ಆ ಭಾರತೀಯನ ಕ್ಯಾಚ್ ಬಿಟ್ಟ ಕಾರಣ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಬೇಕಾಯಿತು: ಗಿಲ್ ಕ್ರಿಸ್ಟ್


Team Udayavani, Aug 13, 2020, 9:24 AM IST

ಆ ಭಾರತೀಯನ ಕ್ಯಾಚ್ ಬಿಟ್ಟ ಕಾರಣ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಬೇಕಾಯಿತು: ಗಿಲ್ ಕ್ರಿಸ್ಟ್

ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಆಟಗಾರ ಆ್ಯಡಂ ಗಿಲ್ ಕ್ರಿಸ್ಟ್ ತನ್ನ ಹೊಡಿಬಡಿ ಆಟದಿಂದ ಪ್ರಸಿದ್ದರಾದವರು. ವಿಕೆಟ್ ಕೀಪರ್ ಕೂಡಾ ಆಗಿದ್ದ ಗಿಲ್ ಕ್ರಿಸ್ಟ್ ವಿಶ್ವ ಕ್ರಿಕೆಟ್ ನ ಶ್ರೇಷ್ಠ ವಿಕೆಟ್ ಕೀಪರ್ ಗಳಲ್ಲಿ ಓರ್ವ. 2008ರಲ್ಲಿ ದಿಢೀರ್ ಆಗಿ ನಿವೃತ್ತಿ ಘೋಷಿಸಿದ ಗಿಲ್ ಕ್ರಿಸ್ಟ್ ತನ್ನ ನಿವೃತ್ತಿಗೆ ಕಾರಣವಾದ ಅಂಶಗಳ ಬಗ್ಗೆ ಮಾತನಾಡಿದ್ದಾರೆ.

ಟಿವಿ ನಿರೂಪಕಿ ಮಡೋನಾ ಟಿಕ್ಸಿರಾ ಅವರ ಲೈವ್ ಕನೆಕ್ಟ್ ಶೋ ನಲ್ಲಿ ಮಾತನಾಡಿದ ಗಿಲ್ ಕ್ರಿಸ್ಟ್ 12 ವರ್ಷಗಳ ಹಿಂದಿನ ತನ್ನ ದೊಡ್ಡ ನಿರ್ಧಾರಕ್ಕೆ ಕಾರಣವೇನೆಂದು ಹೇಳಿದ್ದಾರೆ.

2008ರ ಭಾರತ – ಆಸ್ಟ್ರೇಲಿಯಾ ಸರಣಿಯ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಆಟಗಾರ ವಿವಿಎಸ್ ಲಕ್ಷ್ಮಣ್ ಅವರ ಕ್ಯಾಚ್ ಕೈಬಿಟ್ಟಿದ್ದೆ ನನ್ನ ವಿದಾಯ ನಿರ್ಧಾರಕ್ಕೆ ಕಾರಣ ಎಂದಿದ್ದಾರೆ.

ವಿವಿಎಸ್‌ ಲಕ್ಷ್ಮಣ್ ಮತ್ತು ಹರ್ಭಜನ್ ಸಿಂಗ್‌ ಯಾವಾಗಲೂ ಆಸೀಸ್ ತಂಡಕ್ಕೆ ದೊಡ್ಡ ಸವಾಲಾಗಿ ಪರಿಣಿಸಿದ್ದರು. ವಿವಿಯಸ್‌ ಲಕ್ಷ್ಮಣ್‌ ನಮ್ಮನ್ನು ಉರುಳಿಸಲು ಭಾರತದ ಬ್ಯಾಟಿಂಗ್ ವಿಭಾಗವನ್ನು ಸಮರ್ಪಕವಾಗಿ ಬಳಸುತ್ತಿದ್ದರು. ನಂತರ ಹರ್ಭಜನ್ ಸಿಂಗ್ ಬಂದು ಬೌಲಿಂಗ್‌ ಮಾಡಿ ನಮ್ಮ ಮೇಲೆ ಒತ್ತಡ ಹಾಕುತ್ತಿದ್ದರು ಎಂದು ಕಾಂಗರೂ ಮಾಜಿ ಆಟಗಾರ ಹೇಳಿದ್ದಾರೆ.

ಇದನ್ನೂ ಓದಿ: ನಿಯಮ ಉಲ್ಲಂಘನೆ: ತಂಡದಿಂದ ದೂರ ಉಳಿಯುವಂತೆ ಹಫೀಜ್ ಗೆ ಸೂಚಿಸಿದ ಪಾಕ್ ಮಂಡಳಿ

ಗಿಲ್ ಕ್ರಿಸ್ಟ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕುಂಬ್ಳೆ ನಾಯಕತ್ವದ ಭಾರತ ತಂಡ 526 ರನ್ ಗಳಿಸಿದ್ದರೆ, ಆಸೀಸ್ 563 ರನ್ ಗಳಿಸಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಏಳು ವಿಕೆಟ್ ನಷ್ಟಕ್ಕೆ 269 ರನ್ ಗಳಿಸಿ ಡಿಕ್ಳೇರ್ ಮಾಡಿತ್ತು. ಪಂದ್ಯ ಡ್ರಾ ಆಗಿತ್ತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.