ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್‌ಕ್ರಿಸ್ಟ್‌


Team Udayavani, Nov 28, 2020, 3:29 PM IST

ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್‌ಕ್ರಿಸ್ಟ್‌

ಸಿಡ್ನಿ: ಪ್ರಥಮ ಏಕದಿನ ಪಂದ್ಯದ ವೀಕ್ಷಕ ವಿವರಣೆ ವೇಳೆ ದೊಡ್ಡದೊಂದು ಎಡವಟ್ಟು ಮಾಡಿದ ಆಸ್ಟ್ರೇಲಿಯಾದ ಮಾಜಿ ಆಟಗಾರ. ಕಮೆಂಟೇಟರ್ ಆ್ಯಡಂ ಗಿಲ್‌ಕ್ರಿಸ್ಟ್‌ ಬಳಿಕ ಇದಕ್ಕಾಗಿ ಕ್ಷಮೆ ಯಾಚಿಸಿದ ಘಟನೆ ಸಂಭವಿಸಿದೆ.

ಕಮೆಂಟರಿ ನೀಡುತ್ತಿದ್ದ ವೇಳೆ, “ಭಾರತದ ಪೇಸ್‌ ಬೌಲರ್‌ ನವದೀಪ್‌ ಸೈನಿ ಅವರ ತಂದೆ ಇತ್ತೀಚೆಗೆ ನಿಧನರಾಗಿದ್ದರು’ ಎಂಬುದಾಗಿ ಗಿಲ್‌ ಕ್ರಿಸ್ಟ್‌ ಹೇಳಿದ್ದರು. ಆದರೆ ನಿಧನ ಹೊಂದಿದ್ದು ಸಿರಾಜ್‌ ಅವರ ತಂದೆ. ಕೂಡಲೇ ಟ್ವೀಟಿಗರು ಈ ತಪ್ಪನ್ನು ಎತ್ತಿ ತೋರಿಸಿದರು.

ಇದಕ್ಕಾಗಿ ಸೈನಿ ಮತ್ತು ಸಿರಾಜ್‌ ಇಬ್ಬರಲ್ಲೂ ಗಿಲ್‌ಕ್ರಿಸ್ಟ್‌ ಕ್ಷಮೆಯಾಚಿಸಿದರು. “ಇದು ನನ್ನಿಂದಾದ ಬಹು ದೊಡ್ಡ ತಪ್ಪು’ ಎಂಬುದಾಗಿ ಗಿಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದರು.

ಇದನ್ನೂ ಓದಿ:ಐಪಿಎಲ್ ನಲ್ಲಿ ಫ್ಲಾಪ್, ದೇಶದ ಪರ ಟಾಪ್: ಕೆ.ಎಲ್.ರಾಹುಲ್ ಬಳಿ ಕ್ಷಮೆ ಕೇಳಿದ ಮ್ಯಾಕ್ಸ್ ವೆಲ್

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಆಸೀಸ್ ವಿರುದ್ಧ 66 ರನ್ ಅಂತರದ ಸೋಲನುಭವಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಆಸೀಸ್ ತಂಡ ಫಿಂಚ್ ಮತ್ತು ಸ್ಮಿತ್ ಶತಕದ ನೆರವಿನಿಂದ 374 ರನ್ ಗಳ ಬೃಹತ್ ಮೊತ್ತ ದಾಖಲಿಸಿತು. ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಎಂಟು ವಿಕೆಟ್ ನಷ್ಟಕ್ಕೆ 308 ರನ್ ಗಳಿಸಲಷ್ಟೇ ಶಕ್ತವಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.