆ.

ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಂ ಜಂಪಾ, ವೇಗಿ ಜಾಕ್ಸನ್ ಬರ್ಡ್, ಆರಂಭಿಕ ಆಟಗಾರ ಡಾರ್ಸಿ ಡಿ ಶಾರ್ಟ್, ದೇಶಿ ಆಟಗಾರರಾದ ಮಿಚೆಲ್ ಸ್ವೆಪ್ಸನ್, ಅಲಿಸ್ಟರ್ ಮೆಕ್ ಡೆರ್ಮಾಟ್, ಆಂಡ್ರೂ ಟೈ, ಹೆಸ್ ಜಾನ್ಸನ್ ಮತ್ತು ಕ್ಯಾಟಲಿನ್ ಫ್ರೈಟ್ ರ ವಿವಾಹ ಕಾರ್ಯಕ್ರಮ ಸೋಂಕಿನ ಕಾರಣದಿಂದ ಮುಂದೂಡಿಕೆಯಾಗಿದೆ.

ಇದರೊಂದಿಗೆ ದಕ್ಷಿಣ ಆಫ್ರಿಕಾ ಕ್ರಿಕೆಟರ್ ಲಿಜೆಲಿ ಲೀ ಮದುವೆಯೂ ಮುಂದೂಡಿಕೆಯಾಗಿದೆ ಎನ್ನಲಾಗಿದೆ. ಇವರಿಬ್ಬರ ಮದುವೆ ಎಪ್ರಿಲ್ 10ರಂದು ನಿಗದಿಯಾಗಿತ್ತು.

ಆಸೀಸ್ ನ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸವೆಲ್ ಕೂಡಾ ಇತ್ತೀಚೆಗೆ ಭಾರತೀಯ ಮೂಲದ ರೂಪದರ್ಶಿ ವಿನಿ ರಾಮನ್ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ಆಸ್ಟ್ರೇಲಿಯಾದಲ್ಲಿ ಇದುವರೆಗೆ ಐದು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 34 ಜನರು ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.