WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ


Team Udayavani, Jun 3, 2023, 7:11 PM IST

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

ಲಂಡನ್: ಭಾರತದ ಹಿರಿಯ ಬ್ಯಾಟರ್ ಅಜಿಂಕ್ಯ ರಹಾನೆ ಅವರು ಒಂದು ವರ್ಷದ ನಂತರ ಭಾರತೀಯ ಟೆಸ್ಟ್ ತಂಡಕ್ಕೆ ಪುನರಾಗಮನ ಮಾಡಿದ್ದು, ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ನಲ್ಲಿ ತಮ್ಮ ಐಪಿಎಲ್ ಫಾರ್ಮ್ ಮುಂದುವರಿಸುವತ್ತ ಗಮನಹರಿಸಿದ್ದಾರೆ.

ಪುನರಾಗಮನವನ್ನು ತನಗೆ ಮತ್ತು ತನ್ನ ಕುಟುಂಬಕ್ಕೆ ಭಾವನಾತ್ಮಕ ಕ್ಷಣ ಎಂದು ಬಣ್ಣಿಸಿದ ರಹಾನೆ, ಭಾರತ ತಂಡಕ್ಕೆ ಮರಳಲು ತುಂಬಾ ಸಂತೋಷವಾಗಿದೆ ಎಂದು ಹೇಳಿದರು.

ಉತ್ತಮ ದೇಶೀಯ ಋತು ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ನಲ್ಲಿ ಪವರ್ ಫುಲ್ ಪ್ರದರ್ಶನದ ನಂತರ ಓವಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ ಗೆ ರಹಾನೆ ಭಾರತದ 15 ಸದಸ್ಯರ ಟೆಸ್ಟ್ ತಂಡಕ್ಕೆ ಮರಳಲಿದ್ದಾರೆ. ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ ರಹಾನೆ 326 ರನ್ ಗಳಿಸಿದರು, ಅದರಲ್ಲೂ 172.49. ರ ಸ್ಟ್ರೈಕ್ ರೇಟ್ ನಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

2022 ರ ಜನವರಿಯಲ್ಲಿ ಕೊನೆಯದಾಗಿ ಟೆಸ್ಟ್ ಆಡಿದ್ದ ರಹಾನೆ, ಮಧ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಗಾಯಗೊಂಡ ಕಾರಣ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ:Rajasthan ಕೋಪದಲ್ಲಿ ಜಿಲ್ಲಾಧಿಕಾರಿಯತ್ತ ಮೈಕ್ ಬಿಸಾಡಿದ ಸಿಎಂ ಗೆಹ್ಲೊಟ್! Video

“18-19 ತಿಂಗಳ ನಂತರ ಭಾರತ ತಂಡಕ್ಕೆ ಮರಳಲು ನಿಜವಾಗಿಯೂ ಸಂತೋಷವಾಗಿದೆ. ಇದು ನನಗೆ ನಿಜವಾಗಿಯೂ ವಿಶೇಷವಾದ ವಿಚಾರ. ನಾನು ನನ್ನ ಬ್ಯಾಟಿಂಗ್ ಫಾರ್ಮ್ ಅನ್ನು ಮುಂದುವರಿಸಲು ಬಯಸುತ್ತೇನೆ. ಟಿ 20 ಅಥವಾ ಟೆಸ್ಟ್ ಕ್ರಿಕೆಟ್ ಬಗ್ಗೆ ಹೆಚ್ಚು ಯೋಚಿಸಲು ಬಯಸುವುದಿಲ್ಲ. ನಾನು ಈಗ ಬ್ಯಾಟಿಂಗ್ ಮಾಡುತ್ತಿರುವ ರೀತಿ, ನಾನು ವಿಷಯಗಳನ್ನು ಸಂಕೀರ್ಣಗೊಳಿಸಲು ಬಯಸುವುದಿಲ್ಲ. ಇದು ನನಗೆ ಭಾವನಾತ್ಮಕ ಕ್ಷಣವಾಗಿತ್ತು. ನಾನು ತಂಡದಿಂದ ಡ್ರಾಪ್ ಆದಾಗ ನನ್ನ ಕುಟುಂಬದ ಬೆಂಬಲವು ದೊಡ್ಡದಾಗಿತ್ತು” ಎಂದು ಅಜಿಂಕ್ಯ ರಹಾನೆ ಬಿಸಿಸಿಐ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

1-ssad

Women’s Hockey : ಸಂಗೀತಾ ಹ್ಯಾಟ್ರಿಕ್‌; ಸಿಂಗಾಪುರ ವಿರುದ್ಧ 13-0 ಗೆಲುವು

1-asds

Asian Games ಬಾಕ್ಸಿಂಗ್‌: ಥಾಪ, ಸಂಜೀತ್‌ಗೆ ಆಘಾತ

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.