- Sunday 15 Dec 2019
ನೂತನ ಸ್ಟೇಡಿಯಂನಲ್ಲಿ ಏಶ್ಯ-ವಿಶ್ವ ಇಲೆವೆನ್ ನಡುವೆ ಪಂದ್ಯ
Team Udayavani, Dec 3, 2019, 12:08 AM IST
ಮುಂಬಯಿ: ವಿಶ್ವದಲ್ಲೇ ಅತೀ ದೊಡ್ಡದಾದ ಅಹ್ಮದಾ ಬಾದ್ನ ನವೀಕೃತ “ಸರ್ದಾರ್ ಪಟೇಲ್ ಸ್ಟೇಡಿಯಂ’ ಲೋಕಾರ್ಪಣೆಗೆ ಸಜ್ಜಾಗಿದೆ. ಮುಂದಿನ ಮಾರ್ಚ್ ವೇಳೆ ಇದು ಕ್ರಿಕೆಟ್ ವಿಶ್ವಕ್ಕೆ ತೆರೆದುಕೊಳ್ಳಲಿದೆ.
ಈ ಸ್ಟೇಡಿಯಂನ ಉದ್ಘಾಟನೆಯ ವೇಳೆ ಏಶ್ಯ ಇಲೆವೆನ್ ಮತ್ತು ವಿಶ್ವ ಇಲೆವೆನ್ ತಂಡಗಳ ನಡುವೆ ಪ್ರದರ್ಶನ ಪಂದ್ಯವನ್ನು ಏರ್ಪಡಿಸುವ ಯೋಜನೆಯೊಂದು ಬಿಸಿಸಿಐ ಮುಂದಿದೆ. ಇದಕ್ಕೆ ಐಸಿಸಿಯ ಅನುಮತಿಯನ್ನು ಕಾಯಲಾಗುತ್ತಿದೆ ಎಂಬುದಾಗಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
ಒಂದು ಲಕ್ಷದ ಹತ್ತು ಸಾವಿರ ವೀಕ್ಷಕರ ಸಾಮರ್ಥ್ಯ ಹೊಂದಿರುವ ಈ ಸ್ಟೇಡಿಯಂ, ಆಸ್ಟ್ರೇಲಿಯದ “ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್’ನ ಸಾಮರ್ಥ್ಯವನ್ನೂ ಮೀರಿಸಲಿದೆ. ಅಹ್ಮದಾಬಾದ್ನ ಮೊಟೆರಾದಲ್ಲಿರುವ ಈ ಸ್ಟೇಡಿಯಂನ ಹಿಂದಿನ ಸಾಮರ್ಥ್ಯ 54 ಸಾವಿರದಷ್ಟಿತ್ತು.
ಈ ವಿಭಾಗದಿಂದ ಇನ್ನಷ್ಟು
-
ಕರಾಚಿ: ಪಾಕಿಸ್ಥಾನದಲ್ಲಿ ನಿಧಾನವಾಗಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಬಾಗಿಲು ತೆರೆಯಲ್ಪಡುತ್ತಿದೆ. ಸದ್ಯ ಶ್ರೀಲಂಕಾ ತಂಡ ದಶಕದ ಬಳಿಕ ಇಲ್ಲಿ ಟೆಸ್ಟ್ ಸರಣಿ...
-
ಹೊಸದಿಲ್ಲಿ: ಪುನಃ ಗಾಯಾಳಾಗಿ ಭಾರತ ತಂಡದಿಂದ ಬೇರ್ಪಟ್ಟಿರುವ ಪೇಸ್ ಬೌಲರ್ ಭುವನೇಶ್ವರ್ ಕುಮಾರ್ ಮುಂದಿನ ವರ್ಷದ ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ಲಭಿಸುವ...
-
ಚೆನ್ನೈ: ಚೆಸ್ ದಿಗ್ಗಜ ವಿಶ್ವನಾಥನ್ ಆನಂದ್ ಅವರ ಆತ್ಮಚರಿತ್ರೆ "ಮೈಂಡ್ ಮಾಸ್ಟರ್' ಬಿಡುಗಡೆಗೊಂಡಿದೆ. ಚೆನ್ನೈಯ ಹೊಟೇಲ್ ತಾಜ್ ಕೋರಮಂಡಲ್ನಲ್ಲಿ ನಡೆದ...
-
ಜೊಹಾನ್ಸ್ಬರ್ಗ್: ತೀವ್ರ ಆಂತರಿಕ ಬಿಕ್ಕಟ್ಟಿನಿಂದ ನರಳುತ್ತಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಧ್ಯಾಂತರ ತರಬೇತುದಾರರನ್ನಾಗಿ ಮಾಜಿ ಕೀಪರ್ ಮಾರ್ಕ್...
-
ಹೊಸದಿಲ್ಲಿ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಬಗ್ಗೆ ಆಗಾಗ್ಗೆ ಅಪಸ್ವರ ಕೇಳಿಬರುತ್ತಲೇ ಇರುತ್ತದೆ. ಈಗ ಸೊಂಟದ ನೋವಿಗೆ ಸಿಲುಕಿ...
ಹೊಸ ಸೇರ್ಪಡೆ
-
ಕುಂದಾಪುರ: ಬೆಳೆಗಳಿಗೆ ವೈಜ್ಞಾನಿಕ ರೀತಿಯಲ್ಲಿ ಲಾಭದಾಯಕ ಬೆಲೆ ನಿಗದಿಪಡಿಸಿ, ಕಟಾವಿಗೆ ಮೊದಲೇ ಬೆಂಬಲ ಬೆಲೆ ಘೋಷಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಬೇಕು...
-
ಸಾವಯವ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರವನ್ನು ಮಣ್ಣಿನಲ್ಲಿ ಬೆರೆಸಿ ಬೀಜೋಪಚಾರ ಮಾಡಿದ ಬೀಜವನ್ನು ಸಾಲಿನಿಂದ 30 ಸೆಂ.ಮೀ. ಅಂತರ ಹಾಗೂ ಬೀಜದಿಂದ ಬೀಜಕ್ಕೆ 15...
-
ಇಬ್ಬರು ಅಕ್ಕ, ತಂಗಿ ಇದ್ದರು. ಅಕ್ಕ ಬಣ್ಣದಲ್ಲಿ ಕಪ್ಪು. ಚಂದವಿಲ್ಲದ ಅವಳಿಗೆ ಬೇರೆಯವರು ಸುಖವಾಗಿರುವುದು ಕಂಡರೆ ಹೊಟ್ಟೆಕಿಚ್ಚು. ಯಾರಿಗೂ ಏನನ್ನೂ ಕೊಡುವವಳಲ್ಲ....
-
ಉಡುಪಿ: ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷೆಯನ್ನು ಸುಧಾರಿಸಲು ಮತ್ತು ಉಡುಪು ಕೈಗಾರಿಕೆಯ ಅವಕಾಶ ಬಳಸಿಕೊಳ್ಳುವ ಮೊದಲ ಪ್ರಾಜೆಕ್ಟ್ಗೆ ಸಿಡ್ನಿಯ ಯುಎನ್ಎಸ್ಡಬ್ಲ್ಯು-...
-
ಉಡುಪಿ: ಇತರರೊಂದಿಗೆ ಹೊಂದಾಣಿಕೆ ಮಾಡುವಾಗ ನಮ್ಮತನ, ನಮ್ಮ ವೈಶಿಷ್ಟéಗಳನ್ನು ಬಿಡಬಾರದು ಎಂದು ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಕಿವಿಮಾತು...