ಮಹತ್ವದ ಸರಣಿ: ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್‌ಗಿಡಿ


Team Udayavani, Dec 13, 2021, 11:45 PM IST

ಮಹತ್ವದ ಸರಣಿ: ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್‌ಗಿಡಿ

ಜೊಹಾನ್ಸ್‌ಬರ್ಗ್‌: ಪ್ರವಾಸಿ ಭಾರತದೆದುರಿನ ಟೆಸ್ಟ್‌ ಸರಣಿ ನಮ್ಮ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ ಎಂಬುದಾಗಿ ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್‌ಗಿಡಿ ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಆಫ್ರಿಕಾ 2021-23ನೇ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಆಡುತ್ತಿರುವ ಮೊದಲ ಸರಣಿ ಇದಾಗಿದ್ದು, ತನಗೆ ಹಾಗೂ ತಂಡಕ್ಕೆ ಪರಿಪೂರ್ಣ ಆರಂಭ ಕಂಡುಕೊಳ್ಳಲು ಇದು ನೆರವಾಗಲಿದೆ ಎಂಬುದಾಗಿ ಎನ್‌ಗಿಡಿ ಹೇಳಿದರು.

“ನಮ್ಮ ತಂಡ ಕಳೆದೆರಡು ವರ್ಷಗಳಿಂದ ಪರಿವರ್ತನೆ ಹಾಗೂ ಪುನರ್‌ ಸಂಘಟನೆಯ ಹಂತದಲ್ಲಿದೆ. ಭಾರತದಂಥ ಬಲಿಷ್ಠ ತಂಡದೊಂದಿಗೆ ತವರಲ್ಲಿ ಸರಣಿ ಆಡುವುದರಿಂದ ತಂಡಕ್ಕೆ ಬಹಳಷ್ಟು ಲಾಭವಾಗಲಿದೆ.

ಇದೊಂದು ಸ್ಪರ್ಧಾತ್ಮಕ ಸರಣಿಯಾಗಲಿದ್ದು, ಎಲ್ಲರೂ ಸರಣಿಯನ್ನು ಕಾತರದಿಂದ ಕಾಯುತ್ತಿದ್ದಾರೆ’ ಎಂದರು.

ಇದನ್ನೂ ಓದಿ:ಚಿನ್ನ ಗೆದ್ದ ಅಜಯ್‌ ಸಿಂಗ್‌ ಕಾಮನ್ವೆಲ್ತ್‌ ಗೇಮ್ಸ್‌ಗೆ ಆಯ್ಕೆ

ಟಾಪ್ ನ್ಯೂಸ್

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.