ಇಂದಿನಿಂದ ಎಎಫ್ ಸಿ ಏಷ್ಯನ್‌ ಕಪ್‌ ಫ‌ುಟ್ಬಾಲ್‌ ಸಮರ


Team Udayavani, Jan 5, 2019, 12:45 AM IST

afc-ss.jpg

ಅಬುಧಾಬಿ (ಯುಎಇ): 17ನೇ ಆವೃತ್ತಿ ಎಎಫ್ ಸಿ ಏಷ್ಯನ್‌ ಕಪ್‌ ಫ‌ುಟ್‌ಬಾಲ್‌ಗೆ ಕ್ಷಣಗಣನೆ ಶುರುವಾಗಿದೆ. ಶನಿವಾರ ಕೂಟಕ್ಕೆ ಅದ್ಧೂರಿ ಚಾಲನೆ ಸಿಗಲಿದೆ. ಭಾರತ ತನ್ನ ಮೊದಲ ಸೆಣಸಾಟದಲ್ಲಿ ಭಾನುವಾರ ಥಾಯ್ಲೆಂಡ್‌ ಅನ್ನು ಎದುರಿಸುವ ಮೂಲಕ ಅಭಿಯಾನ ಆರಂಭಿಸಲಿದೆ.

1964ರ ಬಳಿಕ ಭಾರತ: 1964ರ ಬಳಿಕ ಏಷ್ಯನ್‌ ಕೂಟದಲ್ಲಿ ಕಪ್‌ ಗೆಲ್ಲುವ ಭರವಸೆಯನ್ನು ಭಾರತೀಯರು ಮೂಡಿಸಿದ್ದಾರೆ.  ಹೀಗಾಗಿ ಸುನಿಲ್‌ ಚೆಟ್ರಿ ಬಳಗದ ಮೇಲೆ ಭಾರೀ ನಿರೀಕ್ಷೆ ಇಡಲಾಗಿದೆ. ಒಟ್ಟಾರೆ ಕೂಟದಲ್ಲಿ 28 ಪ್ರಬಲ ತಂಡಗಳು ಕೂಟದಲ್ಲಿ ಪಾಲ್ಗೊಳ್ಳುತ್ತಿವೆ. ಭಾರತ “ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ಪ್ರಬಲ ಯುಎಇ, ಥಾಯ್ಲೆಂಡ್‌ ಹಾಗೂ ಬಹೆÅàನ್‌ ತಂಡಗಳ ಸವಾಲನ್ನು ಭಾರತೀಯರು ಎದುರಿಸಬೇಕಿದೆ. ಅಷ್ಟೇ ಅಲ್ಲ ಒಟ್ಟಾರೆ ವಿಶ್ವ ಮಟ್ಟದ ಖ್ಯಾತ ತಂಡಗಳು ಭಾಗವಹಿಸಿರುವುದರಿಂದ ಭಾರತಕ್ಕೆ ಕಠಿಣ ಸವಾಲು ಎದುರಾಗಲಿದೆ ಎನ್ನಲಾಗಿದೆ. 1964ರಲ್ಲಿ ಭಾರತ ಕೂಟದ ಫೈನಲ್‌ ಪ್ರವೇಶಿಸಿ ಇತಿಹಾಸ ನಿರ್ಮಿಸಿತ್ತು. ಆದರೆ ಇಸ್ರೇಲ್‌ ವಿರುದ್ಧ ಸೋತು ರನ್ನರ್‌ಅಪ್‌ ಆಗಿತ್ತು. ಆ ಕೂಟದಲ್ಲಿ ಒಟ್ಟಾರೆ 4 ತಂಡಗಳು ಮಾತ್ರ ಭಾಗವಹಿಸಿದ್ದವು. ಅದಾದ ಬಳಿಕ ಭಾರತೀಯರು ಇದುವರೆಗೆ ಕನಿಷ್ಠ ನಾಲ್ಕನೇ ಸ್ಥಾನವನ್ನೂ ಪಡೆಯಲು ಸಾಧ್ಯವಾಗಿಲ್ಲ.

“ಬಿ’ ಗುಂಪಿನಲ್ಲಿ ಆಸ್ಟ್ರೇಲಿಯ, ಸಿರಿಯಾ, ಪ್ಯಾಲೆಸ್ಟೈನ್‌, ಜೋರ್ಡಾನ್‌ ತಂಡಗಳಿವೆ. “ಸಿ’ ಗುಂಪಿನಲ್ಲಿ ದಕ್ಷಿಣ ಕೊರಿಯ, ಚೀನಾ, ಕಿರ್ಗಿಸ್ತಾನ್‌, ಫಿಲಿಪೈನ್ಸ್‌ ತಂಡಗಳು ಸ್ಥಾನ ಪಡೆದಿವೆ. “ಡಿ’ ಗುಂಪಿನಲ್ಲಿ ಇರಾನ್‌, ಇರಾಕ್‌, ವಿಯೆಟ್ನಾಂ ಹಾಗೂ ಯೆಮೆನ್‌ ತಂಡಗಳಿವೆ. ಗುಂಪು “ಇ’ ನಲ್ಲಿ ಸೌದಿ ಅರೇಬಿಯ, ಕತಾರ್‌, ಲೆಬನಾನ್‌ ಹಾಗೂ ಉತ್ತರ ಕೊರಿಯ ತಂಡಗಳಿದ್ದರೆ “ಎಫ್’ ಗುಂಪಿನಲ್ಲಿ ಜಪಾನ್‌, ಉಜ್ಬೇಕಿಸ್ತಾನ, ಓಮನ್‌ ಹಾಗೂ ತುರ್ಕಮೇನಿಸ್ತಾನ್‌ ತಂಡಗಳು ಸ್ಥಾನ ಪಡೆದಿವೆ. ಜಪಾನ್‌ 4 ಸಲ ಟ್ರೋಫಿ ಮೇಲೆ ಹಿಡಿತ ಸಾಧಿಸಿದ್ದು ಕೂಟದ ಬಲಿಷ್ಠ ತಂಡ ಎನಿಸಿಕೊಂಡಿದೆ.

4 ನಗರ, 8 ಕ್ರೀಡಾಂಗಣ: ಅಬುಧಾಬಿಯ ಮೂರು, ದುಬೈನ ಎರಡು, ಅಲ್‌ ಐನ್‌ ನ 2 ಹಾಗೂ ಶಾರ್ಜಾದ 1 ಸೇರಿದಂತೆ ಒಟ್ಟು ಯುಎಇ (ಯುನೈಟೆಡ್‌ ಅರಬ್‌ ಎಮಿರೆಟ್ಸ್‌)ನ 4 ಪ್ರಮುಖ ನಗರದ 8  ಕ್ರೀಡಾಂಗಣದಲ್ಲಿ ಫೆ.1ರ ತನಕ ಪಂದ್ಯಗಳು  ನಡೆಯಲಿದೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.