ಶ್ರೀಲಂಕಾ ಆಕ್ರೋಶಕ್ಕೆ 2 ಗಂಟೆ ತಡವಾದ ಪಂದ್ಯ


Team Udayavani, Jun 17, 2018, 6:15 AM IST

ban17061810medn.jpg

ಸೇಂಟ್‌ ಲೂಸಿಯಾ (ವೆಸ್ಟ್‌ ಇಂಡೀಸ್‌): ಟೆಸ್ಟ್‌ ಕ್ರಿಕೆಟ್‌ ಇತಿಹಾಸದ ವಿವಾದಾತ್ಮಕ ಗಳಿಗೆಗೆ ಶ್ರೀಲಂಕಾ ಮತ್ತು ವೆಸ್ಟ್‌ ಇಂಡೀಸ್‌ ನಡುವಿನ 2ನೇ ಟೆಸ್ಟ್‌ನ 3ನೇ ದಿನದಾಟ ಸಾಕ್ಷಿಯಾಯಿತು.

ಮೂರನೇ ದಿನ ಹೊಸ ಚೆಂಡಿನೊಂದಿಗೆ ಆಟ ಆರಂಭಿಸಲು ಅಂಪೈರ್‌ ತೀರ್ಮಾನಿಸಿದ್ದನ್ನು ವಿರೋಧಿಸಿದ ಶ್ರೀಲಂಕಾ 2 ಗಂಟೆಗಳ ಕಾಲ ಮೈದಾನಕ್ಕೆ ಬರದೇ ಡ್ರೆಸ್ಸಿಂಗ್‌ ಕೊಠಡಿಯಲ್ಲೇ ಉಳಿಯಿತು. 2006ರಲ್ಲಿ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ ತಂಡ ಇಂತ ಹದ್ದೇ ಪ್ರತಿಭಟನೆ ನಂತರ ಇದು 2ನೇ ಘಟನೆಯಾಗಿದೆ.

ಮೂಲಗಳ ಪ್ರಕಾರ ಚೆಂಡು ವಿರೂಪಗೊಂಡಿದ್ದರಿಂದ ಅಂಪೈರ್‌ಗಳು ಅದನ್ನು ಬದಲಿಸಲು ಮನಸ್ಸು ಮಾಡಿದ್ದರು. ಶ್ರೀಲಂಕಾದ ಮೇಲೆ ನಿರ್ದಿಷ್ಟವಾಗಿ ಬೊಟ್ಟು ಮಾಡಲು ಅಂಪೈರ್‌ಗಳು ಹೋಗದಿದ್ದರೂ ಎದುರಾಳಿ ವೆಸ್ಟ್‌ಇಂಡೀಸ್‌ಗೆ ದಂಡದ ರೂಪದಲ್ಲಿ 5 ಹೆಚ್ಚುವರಿ ರನ್‌ಗಳನ್ನು ನೀಡಿದರು (ಕ್ಷೇತ್ರರಕ್ಷಣೆ ಮಾಡುವ ತಂಡ ಚೆಂಡು ವಿರೂಪ ಮಾಡಿದರೆ ಈ ಕ್ರಮ ತೆಗೆದುಕೊಳ್ಳಲಾಗುತ್ತದೆ). ಇದು ಶ್ರೀಲಂಕನ್ನರನ್ನು ಸಿಟ್ಟಿಗೆಬ್ಬಿಸಿತು.

ಇದಕ್ಕಿಂತ ಹೆಚ್ಚಾಗಿ ಪಂದ್ಯಾರಂಭಕ್ಕೆ ಕೇವಲ 10 ನಿಮಿಷ ಮೊದಲು ಚೆಂಡನ್ನು ಬದಲಿಸುವ ತೀರ್ಮಾನವನ್ನು ಅಂಪೈರ್‌ಗಳು ತಿಳಿಸಿದ್ದಾರೆನ್ನುವುದು ಶ್ರೀಲಂಕಾ ದೂರು. ಈ ಬಗ್ಗೆ ಪಂದ್ಯದ ರೆಫ್ರಿ ಜಾವಗಲ್‌ ಶ್ರೀನಾಥ್‌ ಶ್ರೀಲಂಕಾ ಆಟಗಾರರೊಂದಿಗೆ ಸುದೀರ್ಘ‌ ಚರ್ಚೆ ನಡೆಸಿದರು. ಕಡೆಗೂ ಚೆಂಡು ಬದಲಿಸಲು ಲಂಕಾ ಆಟಗಾರರು ಒಪ್ಪಿಕೊಂಡರು. ವೆಸ್ಟ್‌ ಇಂಡೀಸ್‌ ಗೆ ಹೆಚ್ಚುವರಿ 5 ರನ್‌ ನೀಡುವುದೂ ಖಾತ್ರಿಯಾಯಿತು. ಇದನ್ನು ವಿರೋಧಿಸಿ ಮೇಲ್ಮನವಿ ಸಲ್ಲಿಸಲು ಶ್ರೀಲಂಕಾ ನಿರ್ಧರಿಸುವುದರೊಂದಿಗೆ ಪ್ರಕರಣ ಇತ್ಯರ್ಥವಾಯಿತು.

ಆಗಿದ್ದೇನು?: 2ನೇ ದಿನದ ಅಂತ್ಯದ ಹೊತ್ತಿಗೆ ಅಂಪೈರ್‌ಗಳು ಚೆಂಡನ್ನು ಹಲವು ಬಾರಿ ಪರಿಶೀಲಿಸಿದ್ದರು. ಅದು ವಿರೂಪಗೊಂಡಿದೆ ಎಂಬ ಅನುಮಾನವನ್ನು ಆಗಲೇ ವ್ಯಕ್ತಪಡಿಸಿದ್ದರು. ಆಗಲೇ ಚೆಂಡು ಬದಲಿಸುವ ಸುಳಿವು ಲಭಿಸಿತ್ತು. ಮರುದಿನ ಅರ್ಧಗಂಟೆ ಮುಂಚೆಯೇ ಪಂದ್ಯ ಶುರು ಮಾಡುವ ಲೆಕ್ಕಾಚಾರದಲ್ಲಿ ಅಂಪೈರ್‌ಗಳಿದ್ದರು. ಆದರೆ ಅಂಪೈರ್‌ ಮೈದಾನ ಪ್ರವೇಶಿಸಿದರೂ ಲಂಕಾದ ಯಾವುದೇ ಆಟಗಾರರು ಹೊರಬರದ್ದರಿಂದ ಪಂದ್ಯ 2 ಗಂಟೆ ತಡವಾಯಿತು!

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.