ಟಿ20 ವಿಶ್ವಕಪ್: ಒಂದೇ ಒಂದು ಜಯದಿಂದ ಭಾರತ,ಪಾಕ್, ಕಿವೀಸ್ ಗೆ ಎಚ್ಚರಿಕೆ ರವಾನಿಸಿದ ಅಫ್ಘಾನ್!


Team Udayavani, Oct 26, 2021, 12:36 PM IST

ಟಿ20 ವಿಶ್ವಕಪ್: ಒಂದೇ ಜಯದಿಂದ ಭಾರತ, ಪಾಕ್, ಕಿವೀಸ್ ಗೆ ಎಚ್ಚರಿಕೆ ರವಾನಿಸಿದ ಅಫ್ಘಾನ್!

ಶಾರ್ಜಾ: ಐಸಿಸಿ ಟಿ20 ವಿಶ್ವಕಪ್ ನ ಸೋಮವಾರದ ಪಂದ್ಯದಲ್ಲಿ ಅಫ್ಗಾನಿಸ್ಥಾನ ತಂಡ ಭರ್ಜರಿ ಗೆಲುವು ಸಾಧಿಸಿದೆ. ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ನಬಿ ಹುಡುಗರು 130 ರನ್ ಅಂತರದಿಂದ ಗೆಲುವು ಸಾಧಿಸಿದರು. ಇದರೊಂದಿಗೆ ‘ಬಿ’ ಗ್ರೂಪ್ ನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ನೆಗೆದಿದೆ.

ಮೊದಲು ಬ್ಯಾಟ್‌ ಮಾಡಿದ್ದ ಆಫ್ಘನ್ನರು 4 ವಿಕೆಟಿಗೆ 190 ರನ್‌ ಪೇರಿಸಿ, ಸ್ಕಾಟ್‌ ಲೆಂಡ್‌ಗೆ ದೊಡ್ಡ ಮೊತ್ತವನ್ನೇ ಗುರಿಯಾಗಿ ನೀಡಿದ್ದರು. ಈ ಮೊತ್ತ ಬೆನ್ನತ್ತಿದ ಸ್ಕಾಟ್ಲೆಂಡ್ 10.2 ಓವರ್‌ ಗಳಲ್ಲಿ 60 ರನ್‌ಗೆ ಆಲೌಟ್‌ ಆಯಿತು.

ಹಜ್ರತುಲ್ಲ ಜಜಾಯ್‌ (44) ಮತ್ತು ಕೀಪರ್‌ ಮೊಹಮ್ಮದ್‌ ಶಾಜಾದ್‌ (22) ಅಫ್ಘಾನಿಸ್ತಾನಕ್ಕೆ ಬಿರುಸಿನ ಆರಂಭವಿತ್ತರು. ಜಜಾಯ್‌ ಸಿಡಿಸಿದ್ದು 3 ಸಿಕ್ಸರ್‌ ಹಾಗೂ 3 ಬೌಂಡರಿ. ಆಫ್ಗನ್‌ ನ ಈ ಓಟದಲ್ಲಿ ತೃತೀಯ ವಿಕೆಟಿಗೆ ಜತೆಗೂಡಿದ ರಹಮತುಲ್ಲ ಗುರ್ಬಜ್‌ ಮತ್ತು ನಜೀಬುಲ್ಲ ಜದ್ರಾನ್‌ ಅವರ ಪಾತ್ರ ಮಹತ್ವದ್ದಾಗಿತ್ತು. ಬಿರುಸಿನ ಆಟಕ್ಕೆ ಇಳಿದು 52 ಎಸೆತಗಳಿಂದ 87 ರನ್‌ ಪೇರಿಸಿದರು. ಗುರ್ಬಜ್‌ 4 ಸಿಕ್ಸರ್‌, ಒಂದು ಬೌಂಡರಿ ಬಾರಿಸಿ 37 ಎಸೆತಗಳಿಂದ 46 ರನ್‌ ಚಚ್ಚಿದರು. ಅಂತಿಮ ಎಸೆತದಲ್ಲಿ ಔಟಾದ ಜದ್ರಾನ್‌ 34 ಎಸೆತ ಎದುರಿಸಿ ಸರ್ವಾಧಿಕ 59 ರನ್‌ ಹೊಡೆದರು.

ಇದನ್ನೂ ಓದಿ:ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್: ಅಮಾನತು

ಗುರಿ ಬೆನ್ನತ್ತಿದ ಸ್ಕಾಟ್ಲೆಂಡ್ ತಂಡ ಸ್ಪಿನ್ ಜಾಲಕ್ಕೆ ಬಿದ್ದು ಒದ್ದಾಡಿತು. ಮುಜಿಬ್ ಉರ್ ರೆಹಮಾನ್‌ 5 ವಿಕೆಟ್‌, ರಶೀದ್‌ 4 ವಿಕೆಟ್‌ ಪಡೆದು ಸ್ಕಾಟ್ಲೆಂಡ್ ತಂಡದ ಬ್ಯಾಟಿಂಗ್‌ ಬೆನ್ನೆಲೆಬು ಮುರಿದರು. ಸ್ಕಾಟ್ಲೆಂಡ್ ನ‌ ಮುನ್ಸೆ ಮಾತ್ರ 25 ರನ್‌ ಗಳಿಸಿದರು.

ಭಾರತ, ಪಾಕ್, ಕಿವೀಸ್ ಸಂಕಷ್ಟ: 130 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ ಅಫ್ಘಾನ್ ತಂಡ ಒಂದೇ ಪಂದ್ಯದಿಂದ +6.500 ರನ್ ರೇಟ್ ಪಡೆಯಿತು. ಭಾರತ ವಿರುದ್ಧ ಗೆದ್ದಿದ್ದ ಪಾಕ್ ಪಡೆದಿದ್ದು +0.973 ರನ್ ರೇಟ್ ಮಾತ್ರ. ಒಂದು ವೇಳೆ ಅಫ್ಘಾನ್ ತಂಡ ತನ್ನ ಮುಂದಿನ ಕೆಲ ಪಂದ್ಯಗಳನ್ನು ಗೆದ್ದರೆ ಉತ್ತಮ ರನ್ ರೇಟ್ ಸಹಾಯದಿಂದ ಸೆಮಿ ಫೈನಲ್ ಪ್ರವೇಶಿಸಬಹುದು. ಆಗ ಪ್ರಮುಖ ತಂಡಗಳಾದ ಭಾರತ, ಪಾಕಿಸ್ಥಾನ, ನ್ಯೂಜಿಲ್ಯಾಂಡ್ ತಂಡಗಳಲ್ಲಿ ಯಾವುದಾದರೂ ತಂಡ ನಿರಾಶೆ ಅನುಭವಿಸಬೇಕಾಗುತ್ತದೆ. ಅಂದಹಾಗೆ ಅಫ್ಘಾನಿಸ್ಥಾನದ ಮುಂದಿನ ಎದುರಾಳಿ ನಮೀಬಿಯಾ!

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.