- Monday 16 Dec 2019
ಐಪಿಎಲ್: ಡೆಲ್ಲಿ ಸೇರುವರೇ ರಹಾನೆ?
Team Udayavani, Nov 15, 2019, 1:26 AM IST
ಹೊಸದಿಲ್ಲಿ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಮುಂಬರುವ ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಬಿಟ್ಟು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಇದಿನ್ನೂ ಅಧಿಕೃತವಾಗಿಲ್ಲ.
ರಹಾನೆ ಐಪಿಎಲ್ನಲ್ಲಿ ಒಟ್ಟು 140 ಪಂದ್ಯಗಳನ್ನಾಡಿದ್ದು, 3,820 ರನ್ ಗಳಿಸಿದ್ದಾರೆ. ಸದ್ಯ ಡೆಲ್ಲಿ ತಂಡವು ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಐಯ್ಯರ್ ಅವರಂತಹ ಪ್ರಮುಖ ಆಟಗಾರರನ್ನು ಒಳಗೊಂಡಿದೆ. ಒಂದು ವೇಳೆ ರಹಾನೆ ಸೇರಿದ್ದೇ ಆದರೆ ಅದು ಮತ್ತಷ್ಟು ಬಲಿಷ್ಠಗೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಪಂಜಾಬ್ ತಂಡದಲ್ಲಿದ್ದ ಆಲ್ರೌಂಡರ್ ಆರ್. ಅಶ್ವಿನ್ ಇದೀಗ ಡೆಲ್ಲಿ ತಂಡವನ್ನು ಸೇರಿಕೊಂಡಾಗಿದೆ. ವಿವಿಧ ತಂಡಗಳು ಉಳಿಕೆ ಆಟಗಾರರ ಪಟ್ಟಿ ಪ್ರಕಟಿಸಲು ಶುಕ್ರವಾರ ಕೊನೆಯ ದಿನವಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ: ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ಮನ್ ಕೆ.ಎಲ್ .ರಾಹುಲ್ ಹೆಚ್ಚುವರಿಯಾಗಿ ವಿಕೆಟ್ ಕೀಪಿಂಗ್ ಜವಾಬ್ದಾರಿ...
-
ಪರ್ತ್: ಇಲ್ಲಿ ನಡೆದ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯ 296 ರನ್ನುಗಳ ಭಾರೀ ಅಂತರದಿಂದ ನ್ಯೂಜಿಲ್ಯಾಂಡನ್ನು ಮಣಿಸಿದೆ. ಇದರೊಂದಿಗೆ ಆಡಿದ...
-
ಟೋಕಿಯೊ: ಇನ್ನು 7 ತಿಂಗಳಲ್ಲಿ ಜರಗಲಿರುವ 2020ರ ಟೋಕಿಯೊ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭದ, 60 ಸಾವಿರ ಆಸನ ಸಾಮರ್ಥ್ಯದ ನ್ಯೂ ನ್ಯಾಶನಲ್ ಒಲಿಂಪಿಕ್ ಕ್ರೀಡಾಂಗಣವನ್ನು...
-
ಕೋಲ್ಕತಾ, ಡಿ. 15: ರವಿವಾರ ನಡೆದ 100,000 ಡಾಲರ್ ಬಹು ಮಾನದ "ಟಾಟಾ ಸ್ಟೀಲ್ ಕೋಲ್ಕತಾ 25ಕೆ ಮ್ಯಾರಥಾನ್' ಸ್ಪರ್ಧೆ ಯಲ್ಲಿ ಕೀನ್ಯದ ಲಿಯೋನಾರ್ಡ್ ಬಾರ್ಸೊಟನ್ ಮತ್ತು...
-
ಗ್ವಾಂಗ್ಜೂ: ವಿಶ್ವದ ನಂಬರ್ ವನ್ ಶಟ್ಲರ್ ಜಪಾನಿನ ಕೆಂಟೊ ಮೊಮೊಟ "ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್' ಬ್ಯಾಡ್ಮಿಂಟನ್ ಕೂಟದ ಪುರುಷರ ಸಿಂಗಲ್ಸ್...
ಹೊಸ ಸೇರ್ಪಡೆ
-
ಗದಗ: ಜಿಲ್ಲಾಸ್ಪತ್ರೆ ಕಟ್ಟಡ ಹಿಂಭಾಗದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ತುರ್ತು ವೈದ್ಯಕೀಯ, ಪೊಲೀಸ್ ನೆರವು, ಚಿಕಿತ್ಸೆ, ಕಾನೂನು ನೆರವು ಹಾಗೂ ಸಮಾಲೋಚನೆ...
-
ಬೆಂಗಳೂರು: ಎಸ್ ಸಿಪಿ ಮತ್ತು ಟಿಎಸ್ ಪಿ ಕಾರ್ಯಕ್ರಮದಡಿ ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಶ್ರೀ...
-
ಬೀದರ: ಬರವಣೆಗೆ ಒಂದು ಮನೋವೈಜ್ಞಾನಿಕ ಕ್ರಮ. ನಮ್ಮೊಳಗಿನ ನೇತ್ಯಾತ್ಮಕ ವಿಚಾರಧಾರೆ ಮತ್ತು ಒತ್ತಡ ಕಡಿಮೆ ಮಾಡಬಲ್ಲ ಸಾಧನವೆಂದರೆ ಅದು ಬರವಣಿಗೆ. ತಂತ್ರಜ್ಞಾನ...
-
ಹುಬ್ಬಳ್ಳಿ: ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಉದ್ಯಮ ಹೂಡಿಕೆ ಆಕರ್ಷಣೆ ನಿಟ್ಟಿನಲ್ಲಿ ನಾನು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿ ಡಿಸೆಂಬರ್...
-
ಶರತ್ ಭದ್ರಾವತಿ ಶಿವಮೊಗ್ಗ: ಒಂದು ಕಡೆ ಹೊಸ ಬಡಾವಣೆ ಮಾಡಲು ರಿಯಲ್ ಎಸ್ಟೇಟ್ ಉದ್ದಿಮೆದಾರರು ಮುಂದಾಗುತ್ತಿಲ್ಲ. ಇನ್ನೊಂದು ಕಡೆ ಬಡವರು, ಮಧ್ಯಮ ವರ್ಗದ ಜನರಿಗೆ...