ಎಎಫ್ಸಿ ಏಶ್ಯನ್‌ ಕಪ್‌: ಭಾರತ ಹೊರಕ್ಕೆ, ಕೋಚ್‌ ರಾಜೀನಾಮೆ


Team Udayavani, Jan 16, 2019, 4:18 AM IST

stephen.jpg

ಶಾರ್ಜಾ: ಎಎಫ್ಸಿ ಏಶ್ಯನ್‌ ಕಪ್‌ ಫ‌ುಟ್‌ಬಾಲ್‌ ಕೂಟದ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಸೋಲನುಭವಿಸಿ ಟೂರ್ನಿಯಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಕೋಚ್‌ ಸ್ಟೀಫ‌ನ್‌ ಕಾನ್‌ಸ್ಟಂಟೈನ್‌ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.

ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಭಾರತ ತಂಡ ಬಹ್ರೈನ್‌ ವಿರುದ್ಧ 0-1 ಅಂತರದಿಂದ ಸೋತಿದೆ. ಪಂದ್ಯದ ಕೊನೆಯ ಹಂತದವರೆಗೂ ರಕ್ಷಣಾತ್ಮಕವಾಗಿ ಆಟವಾಡಿದ ಭಾರತ 90+1 ನಿಮಿಷದಲ್ಲಿ ಬಹ್ರೈನ್‌ ತಂಡಕ್ಕೆ ಪೆನಾಲ್ಟಿ ಅವಕಾಶವನ್ನು ನೀಡುವ ಮೂಲಕ ಡ್ರಾ ಮಾಡಿಕೊಳ್ಳಬಹುದಾದ ಪಂದ್ಯವನ್ನು ಕೈಚೆಲ್ಲಿದೆ. “ಎ’ ಗುಂಪಿನಲ್ಲಿ 4ನೇ ಸ್ಥಾನವನ್ನು ಸಂಪಾದಿಸಿ ಟೂರ್ನಿಯಿಂದ ನಿರ್ಗಮಿಸಿದೆ.  

ಕೋಚ್‌ ರಾಜೀನಾಮೆ
ಭಾರತ ಏಶ್ಯನ್‌ ಕಪ್‌ನಿಂದ ಹೊರಬೀಳುತ್ತಿದ್ದಂತೆ ಕೋಚ್‌ ಸ್ಟೀಫ‌ನ್‌ ಕಾನ್‌ಸ್ಟಂಟೈನ್‌ ರಾಜೀನಾಮೆ ನೀಡಿದ್ದಾರೆ.
“4 ವರ್ಷಗಳಿಂದ ತಂಡವನ್ನು ಮುನ್ನಡೆಸಿದ್ದೇನೆ. ವೃತ್ತಿಯ ಮೊದಲ ದಿನದಿಂದಲೇ ನನಗಿದ್ದ ಗುರಿ ಎಎಫ್ಸಿ ಏಶ್ಯನ್‌ ಕಪ್‌ಗೆ ಅರ್ಹತೆ ಸಂಪಾದಿಸಿಕೊಳ್ಳುವುದಾಗಿತ್ತು. ಈ ಗುರಿ ತಲುಪಿದ್ದೇನೆ. ಹೊರನಡೆಯಲು ಇದು ಉತ್ತಮ ಸಮಯ ಎಂದು ಭಾವಿಸಿದ್ದೇನೆ. ಆದರೆ ಬಹಳ ಬೇಸರವಾಗುತ್ತಿದೆ’ ಎಂದು ಸ್ಟೀಫ‌ನ್‌ ಹೇಳಿದರು.

ಸ್ಟೀಫ‌ನ್‌ 2ನೇ ಬಾರಿಗೆ ಭಾರತದ ಕೋಚ್‌ ಆಗಿ ನೇಮಕಗೊಂಡಿದ್ದು, ಇವರ ಒಪ್ಪಂದ ಇದೇ 31ಕ್ಕೆ ಮುಕ್ತಾಯಗೊಳ್ಳುವುದಿತ್ತು. ಇವರ ಮಾರ್ಗದರ್ಶನದಲ್ಲಿ ಭಾರತ ಫಿಫಾ ರ್‍ಯಾಂಕಿಂಗ್‌ನಲ್ಲಿ 173ರಿಂದ 96ನೇ ಸ್ಥಾನಕ್ಕೆ ಏರಿಕೆ ಕಂಡಿತ್ತು.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.