ನನ್ನ ಏಕದಿನ ಪಂದ್ಯಗಳ ದಾಖಲೆಗಳು ಚೆನ್ನಾಗಿದೆ: ಮತ್ತೆ ತಂಡ ಪ್ರವೇಶಿಸುವ ಇಂಗಿತ ತೋರಿದ ಭಾರತೀಯ


Team Udayavani, Aug 2, 2020, 12:11 PM IST

ನನ್ನ ಏಕದಿನ ಪಂದ್ಯಗಳ ದಾಖಲೆಗಳು ಚೆನ್ನಾಗಿದೆ: ಮತ್ತೆ ತಂಡ ಪ್ರವೇಶಿಸುವ ಇಂಗಿತ ತೋರಿದ ಭಾರತೀಯ

ಮುಂಬೈ: ಟೀಂ ಇಂಡಿಯಾದಲ್ಲಿ ಮೂರು ಮಾದರಿಯಲ್ಲಿ ಮಿಂಚುತ್ತಿರುವುದು ಕೆಲವು ಬ್ಯಾಟ್ಸಮನ್ ಗಳು ಮಾತ್ರ. ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮುಂತಾದವರು ಮೂರು ಮಾದರಿಯಲ್ಲಿ ಆಡುತ್ತಾರೆ. ಆದರೆ ಕೆಲವು ಒಂದು ಮಾದರಿಗೆ ಮಾತ್ರ ಸೀಮಿತರಾಗಿದ್ದಾರೆ. ಅಂತವರಲ್ಲಿ ಓರ್ವ ಮುಂಬೈ ಮೂಲದ ಆಟಗಾರ ಅಜಿಂಕ್ಯ ರಹಾನೆ.

ಮೊದಲು ಏಕದಿನ ಮತ್ತು ಟಿ20 ತಂಡದ ಸದಸ್ಯನಾಗಿದ್ದ ಅಜಿಂಕ್ಯ ರಹಾನೆ ಸದ್ಯ ಟೆಸ್ಟ್ ತಂಡದಲ್ಲಿ ಮಾತ್ರ ಇದ್ದಾರೆ. ಟೆಸ್ಟ್ ತಂಡದ ಉಪನಾಯಕ ಆಗಿರುವ ಅಜಿಂಕ್ಯ ಮತ್ತೆ ಏಕದಿನ ತಂಡ ಸೇರುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾ ಪರ 90 ಏಕದಿನ ಪಂದ್ಯವಾಡಿರುವ ಅಜಿಂಕ್ಯ 2962 ರನ್ ಗಳಿಸಿದ್ದಾರೆ. ಆರಂಭಿಕನಾಗಿ 54 ಪಂದ್ಯಗಳಲ್ಲಿ 1937 ರನ್ ಗಳಿಸಿದ್ದು, ನಾಲ್ಕನೇ ಕ್ರಮಾಂಕದಲ್ಲಿ 27 ಪಂದ್ಯದಲ್ಲಿ 843 ರನ್ ಗಳಿಸಿದ್ದಾರೆ.

ಇಂಡಿಯಾ ಟುಡೆ ಜೊತೆ ಮಾತನಾಡಿರುವ ಅಜಿಂಕ್ಯ ರಹಾನೆ, ಏಕದಿನ ತಂಡಕ್ಕೆ ಮರಳಿ ಬರುವುದೇ ನನ್ನ ಮೊದಲ ಗುರಿ. ನಾನು ಯಾವತ್ತೂ ದಾಖಲೆಗಳನ್ನು ನೋಡುವುದಿಲ್ಲ. ಆದರೆ ನನ್ನ ಏಕದಿನ ಸಾಧನೆಗಳನ್ನು ಗಮನಿಸುವುದಾದರೆ ತಂಡದಿಂದ ಹೊರಬೀಳುವ ಮೊದಲ ಮೂರು- ನಾಲ್ಕು ವರ್ಷಗಳ ಏಕದಿನ ಬ್ಯಾಟಿಂಗ್ ಉತ್ತಮವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.