IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

ಸಂಜಯ್ ದತ್ ಸೇರಿ 20 ಕ್ಕೂ ಹೆಚ್ಚು ಪ್ರಭಾವಿಗಳ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ...

Team Udayavani, Apr 25, 2024, 5:35 PM IST

1-qwqwewqe

ಮುಂಬಯಿ: ಐಪಿಎಲ್ ಪಂದ್ಯಗಳ ಅಕ್ರಮ ಪ್ರಸಾರ ಪ್ರಕರಣದಲ್ಲಿ ತಮನ್ನಾ ಭಾಟಿಯಾ ಹೆಸರು ತಳುಕು ಹಾಕಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ನಟಿಯನ್ನು ಮಹಾರಾಷ್ಟ್ರ ಸೈಬರ್ ಸೆಲ್ ಸಾಕ್ಷಿಯಾಗಿ ಏಪ್ರಿಲ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಕರೆದಿದೆ ಎಂದು ಮೂಲಗಳು ಹೇಳಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ದತ್ ಹೆಸರು ಕೂಡ ಕೇಳಿಬಂದಿದ್ದು, ಈ ವಾರದ ಆರಂಭದಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಒತ್ತಡದ ಕೆಲಸಗಳಿಂದಾಗಿ ಹಾಜರಾಗದೆ ಹೊಸ ದಿನಾಂಕವನ್ನು ಕೇಳಿದ್ದರು.

“ಫೇರ್‌ಪ್ಲೇ ಆ್ಯಪ್‌ನಲ್ಲಿ 2023 ರ ಐಪಿಎಲ್ ಪಂದ್ಯಗಳ ಅಕ್ರಮ ಪ್ರಸಾರಕ್ಕೆ ಸಂಬಂಧಿಸಿದಂತೆ ವಯಾಕಾಮ್‌ಗೆ ಕೋಟ್ಯಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡಿದ ಪ್ರಕರಣವಾಗಿದೆ. ತಮನ್ನಾ ಭಾಟಿಯಾ ಅವರನ್ನು ಮಹಾರಾಷ್ಟ್ರ ಸೈಬರ್ ಸೆಲ್ ಏಪ್ರಿಲ್ 29 ರಂದು ವಿಚಾರಣೆಗೆ ಕರೆದಿದೆ.

ವರದಿಯ ಪ್ರಕಾರ, ತಮನ್ನಾ ಮತ್ತು ಸಂಜಯ್ ದತ್ ಅವರು ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಫೇರ್‌ಪ್ಲೇಯ ಅಂಗಸಂಸ್ಥೆ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ್ದರು ಮತ್ತು ಅನುಮೋದಿಸಿದ್ದರು. ಫೇರ್‌ಪ್ಲೇ ಅಪ್ಲಿಕೇಶನ್ ಅನ್ನು ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಅನುಮೋದಿಸಿದ 20 ಕ್ಕೂ ಹೆಚ್ಚು ಪ್ರಭಾವಿಗಳನ್ನು ಹೇಳಿಕೆಗಳನ್ನು ದಾಖಲಿಸಲು ಶೀಘ್ರದಲ್ಲೇ ಕರೆಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.