ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್‌ಕ್ರಿಸ್ಟ್‌


Team Udayavani, Nov 28, 2020, 3:29 PM IST

ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್‌ಕ್ರಿಸ್ಟ್‌

ಸಿಡ್ನಿ: ಪ್ರಥಮ ಏಕದಿನ ಪಂದ್ಯದ ವೀಕ್ಷಕ ವಿವರಣೆ ವೇಳೆ ದೊಡ್ಡದೊಂದು ಎಡವಟ್ಟು ಮಾಡಿದ ಆಸ್ಟ್ರೇಲಿಯಾದ ಮಾಜಿ ಆಟಗಾರ. ಕಮೆಂಟೇಟರ್ ಆ್ಯಡಂ ಗಿಲ್‌ಕ್ರಿಸ್ಟ್‌ ಬಳಿಕ ಇದಕ್ಕಾಗಿ ಕ್ಷಮೆ ಯಾಚಿಸಿದ ಘಟನೆ ಸಂಭವಿಸಿದೆ.

ಕಮೆಂಟರಿ ನೀಡುತ್ತಿದ್ದ ವೇಳೆ, “ಭಾರತದ ಪೇಸ್‌ ಬೌಲರ್‌ ನವದೀಪ್‌ ಸೈನಿ ಅವರ ತಂದೆ ಇತ್ತೀಚೆಗೆ ನಿಧನರಾಗಿದ್ದರು’ ಎಂಬುದಾಗಿ ಗಿಲ್‌ ಕ್ರಿಸ್ಟ್‌ ಹೇಳಿದ್ದರು. ಆದರೆ ನಿಧನ ಹೊಂದಿದ್ದು ಸಿರಾಜ್‌ ಅವರ ತಂದೆ. ಕೂಡಲೇ ಟ್ವೀಟಿಗರು ಈ ತಪ್ಪನ್ನು ಎತ್ತಿ ತೋರಿಸಿದರು.

ಇದಕ್ಕಾಗಿ ಸೈನಿ ಮತ್ತು ಸಿರಾಜ್‌ ಇಬ್ಬರಲ್ಲೂ ಗಿಲ್‌ಕ್ರಿಸ್ಟ್‌ ಕ್ಷಮೆಯಾಚಿಸಿದರು. “ಇದು ನನ್ನಿಂದಾದ ಬಹು ದೊಡ್ಡ ತಪ್ಪು’ ಎಂಬುದಾಗಿ ಗಿಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದರು.

ಇದನ್ನೂ ಓದಿ:ಐಪಿಎಲ್ ನಲ್ಲಿ ಫ್ಲಾಪ್, ದೇಶದ ಪರ ಟಾಪ್: ಕೆ.ಎಲ್.ರಾಹುಲ್ ಬಳಿ ಕ್ಷಮೆ ಕೇಳಿದ ಮ್ಯಾಕ್ಸ್ ವೆಲ್

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಆಸೀಸ್ ವಿರುದ್ಧ 66 ರನ್ ಅಂತರದ ಸೋಲನುಭವಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಆಸೀಸ್ ತಂಡ ಫಿಂಚ್ ಮತ್ತು ಸ್ಮಿತ್ ಶತಕದ ನೆರವಿನಿಂದ 374 ರನ್ ಗಳ ಬೃಹತ್ ಮೊತ್ತ ದಾಖಲಿಸಿತು. ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಎಂಟು ವಿಕೆಟ್ ನಷ್ಟಕ್ಕೆ 308 ರನ್ ಗಳಿಸಲಷ್ಟೇ ಶಕ್ತವಾಯಿತು.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.