Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು


Team Udayavani, Jun 1, 2023, 5:16 PM IST

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಮುಂಬೈ: 2023ರ ಏಷ್ಯಾಕಪ್ ಕೂಟವು ಪಾಕಿಸ್ಥಾನ ಇಲ್ಲದೆ ನಡೆಯುವ ಸಾಧ್ಯತೆಯಿದೆ. ಮೂಲ ಆತಿಥ್ಯ ಹೊಂದಿದ್ದ ಪಾಕಿಸ್ಥಾನ ಹೇಳಿದ್ದ ಹೈಬ್ರಿಡ್ ಮಾದರಿಯನ್ನು ಒಪ್ಪಲು ಬಿಸಿಸಿಐ ತಯಾರಿಲ್ಲ. ಹೀಗಾಗಿ ಬಾಬರ್ ಪಡೆ ಇಲ್ಲದೆಯೂ ಏಷ್ಯಾ ಕಪ್ ನಡೆಸಲು ಮುಂದಾಗಿದೆ.

“ಪಾಕಿಸ್ತಾನ ಏಷ್ಯಾ ಕಪ್‌ ಗೆ ಆತಿಥ್ಯ ವಹಿಸುವ ಸಾಧ್ಯತೆ ಶೂನ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿಯನ್ನು ಸಹ ಸ್ಥಳಾಂತರಿಸಲು ನಾವು ಐಸಿಸಿಗೆ ಮನವಿ ಮಾಡುತ್ತೇವೆ. ಸದ್ಯಕ್ಕೆ ಶ್ರೀಲಂಕಾ ಟೂರ್ನಿಯ ಆತಿಥ್ಯ ವಹಿಸುವ ಸಾಧ್ಯತೆ ಇದೆ. ಆದರೆ ಎಸಿಸಿ ಸಭೆಯಲ್ಲಿ ಮಾತ್ರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಇನ್ಸೈಡ್‌ ಸ್ಪೋರ್ಟ್‌ ವರದಿ ಮಾಡಿದೆ.

ಇದನ್ನೂ ಓದಿ:Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!

ಸದ್ಯ ಏಷ್ಯಾಕಪ್ ಆತಿಥ್ಯವು ಪಾಕಿಸ್ತಾನದ ಕೈಯಲ್ಲಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಬಿಸಿಸಿಐ ಸ್ಪಷ್ಟಪಡಿಸಿರುವಂತೆ, ಪಾಕಿಸ್ತಾನವು ಶ್ರೀಲಂಕಾದಲ್ಲಿ ಏಷ್ಯಾ ಕಪ್ ಆಡಲು ಒಪ್ಪಿಕೊಳ್ಳಬೇಕು ಅಥವಾ ಕೂಟದಲ್ಲಿ ಆಡದೇ ಇರಬೇಕು. ಇದರ ಹೊರತಾದ ಯಾವುದೇ ಆಯ್ಕೆ ಪಾಕಿಸ್ಥಾನಕ್ಕೆ ಉಳಿದಿಲ್ಲ.

ಏಷ್ಯಾ ಕಪ್ ಬಿಕ್ಕಟ್ಟು ಮುಂದುವರಿದರೆ ತ್ರಿಕೋನ ಸರಣಿಗಾಗಿ ಪಾಕಿಸ್ತಾನ ಈಗಾಗಲೇ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆಯೊಂದಿಗೆ ಮಾತುಕತೆ ಆರಂಭಿಸಿದೆ.

ಟಾಪ್ ನ್ಯೂಸ್

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Shubman Gill and Shreyas Iyer scored hundred in Indore game

INDvsAUS; ಇಂದೋರ್ ನಲ್ಲಿ ಶ್ರೇಯಸ್ ಅಯ್ಯರ್- ಶುಭಮನ್ ಗಿಲ್ ಶತಕ ವೈಭವ

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

INDvsAUS; ಇಂಧೋರ್ ನಲ್ಲಿ ಟಾಸ್ ಗೆದ್ದ ಆಸೀಸ್; ಭಾರತ ತಂಡದಲ್ಲಿ ಪ್ರಸಿದ್ಧ್ ಕೃಷ್ಣಗೆ ಅವಕಾಶ

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-fdwewq

Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

Cauvery Issue: ಕುಡಿಯುವ ನೀರಿನಲ್ಲಿ ರಾಜಕೀಯ ಬೇಡ: ಜಗದೀಶ ಶೆಟ್ಟರ್

1-dasdsad

Bhatkal: ಸಚಿವ ಮಂಕಾಳ ವೈದ್ಯ ಅವರ ಕಾರ್ಯಾಲಯ ಆರಂಭ; ಜನಜಂಗುಳಿ

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.