ಎ ತಂಡಗಳ ಮಹಿಳಾ ಟಿ20: ಭಾರತಕ್ಕೆ ಭರ್ಜರಿ ಗೆಲುವು


Team Udayavani, Dec 13, 2017, 11:56 AM IST

13-23.jpg

ಬೆಳಗಾವಿ: ಏಕದಿನ ಸರಣಿ ಗೆದ್ದು ಬೀಗುತ್ತಿರುವ ಭಾರತ ಎ ಕ್ರಿಕೆಟ್‌ ತಂಡದ ಆಟಗಾರ್ತಿಯರು ಬೆಳಗಾವಿಯಲ್ಲೂ ಕಮಾಲ್‌ ತೋರಿಸಿದ್ದು, ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾ ಎ ತಂಡವನ್ನು ಸೋಲಿಸಿದ್ದಾರೆ.

ಇಲ್ಲಿನ ಕೆಎಸ್‌ಸಿಎ ಮೈದಾನದಲ್ಲಿ ಮಂಗಳವಾರ ನಡೆದ ಟಿ20 ಪಂದ್ಯದಲ್ಲಿ ಬಾಂಗ್ಲಾ ತಂಡವನ್ನು 17 ಓವರ್‌ಗಳಲ್ಲಿ ಕೇವಲ 57 ರನ್‌ಗಳಿಗೆ ಆಲೌಟ್‌ ಮಾಡಿದ ಭಾರತ ತಂಡ 10 ಓವರ್‌ಗಳಲ್ಲಿಯೇ ರನ್‌ ಬೆನ್ನಟ್ಟಿ ಗೆಲುವಿನ ನಗೆ ಬೀರಿತು. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಬಾಂಗ್ಲಾ ತಂಡ ಮೈದಾನದಲ್ಲಿ ಬಹಳ ಹೊತ್ತು ನಿಲ್ಲಲು ಮನಸು ಮಾಡಿದಂತೆ ಕಾಣಲಿಲ್ಲ. ಮೊದಲ ಓವರ್‌ನಲ್ಲಿಯೇ ಸರ್ಮಿನ್‌ ಸುಲ್ತಾನ್‌ ರನೌಟ್‌ ಆದರು. ಅನಂತರ ಒಬ್ಬರ ಹಿಂದೊಬ್ಬರು ಔಟಾಗಿ ಹೊರ ನಡೆದರು. ಕೇವಲ ಮೂವರು
ಆಟಗಾರ್ತಿಯರಷ್ಟೇ ಎರಡಂಕಿಯ ರನ್‌ ಗಳಿಸಿದರು.

ಬಾಂಗ್ಲಾ ನೀರಸ ಪ್ರದರ್ಶನ: ಭಾರತ ಎ ತಂಡದ ನಾಯಕಿ ಎ.ಎ.ಪಾಟೀಲ್‌ ಹಾಗೂ ರಾಧಾ ಯಾದವ್‌ ತಲಾ ಎರಡು ವಿಕೆಟ್‌ ಕಬಳಿಸಿ ಬಾಂಗ್ಲಾಕ್ಕೆ ಆಘಾತ ನೀಡಿದರು. ಇವರ ಮಾರಕ ಬೌಲಿಂಗ್‌ಗೆ ಮಕಾಡೆ ಮಲಗಿದ ಶೈಲಾ ಶರ್ಮಿನ್‌, ನಿಗ ಸುಲ್ತಾನಾ, ನಾಯಕಿ ಸಲ್ಮಾ ಖಾತುನ್‌ ಹಾಗೂ ಪನ್ನಾ ಘೋಷ್‌ ಶೂನ್ಯ ಸಂಪಾದನೆ ಮಾಡಿ ತಂಡದ ಸೋಲಿಗೆ ಕಾರಣರಾದರು. ರುಮಾನಾ ಅಹ್ಮದ್‌ 24 ರನ್‌ ಪೇರಿಸಿದ್ದು ಬಿಟ್ಟರೆ ಬೇರೆ ಯಾವುದೇ ಆಟಗಾರ್ತಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಾಗಲಿಲ್ಲ.

ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾ ಎ 17 ಓವರ್‌, 57ಕ್ಕೆ ಆಲೌಟ್‌ (ರುಮಾನಾ ಅಹ್ಮದ್‌ 24, ರಾಧಾ ಯಾದವ್‌ 4ಕ್ಕೆ 2). ಭಾರತ ಎ 10.4 ಓವರ್‌ 60/2 (ಮೇಘನಾ 30, ಖದೀಜಾ 16ಕ್ಕೆ1). 

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.