ಎಬಿಡಿಗೆ “ಕುಡ್ಲ’ ಅಂದರೆ ತುಂಬಾ ಇಷ್ಟ !
Team Udayavani, Sep 22, 2020, 11:20 PM IST
ಮಹಾನಗರ: ರಾಯಲ್ ಚಾಲೆಂಜರ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯವನ್ನು ಗೆದ್ದು ಬೀಗುತ್ತಿದ್ದಂತೆ ಆರ್ಸಿಬಿ ಅಭಿಮಾನಿಗಳು ತಂಡದ ಕುರಿತಾದ ವಿಡಿಯೋ, ಫೋಟೊಗಳನ್ನು ಟ್ರೋಲ್ ಪೇಜ್ಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅದರ ಜತೆಯಲ್ಲಿ ಆರ್ಸಿಬಿಯ ಸ್ಫೋಟಕ ಬ್ಯಾಟ್ಸ್ಮನ್ ಎಬಿಡಿ ವಿಲಿಯರ್ ಅವರು ಮಂಗಳೂರು ಕುರಿತಾಗಿ ಹೇಳಿದ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಟ ದಾನೀಶ್ ಸೇಟ್ ಅವರು ಎಬಿಡಿ ವಿಲಿಯರ್ ಅವರನ್ನು ಸಂದರ್ಶನ ಮಾಡುವ ವೀಡಿಯೋ ಇದಾಗಿದೆ. ಅದರಲ್ಲಿ ದಾನಿಶ್ ಅವರು ನೀವು ಕರ್ನಾಟಕದ ಯಾವ ಸ್ಥಳವನ್ನು ಇಷ್ಟಪಡುತ್ತೀರಿ ಎಂದು ಎಬಿಡಿ ಅವರಲ್ಲಿ ಕೇಳುತ್ತಾರೆ. ಅದಕ್ಕೆ ಉತ್ತರಿಸಿದ ಎಬಿಡಿ ವಿಲಿಯರ್ “ಮಂಗಳೂರು ನನ್ನ ಇಷ್ಟದ ಸ್ಥಳ’ ಎಂದಿರುವ ವಿಡಿಯೋ ತುಣುಕು ಸದ್ಯ ವೈರಲ್ ಆಗಿದೆ. ಕರಾವಳಿಗರು ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಫೇಸ್ಬುಕ್, ಟ್ವಿಟ್ಟರ್, ವಾಟ್ಸಾಪ್ಗ್ಳಲ್ಲಿ ಟ್ರೆಂಡ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!