ಎಲ್ಲರ ಹೃದಯ ಗೆಲ್ಲುವಲ್ಲಿ ಯಶಸ್ವಿಯಾದ ಫ್ರಾನ್ಸ್‌ಗೂ ಕಾದಿತ್ತು ಭವ್ಯ ಸ್ವಾಗತ


Team Udayavani, Dec 20, 2022, 11:29 PM IST

ಎಲ್ಲರ ಹೃದಯ ಗೆಲ್ಲುವಲ್ಲಿ ಯಶಸ್ವಿಯಾದ ಫ್ರಾನ್ಸ್‌ಗೂ ಕಾದಿತ್ತು ಭವ್ಯ ಸ್ವಾಗತ

ಪ್ಯಾರಿಸ್‌: ಕಪ್‌ ಕಳೆದುಕೊಂಡು ಮಾಜಿಯಾದರೂ ಎಲ್ಲರ ಹೃದಯ ಗೆಲ್ಲುವಲ್ಲಿ ಯಶಸ್ವಿಯಾದ ಫ್ರಾನ್ಸ್‌ ತಂಡಕ್ಕೆ ತವರಲ್ಲಿ ಭವ್ಯ ಸ್ವಾಗತ ಲಭಿಸಿತು. ಪ್ಯಾರಿಸ್‌ ತಲುಪಿದ ಫ‌ುಟ್‌ಬಾಲ್‌ ತಂಡವನ್ನು ಎದುರು ಗಾಣಿಸಲು ಸಾವಿರಾರು ಮಂದಿ ನೆರೆದಿದ್ದರು.

ಇನ್ನೇನು ಫ್ರಾನ್ಸ್‌ ಸುಲಭವಾಗಿ ಶರಣಾಗುತ್ತದೆ ಎಂದು ಭಾವಿಸಿದವರನ್ನೆಲ್ಲ ದಂಗುಪಡಿಸಿ ಪಂದ್ಯಕ್ಕೆ ಬೇರೆಯದೇ ಆದ ತಿರುವು ಕೊಟ್ಟ ಹ್ಯಾಟ್ರಿಕ್‌ ಹೀರೋ ಕೈಲಿಯನ್‌ ಎಂಬಪೆ ಪ್ರಧಾನ ಆಕರ್ಷಣೆ ಆಗಿದ್ದರು. ಕೋಚ್‌ ದಿದಿಯರ್‌ ಡಿಶಾಂಪ್ಸ್‌, ನಾಯಕ ಹ್ಯೂಗೊ ಲಾರಿಸ್‌ ಕೂಡ ಜನಾಕರ್ಷಣೆಯ ಕೇಂದ್ರವಾದರು.

ಮೊದಲು ಪ್ಯಾರಿಸ್‌ ವಿಮಾನದ ನಿಲ್ದಾಣದ ಅಧಿಕಾರಿಗಳು, ಸಿಬಂದಿ ರನ್ನರ್ ಅಪ್‌ ತಂಡ ವನ್ನು ಆತ್ಮೀಯ ವಾಗಿ ಬರಮಾಡಿಕೊಂಡರು.

ಬಳಿಕ ತಂಡ “ಹೊಟೇಲ್‌ ಡಿ ಕ್ರಿಲ್ಲಾನ್‌’ನ ಬಾಲ್ಕನಿಯಲ್ಲಿ ಒಟ್ಟುಗೂಡಿತು. ಎಲ್ಲರೂ ಅಭಿಮಾನಿಗಳತ್ತ ಕೈಬೀಸಿದರು. ಸೋತರೂ ತಂಡದ ಮೇಲೆ ತೋರಿದ ಅಭಿಮಾನಕ್ಕೆ ಧನ್ಯವಾದ ಸಲ್ಲಿಸಿದರು. ಎಂಬಪೆ ಆಗಮಿಸಿ ದಾಗ ಲಂತೂ ಹರ್ಷೋದ್ಗಾರ ಮುಗಿಲು ಮುಟ್ಟಿತು. ಇದರೊಂದಿಗೆ ಅವರ ಬರ್ತ್‌ಡೇ ಸಡಗರವೂ ಮೇಳೈಸಿತು. “ಗೋಲ್ಡನ್‌ ಬೂಟ್‌’ ಗೆದ್ದ ಎಂಬಪೆಗೆ ಡಿ. 20 ಜನ್ಮದಿನವಾಗಿತ್ತು.

ಈ ಸಂದರ್ಭದಲ್ಲಿ ಫ್ರಾನ್ಸ್‌ ರಾಷ್ಟ್ರಗೀತೆ ಮೊಳಗಿತು, ರಾಷ್ಟ್ರಧ್ವಜ ಹಾರಾಡಿತು, ಆಕರ್ಷಕ ಸುಡುಮದ್ದು ಪ್ರದರ್ಶನದಿಂದಲೂ ಪ್ಯಾರಿಸ್‌ ರಂಗೇರಿಸಿಕೊಂಡಿತು.

ಟಾಪ್ ನ್ಯೂಸ್

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

trodisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

odisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

Odisha Train Accident; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

Odisha ಭೀಕರ ರೈಲು ಅವಘಡ; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

DAIRY FARMING

Milk : 8 ತಿಂಗಳಿಂದ ಸಿಗದ ಹಾಲಿನ ಪ್ರೋತ್ಸಾಹ ಧನ

ADITHYA ROA

Mangalore ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆದಿತ್ಯ ವಿರುದ್ಧ ಮತ್ತೊಂದು ದೂರು

WORLD CYCLE

World Bicycle Day- ಸುಸ್ಥಿರ ಭವಿಷ್ಯಕ್ಕಾಗಿ ಸೈಕಲ್‌ ತುಳಿಯೋಣ

power lines

FAC, ದರ ಏರಿಕೆ ಸೇರಿ ಜೂನ್‌ ಬಿಲ್‌ ಇನ್ನಷ್ಟು ಭಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC INDIA

ICC WTC Final: ಫೈನಲ್‌ ಭಾರತದ ಸ್ಪಿನ್‌ ದಾಳಿ ಕುರಿತು ಆಸೀಸ್‌ ಚಿಂತನೆ

AFGHAN ONE DAY

ಏಕದಿನ: ಲಂಕೆಯನ್ನು ಮಣಿಸಿದ ಅಫ್ಘಾನ್‌

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

Odisha Train ದುರಂತ: ಉನ್ನತ ಮಟ್ಟದ ತನಿಖೆಗೆ ಕೇಂದ್ರ ಸರ್ಕಾರ ಆದೇಶ 

trodisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

odisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

Odisha Train Accident; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

Odisha ಭೀಕರ ರೈಲು ಅವಘಡ; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

DAIRY FARMING

Milk : 8 ತಿಂಗಳಿಂದ ಸಿಗದ ಹಾಲಿನ ಪ್ರೋತ್ಸಾಹ ಧನ

ADITHYA ROA

Mangalore ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆದಿತ್ಯ ವಿರುದ್ಧ ಮತ್ತೊಂದು ದೂರು