ಅಚಂತ ಕಮಲ್ಗೆ ಮೇಜರ್ ಧ್ಯಾನ್ಚಂದ್ ಖೇಲ್ರತ್ನ ಪ್ರಶಸ್ತಿ ಪ್ರದಾನ
Team Udayavani, Nov 30, 2022, 11:29 PM IST
ಹೊಸದಿಲ್ಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಖ್ಯಾತ ಟೇಬಲ್ ಟೆನಿಸ್ ಆಟಗಾರ ಅಚಂತ ಶರತ್ ಕಮಲ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2022ನೇ ಸಾಲಿನ ಪ್ರತಿಷ್ಠಿತ “ಮೇಜರ್ ಧ್ಯಾನ್ಚಂದ್ ಖೇಲ್ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.
38 ಕ್ರೀಡಾಪಟುಗಳು ಹಾಗೂ ತರಬೇತುದಾರರನ್ನು ಈ ಬಾರಿಯ ಪ್ರಶಸ್ತಿಗಾಗಿ ಆರಿಸಲಾಗಿತ್ತು.
ಕರ್ನಾಟಕದ ಮಾಜಿ ಕಬಡ್ಡಿ ಆಟಗಾರ, ಖ್ಯಾತ ಕೋಚ್ ಬಿ.ಸಿ. ಸುರೇಶ್ ಅವರಿಗೆ ಜೀವಮಾನದ ಸಾಧನೆಗಾಗಿ ಧ್ಯಾನ್ಚಂದ್ ಪ್ರಶಸ್ತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ