ದುಲೀಪ್‌ ಟ್ರೋಫಿಗೆ ಆಯ್ಕೆಯಾದ ಮಿಥುನ್‌ಗೆ ಕೆಪಿಎಲ್‌ ನಷ್ಟ!


Team Udayavani, Jul 25, 2018, 6:00 AM IST

19.jpg

ಬೆಂಗಳೂರು: ಶನಿವಾರದ ಕೆಪಿಎಲ್‌ ಹರಾಜಿನಲ್ಲಿ ಅತ್ಯಧಿಕ ಮೊತ್ತ ಪಡೆದು ದಾಖಲೆ ನಿರ್ಮಿಸಿದ ವೇಗಿ ಅಭಿಮನ್ಯು ಮಿಥುನ್‌ ಈಗ ಕೆಪಿಎಲ್‌ನಿಂದ ಹೊರಗುಳಿಯಬೇಕಾದ ಸ್ಥಿತಿಯೊಂದು ಎದುರಾಗಿದೆ. ಇದಕ್ಕೆ ಕಾರಣ, ಅವರು ದುಲೀಪ್‌ ಟ್ರೋಫಿ ಪಂದ್ಯಾವಳಿಗಾಗಿ ಆಯ್ಕೆಯಾಗಿರುವುದು!

ಕೆಎಪಿಲ್‌ ಮತ್ತು ದುಲೀಪ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿ ಬಹುತೇಕ ಏಕಕಾಲದಲ್ಲಿ ನಡೆಯುವುದರಿಂದ (ಆ. 15-ಸೆ. 9) ಅಭಿಮನ್ಯು ಮಿಥುನ್‌ “ಕರ್ನಾಟಕ ಪ್ರೀಮಿಯರ್‌ ಲೀಗ್‌’ ಕೂಟವನ್ನು ತಪ್ಪಿಸಿಕೊಳ್ಳಲೇ ಬೇಕಾಗುತ್ತದೆ. ದುಲೀಪ್‌ ಟ್ರೋಫಿ ದೇಶಿ ಕ್ರಿಕೆಟ್‌ ಪಂದ್ಯಾವಳಿಯಾದ್ದರಿಂದ ಇದಕ್ಕೆ ಮೊದಲ ಆದ್ಯತೆ ನೀಡಬೇಕಾಗುತ್ತದೆ.

2011ರಲ್ಲಿ ಭಾರತ ಪರ ಆಡಿದ ಅಭಿಮನ್ಯು ಮಿಥುನ್‌ 5 ಏಕದಿನ ಹಾಗೂ 4 ಟೆಸ್ಟ್‌ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ ಇವರ ಸಾಧನೆ ಗಮನಾರ್ಹ ಮಟ್ಟದಲ್ಲಿದೆ. ಉತ್ತಮ ಫಾರ್ಮ್ ನಲ್ಲಿರುವ ಮಿಥುನ್‌ ಅವರನ್ನು ದುಲೀಪ್‌ ಟ್ರೋಫಿಗಾಗಿ “ಇಂಡಿಯಾ ರೆಡ್‌’ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಶಿವಮೊಗ್ಗ ಲಯನ್ಸ್‌ಗೆ ಹಿನ್ನಡೆ
ಕೆಪಿಎಲ್‌ ಹರಾಜಿನಲ್ಲಿ ಅಭಿಮನ್ಯು ಮಿಥುನ್‌ 8.30 ಲಕ್ಷ ರೂ.ಗಳ ದಾಖಲೆ ಮೊತ್ತಕ್ಕೆ “ಶಿವಮೊಗ್ಗ ಲಯನ್ಸ್‌’ ತಂಡದ ಪಾಲಾಗಿದ್ದರು. ಈಗ ಮಿಥುನ್‌ ದುಲೀಪ್‌ ಟ್ರೋಫಿಯತ್ತ ಮುಖ ಮಾಡುವುದರಿಂದ ಶಿವಮೊಗ್ಗ ಲಯನ್ಸ್‌ಗೆ ಭಾರೀ ಹಿನ್ನಡೆಯಾಗಿದೆ. ತಂಡದ ಸ್ಟಾರ್‌ ಆಟಗಾರನನ್ನೇ ಕಳೆದುಕೊಳ್ಳಬೇಕಾದ ಸಂಕಟ ಎದುರಾಗಿದೆ. 

ಈ ಸಂದರ್ಭದಲ್ಲಿ ಪ್ರತಿಕ್ರಿಯಿ ಸಿರುವ ಕೆಎಸ್‌ಸಿಎ ವಕ್ತಾರ ವಿನಯ್‌ ಮೃತ್ಯುಂಜಯ, “ಅಭಿಮನ್ಯು ಮಿಥುನ್‌ ದುಲೀಪ್‌ ಟ್ರೋಫಿ ಪಂದ್ಯಾ ವಳಿಗಾಗಿ ಇಂಡಿಯಾ ರೆಡ್‌ ತಂಡಕ್ಕೆ ಆಯ್ಕೆಯಾಗಿದ್ದಾರೆ. ದುಲೀಪ್‌ ಟ್ರೋಫಿ ಹಾಗೂ ಕೆಪಿಎಲ್‌ ಪಂದ್ಯಾವಳಿ ಬಹುತೇಕ ಏಕಕಾಲದಲ್ಲಿ ನಡೆಯುವುದರಿಂದ ಮಿಥುನ್‌ 7ನೇ ಕೆಪಿಎಲ್‌ ಕೂಟಕ್ಕೆ ಲಭ್ಯರಿರುವುದಿಲ್ಲ. ಶಿವಮೊಗ್ಗ ಲಯನ್ಸ್‌ ಬದಲಿ ಆಟಗಾರನನ್ನು ಆಯ್ದುಕೊಳ್ಳಬೇಕಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.