ಕ್ರೀಡಾಳುಗಳಿಂದ ಹಣ; ನಿರ್ಧಾರ ಹಿಂಪಡೆದ ಹರಿಯಾಣ


Team Udayavani, Jun 9, 2018, 6:00 AM IST

vv-2.jpg

ಸೋನೆಪತ್‌: ಒಲಿಂಪಿಕ್ಸ್‌, ಏಶ್ಯನ್‌ ಗೇಮ್ಸ್‌, ಕಾಮನ್ವೆಲ್ತ್‌ನಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಕೈತುಂಬ ಹಣ, ಉದ್ಯೋಗ ನೀಡಿ ನೆಮ್ಮದಿಯ ಬದುಕು ಕಟ್ಟಿಕೊಟ್ಟ ಹರಿಯಾಣ ಸರಕಾರದ ವಿರುದ್ಧ ಅಲ್ಲಿನ ಕ್ರೀಡಾಪಟುಗಳೇ ಈಗ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಸರಕಾರದ ಒಂದು “ಅವಸರದ ನಿರ್ಧಾರ’ ಕಾರಣವಾಯಿತು. 

ಹೌದು, ರಾಜ್ಯದ ಕ್ರೀಡಾ ಅಭಿವೃದ್ಧಿಗೆ ಹರಿಯಾಣ ಸರಕಾರ ಕ್ರೀಡಾಪಟುಗಳು ವಿವಿಧ ಕೂಟ ಗಳಿಂದ ಗೆದ್ದ ದುಡ್ಡು ಮತ್ತು ಜಾಹೀರಾತಿನಿಂದ ಬರುವ ಹಣದಲ್ಲಿ ಮೂರನೇ ಒಂದು ಭಾಗವನ್ನು ಸರಕಾರಕ್ಕೆ ನೀಡಲು ಕೇಳಿರುವುದು! ಸರಕಾರ ಈ ನಿರ್ಧಾರವನ್ನು ಪ್ರಕಟಿಸಿ ಸುತ್ತಿದ್ದಂತೆಯೇ ಕ್ರೀಡಾಪಟುಗಳು ಆಕ್ರೋಶಗೊಂಡಿದ್ದಾರೆ. ಸರಕಾರದ ಕ್ರಮವನ್ನು ಹಿಗ್ಗಾಮಗ್ಗಾ ಟೀಕಿಸಿದ್ದಾರೆ. ಬೆನ್ನಲ್ಲೇ ಹರಿಯಾಣ ಸರಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಂಡಿದೆ.

ಕ್ರೀಡಾಪಟುಗಳಿಂದ ವ್ಯಾಪಕ ಟೀಕೆ
ಬಾಕ್ಸರ್‌ ವಿಜೇಂದರ್‌ ಸಿಂಗ್‌ ಹಾಗೂ ಅಖೀಲ್‌ ಕುಮಾರ್‌ ಇವರಿಬ್ಬರೂ ಹರಿಯಾಣದಲ್ಲಿ ಡಿಎಸ್‌ಪಿ ಹುದ್ಧೆ ಹೊಂದಿದ್ದಾರೆ. ಹಾಕಿ ಆಟಗಾರ ಸರ್ದಾರ್‌ ಸಿಂಗ್‌, ಕುಸ್ತಿ ಪಟುಗಳಾದ ಗೀತಾ, ಬಬಿತಾ ಪೋಗಟ್‌ ಕೂಡ ಹರಿಯಾಣ ಪೊಲೀಸ್‌ ಇಲಾಖೆಯ ನೌಕರರಾಗಿದ್ದಾರೆ. ಸರ ಕಾರದ ನಿರ್ಧಾರದಿಂದ ಅವರೆಲ್ಲ ತೀವ್ರ ಬೇಸರಕ್ಕೆ ಒಳಗಾಗಿದ್ದಾರೆ. ಇಂಥದೊಂದು ಕ್ರಮ ಆ್ಯತ್ಲೀಟ್‌ಗಳ ಅಭ್ಯಾಸಕ್ಕೆ ತೊಂದರೆಯುಂಟು ಮಾಡುತ್ತದೆ. ನಮ್ಮ ಕುಟುಂಬದವರು ನಮ್ಮನ್ನು ಇಲ್ಲಿ ತನಕ ತರಲು ಎಷ್ಟು ಕಷ್ಟಪಟ್ಟಿದ್ದಾರೆ, ಸರಕಾರ ಕೂಡಲೇ ಈ ಕ್ರಮವನ್ನು ವಾಪಸ್‌ ಪಡೆದುಕೊಳ್ಳಬೇಕು ಎಂದು ಗೀತಾ ಪೋಗಟ್‌ ಒತ್ತಾಯಿಸಿದರು.

ಸರಕಾರದ ಉದ್ದೇಶವೇನು?
ವೃತ್ತಿಪರ ಕ್ರೀಡೆ ಹಾಗೂ ವಿವಿಧ ವಾಣಿಜ್ಯ ಜಾಹೀರಾತುಗಳಿಂದ ಬರುವ ಹಣದಲ್ಲಿ 3ನೇ ಒಂದು ಭಾಗ ಹಣವನ್ನು ಹರಿಯಾಣ ನ್ಪೋರ್ಟ್ಸ್ ಕೌನ್ಸಿಲ್‌ಗೆ
ಕ್ರೀಡಾಪಟುಗಳು ನೀಡಬೇಕು. ಭವಿಷ್ಯದ ದೂರದೃಷ್ಟಿ ಇಟ್ಟುಕೊಂಡು ನಿರ್ಧಾರಕ್ಕೆ ಬರಲಾಗಿದೆ. ಸಂಗ್ರಹಗೊಂಡ ಹಣವನ್ನು ರಾಜ್ಯದ ಸಮಗ್ರ ಕ್ರೀಡಾ ಅಭಿವೃದ್ಧಿಗೆ ಬಳಸಲಾಗುವುದು. ಉದ್ಯೋಗದಲ್ಲಿರುವ ಕ್ರೀಡಾಪಟುಗಳು ಕೂಡ ಹಣವನ್ನು ನೀಡಬೇಕಾಗುತ್ತದೆ ಎಂದು ಯುವಜನ ಮತ್ತು ಕ್ರೀಡಾ ಇಲಾಖೆ ಸರಕಾರದ ಪ್ರಧಾನ ಕಾರ್ಯದರ್ಶಿ ಅಶೋಕ್‌ ಕೆಂಮ್ಕಾ ಪತ್ರ ಮೂಲಕ ತಿಳಿಸಿದ್ದರು. ವೆಬ್‌ಸೈಟ್‌ನಲ್ಲಿ ಈ ನೋಟಿಸ್‌ ಪ್ರಕಟವಾಗಿಲ್ಲ. ಆದರೆ ಕೆಲವು ಕ್ರೀಡಾಪಟುಗಳಿಗೆ ಸರಕಾರದಿಂದ ನೋಟಿಸ್‌ ತಲುಪಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.