ದಕ್ಷಿಣ ಆಫ್ರಿಕಾ ತಂಡದಲ್ಲಿ ಬದಲಾವಣೆ; ಟಿ20 ತಂಡಕ್ಕೆ ನೂತನ ನಾಯಕನ ನೇಮಕ


Team Udayavani, Mar 7, 2023, 8:50 AM IST

Aiden Markram named as new South Africa T20I captain

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಟಿ20 ಕ್ರಿಕೆಟ್ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಚುಟುಕು ಮಾದರಿ ತಂಡದಲ್ಲಿ ನಾಯಕತ್ವ ಬದಲಾವಣೆ ಮಾಡಲಾಗಿದ್ದು, ತೆಂಬಾ ಬವುಮಾ ಬದಲು ಏಡನ್ ಮಾಕ್ರಮ್ ಗೆ ಪಟ್ಟ ಕಟ್ಟಲಾಗಿದೆ.

ಮುಂಬರುವ ವೆಸ್ಟ್ ಇಂಡೀಸ್ ಸರಣಿಗೆ ದಕ್ಷಿಣ ಆಫ್ರಿಕಾ ಟಿ20 ಮತ್ತು ಏಕದಿನ ತಂಡ ಆಯ್ಕೆ ಮಾಡಲಾಗಿದೆ. ತೆಂಬ ಬವುಮಾ ಅವರು ಏಕದಿನ ನಾಯಕರಾಗಿ ಮುಂದುವರಿದಿದ್ದು, ಟಿ20 ತಂಡದಿಂದಲೇ ಕೈಬಿಡಲಾಗಿದೆ.

ದಕ್ಷಿಣ ಆಫ್ರಿಕಾದ ವೆಸ್ಟ್ ಇಂಡೀಸ್ ಪ್ರವಾಸವು ಎರಡು ಪಂದ್ಯಗಳ ಟೆಸ್ಟ್ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಮೂರು ಪಂದ್ಯಗಳ ಟಿ20 ಸರಣಿಯನ್ನು ಒಳಗೊಂಡಿದೆ. ಮಾರ್ಚ್ 16, 18 ಮತ್ತು 21 ರಂದು ಏಕದಿನ ಪಂದ್ಯಗಳು ನಡೆಯಲಿದ್ದು, ಟಿ20 ಮಾರ್ಚ್ 25, 26 ಮತ್ತು 28 ರಂದು ನಡೆಯಲಿದೆ.

ಇದನ್ನೂ ಓದಿ:ಲಂಡನ್: ಆರ್‌ಎಸ್‌ಎಸ್‌ ‘ಮೂಲಭೂತವಾದಿ ಮತ್ತು ಫ್ಯಾಸಿಸ್ಟ್’ ಸಂಘಟನೆ ಎಂದ ರಾಹುಲ್ ಗಾಂಧಿ

ಈತನ್ಮಧ್ಯೆ ಗೆರಾಲ್ಡ್ ಕೊಯೆಟ್ಜಿ, ಟೋನಿ ಡಿ ಜೊರ್ಜಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ರಿಯಾನ್ ರಿಕೆಲ್ಟನ್ ಮೊದಲ ಬಾರಿಗೆ ಏಕದಿನ ತಂಡದ ಕರೆ ಪಡೆದಿದ್ದಾರೆ. ಅಲ್ಲದೆ, ವಿಶ್ವಕಪ್ ವರ್ಷದಲ್ಲಿ ಇಕ್ಕಟ್ಟಿನ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಲವಾರು ಪ್ರಮುಖ ಏಕದಿನ ಆಟಗಾರರಿಗೆ ಮೊದಲ ಎರಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ. ಗಮನಾರ್ಹವಾಗಿ ವೇಗದ ಬೌಲಿಂಗ್ ಜೋಡಿ ಕಗಿಸೊ ರಬಾಡ ಮತ್ತು ಆನ್ರಿಚ್ ನೋರ್ಜೆ ಅವರಿಗೆ ಸಂಪೂರ್ಣ ಏಕದಿನ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ.

ಟಾಪ್ ನ್ಯೂಸ್

14–fusion-hasthashilpa

Hasta Shilpa Heritage Village Museum ಬಲು ಸುಂದರ ಹೆರಿಟೇಜ್‌ ವಿಲೇಜ್‌

tdy-20

Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Belthangady ಆಟೋ ರಿಕ್ಷಾ ಪಲ್ಟಿ: ಮಗು ಗಂಭೀರ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1992

World Cup: ಕಾಂಗರೂ ನಾಡಿನಲ್ಲಿ ಸಾಗಿತು ಕಲರ್‌ಫುಲ್‌ ವಿಶ್ವಕಪ್‌

team

ODI: ಅಪರೂಪದ ಕ್ಲೀನ್‌ಸ್ವೀಪ್‌ ಅವಕಾಶ ಮರಳಿ ರೋಹಿತ್‌ ಸಾರಥ್ಯ ಕಾಂಗರೂಗೆ ವೈಟ್‌ವಾಶ್‌ ಭೀತಿ

ASIAN GAMES LOGO

Hockey: ಸಿಂಗಾಪುರ ವಿರುದ್ಧ 16-1 ಜಯಭೇರಿ

tdy-18

AsianGames: ಒಂದು ಮೊಬೈಲ್‌ಗಾಗಿ ಸಾವಿರಾರು ಕಸದಬ್ಯಾಗ್‌ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Asian Games: ಕುದುರೆ ಸವಾರಿಯಲ್ಲಿ 41 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಭಾರತ

Asian Games: ಕುದುರೆ ಸವಾರಿಯಲ್ಲಿ 41 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಭಾರತ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

14–fusion-hasthashilpa

Hasta Shilpa Heritage Village Museum ಬಲು ಸುಂದರ ಹೆರಿಟೇಜ್‌ ವಿಲೇಜ್‌

tdy-20

Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

hdk

Congress: ಕಾಂಗ್ರೆಸ್‌ ಪಕ್ಷ ಡಿಎಂಕೆಯ ಬಿ ಟೀಮ್‌: ಎಚ್‌ಡಿಕೆ

kBadiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

Badiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.