“ಎ’ ತಂಡಗಳ 2ನೇ ಟೆಸ್ಟ್‌: ಡ್ರಾದತ್ತ ಭಾರತ-ಆಫ್ರಿಕಾ ಪಂದ್ಯ


Team Udayavani, Aug 13, 2018, 6:00 AM IST

looms.jpg

ಬೆಂಗಳೂರು: ಉದ್ಯಾನನಗರಿಯಲ್ಲಿ ನಡೆಯುತ್ತಿರುವ ಭಾರತ -ದಕ್ಷಿಣ ಆಫ್ರಿಕಾ “ಎ’ ತಂಡಗಳ ನಡುವಿನ ಎರಡನೇ ಟೆಸ್ಟ್‌ ಪಂದ್ಯ ನೀರಸ ಡ್ರಾದತ್ತ ಹೊರಳಿದೆ.

ರವಿವಾರದ ಮೂರನೇ ದಿನದ ಆಟದಲ್ಲಿ ಭಾರತ “ಎ’ ತಂಡ ನೀಡಿರುವ 345 ರನ್ನಿಗೆ ಉತ್ತರ ನೀಡುತ್ತಿರುವ ದಕ್ಷಿಣ ಆಫ್ರಿಕಾ “ಎ’ ತಂಡ ದಿನದಾಟದ ಅಂತ್ಯಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟಿಗೆ 294 ರನ್‌ ಗಳಿಸಿದೆ. ಆಫ್ರಿಕಾ “ಎ’ ತಂಡದ ಬ್ಯಾಟ್ಸ್‌ಮನ್‌ ಮುತ್ತುಸ್ವಾಮಿ (ಅಜೇಯ 23 ರನ್‌) ಹಾಗೂ ಇನ್ನೂ ಖಾತೆ ತೆರೆಯದ ಒಲಿವರ್‌ ಅಂತಿಮ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

3ನೇ ದಿನ ಆಫ್ರಿಕಾದ 4 ವಿಕೆಟ್‌ ಪತನ 
ಭಾರತದ ಮೊದಲ ಇನ್ನಿಂಗ್ಸ್‌ಗೆ ಪ್ರತಿಯುತ್ತರವಾಗಿ ಬ್ಯಾಟಿಂಗ್‌ ಆರಂಭಿಸಿದ್ದ ದಕ್ಷಿಣ ಆಫ್ರಿಕಾ “ಎ’ ತಂಡ ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ ಕಳೆದುಕೊಂಡು 209 ರನ್‌ ಗಳಿಸಿತ್ತು. 3ನೇ ದಿನದ ಆಟದಲ್ಲಿ ಮುಂದುವರಿಸಿದ ಆಫ್ರಿಕಾ “ಎ’ ಭಾರತೀಯ ಬೌಲರ್‌ಗಳ ದಾಳಿಗೆ ಸಿಲುಕಿ ರನ್‌ ಗಳಿಸಲು ಒದ್ದಾಟ ನಡೆಸಿತು. ವಾನ್‌ ಡೆರ್‌ (22 ರನ್‌), ಪ್ರಿಟೋರಿಯಸ್‌ (10 ರನ್‌), ಪಿಡೆಟ್‌ (22 ರನ್‌) ಗಳಿಸಲಷ್ಟೇ ಶಕ್ತರಾದರು. ರುಡಿ ಸೆಕೆಂಡ್‌ (47 ರನ್‌) 3ನೇ ದಿನದ ಆಟದಲ್ಲಿ ಕೊಂಚ ಗಮನ ಸೆಳೆಯಬಲ್ಲ ಬ್ಯಾಟಿಂಗ್‌ ನಡೆಸಿದ ದಕ್ಷಿಣ ಆಫ್ರಿಕಾದ ಏಕೈಕ ಬ್ಯಾಟ್ಸ್‌ಮನ್‌ ಎನ್ನುವುದು ದಿನದ ಹೈಲೈಟ್‌.

ಭಾರತದಿಂದ ತ್ರಿವಳಿ ದಾಳಿ 
ಮೊದಲ ಟೆಸ್ಟ್‌ ಪಂದ್ಯದಲ್ಲಿ ಮಿಂಚಿದ್ದ ವೇಗಿ ಮೊಹಮ್ಮದ್‌ ಸಿರಾಜ್‌ (58ಕ್ಕೆ 2)  ಆಫ್ರಿಕಾ ದೊಡ್ಡ ಮೊತ್ತದ ಕನಸಿಗೆ ಮತ್ತೂಮ್ಮೆ ಬ್ರೇಕ್‌ ಹಾಕಿದರು. ಮೊದಲ ಟೆಸ್ಟ್‌ ಪಂದ್ಯದಲ್ಲಿ ಸಿರಾಜ್‌ ತಲಾ ಐದರಂತೆ ಒಟ್ಟಾರೆ 10 ವಿಕೆಟ್‌ ಕಬಳಿಸಿದ್ದರು. ರಜಪೂತ್‌ (42ಕ್ಕೆ 2) ಮತ್ತು ಯಜುವೇಂದ್ರ ಚಹಲ್‌ (84ಕ್ಕೆ 2) ವಿಕೆಟ್‌ ಕಬಳಿಸಿ ಆಫ್ರಿಕಾ ರನ್‌ ವೇಗಕ್ಕೆ ಮೂಗುದಾರ ಹಾಕಿದರು.

ಪ್ರಸ್ತುತ ಸನ್ನಿವೇಶದಲ್ಲಿ ಮೊದಲ ಇನ್ನಿಂಗ್ಸ್‌ ಮುನ್ನಡೆಯಲು ಆಫ್ರಿಕಾಕ್ಕೆ ಇನ್ನೂ 51 ರನ್‌ ಬೇಕಿದೆ. ಕೈಯಲ್ಲಿ ಇರುವುದು ಕೇವಲ 3 ವಿಕೆಟ್‌. ಪವಾಡ ನಡೆದು 51 ರನ್‌ ಒಳಗೆ ಆಲೌಟಾದರೂ ಆಫ್ರಿಕಾವನ್ನು ಮತ್ತೆ ಭಾರತ ಬ್ಯಾಟಿಂಗ್‌ಗೆ ಆಹ್ವಾನಿಸಬಹುದು. ಅಥವಾ ತಾನೇ ಬ್ಯಾಟಿಂಗ್‌ ನಡೆಸಬಹುದು. ಏನೇ ನಡೆದರೂ ಅಂತಿಮವಾಗಿ ಪಂದ್ಯ ಡ್ರಾಗೊಳ್ಳುವ ಸಾಧ್ಯತೆಯೇ ಹೆಚ್ಚಿದೆ.

ಸಂಕ್ಷಿಪ್ತ ಸ್ಕೋರ್‌
ಭಾರತ “ಎ’ 1ನೇ ಇನ್ನಿಂಗ್ಸ್‌ 345; ದಕ್ಷಿಣ ಆಫ್ರಿಕಾ “ಎ’ 1ನೇ ಇನ್ನಿಂಗ್ಸ್‌ 7 ವಿಕೆಟಿಗೆ 294 (ರುಡಿ ಸೆಕೆಂಡ್‌ 47, ಮುತ್ತುಸ್ವಾಮಿ ಅಜೇಯ 23, ರಜಪೂತ್‌ 42ಕ್ಕೆ 2)

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.