ಪಾಕ್ ಗೆ ಸರಣಿ ಸೋಲಿನ ಅವಮಾನ: ಐತಿಹಾಸಿಕ ಸಾಧನೆ ಮಾಡಿದ ಅಫ್ಘಾನಿಸ್ಥಾನ


Team Udayavani, Mar 27, 2023, 11:02 AM IST

ಪಾಕ್ ಗೆ ಸರಣಿ ಸೋಲಿನ ಅವಮಾನ: ಐತಿಹಾಸಿಕ ಸಾಧನೆ ಮಾಡಿದ ಅಫ್ಘಾನಿಸ್ಥಾನ

ಶಾರ್ಜಾ: ಅಫ್ಘಾನಿಸ್ಥಾನ ತಂಡವು ಇದೇ ಮೊದಲ ಬಾರಿಗೆ ಪಾಕಿಸ್ಥಾನ ವಿರುದ್ಧ ಟಿ20 ಸರಣಿ ಗೆದ್ದುಕೊಂಡಿದೆ. ಸತತ ಎರಡು ಪಂದ್ಯಗಳನ್ನು ಗೆದ್ದುಕೊಂಡ ರಶೀದ್ ಖಾನ್ ಪಡೆಯು ಒಂದು ಪಂದ್ಯ ಬಾಕಿ ಇರುವಂತೆ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ.

ಶಾರ್ಜಾ ಕ್ರಿಕೆಟ್ ಗ್ರೌಂಡ್ ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 130 ರನ್ ಗಳಿಸಿದರೆ, ಅಫ್ಘಾನ್ ತಂಡವು ಒಂದು ಎಸೆತ ಬಾಕಿ ಇರುವಂತೆ ಕೇವಲ ಮೂರು ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿ ಜಯ ಸಾಧಿಸಿತು.

ಇದನ್ನೂ ಓದಿ:“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

ಬ್ಯಾಟಿಂಗ್ ಆರಂಭಿಸಿದ ಪಾಕ್ ಕೇವಲ 20 ರನ್ ಗೆ ಮೂರು ವಿಕೆಟ್ ಕಳೆದುಕೊಂಡಿತ್ತು. ಇಮಾದ್ ವಸೀಂ 57 ಎಸೆತಗಳಲ್ಲಿ 64 ರನ್ ಗಳಿಸಿ ತಂಡವನ್ನು ಆಧರಿಸಿದರು. ನಾಯಕ ಶದಾಬ್ 32 ರನ್ ಮಾಡಿದರು. ಅಫ್ಘಾನ್ ಪರ ಫಾರೂಕಿ ಎರಡು ವಿಕೆಟ್ ಕಿತ್ತರೆ, ನವೀನ್ ಉಲ್ ಹಕ್, ರಶೀದ್ ಮತ್ತು ಕರೀಮ್ ಜನತ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಅಫ್ಘಾನ್ ತಂಡಕ್ಕೆ ಆರಂಭಿಕ ಆಟಗಾರ ಗುರ್ಬಾಜ್ ಬಲ ತುಂಬಿದರು. ಗುರ್ಬಾಜ್ 44 ರನ್ ಗಳಿಸಿದರೆ, ಇಬ್ರಾಹಿಂ ಜದ್ರಾನ್ 38 ರನ್ ಮತ್ತು ನಜಿಬುಲ್ಲಾ ಜದ್ರಾನ್ 23 ರನ್ ಮಾಡಿದರು. ಒಂದು ಎಸೆತ ಬಾಕಿ ಇರುವಂತೆ ಅಫ್ಘಾನ್ ಗೆಲುವು ದಾಖಲಿಸಿ ಮೊದಲ ಸರಣಿ ಜಯ ಸಾಧಿಸಿತು.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

WTC Final 2023: ಪಂದ್ಯ ರದ್ದಾದರೆ ಅಥವಾ ಡ್ರಾ ಆದರೆ ಚಾಂಪಿಯನ್ ಯಾರು?

thumb-4

ಈ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುತ್ತೇನೆ: ವಾರ್ನರ್ ಅಚ್ಚರಿಯ ಹೇಳಿಕೆ

1-sad-asd

ODI series ಶ್ರೀಲಂಕಾದಲ್ಲಿ ಆಡಲು ನಿರಾಕರಿಸಿದ ಪಾಕ್ : ವರದಿ

thumb-1

ಸಚಿನ್ ಅಲ್ಲ, ಈತ ಏಷ್ಯಾದ ಅತ್ಯುತ್ತಮ ಆಟಗಾರ: ಮಾಜಿ ಪಾಕ್ ನಾಯಕನ ಹೆಸರು ಸೂಚಿಸಿದ ಸೆಹವಾಗ್

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು