ಏಶ್ಯಾಡ್ ತಂಡಕ್ಕೆ ಅಕ್ಷಯ್ ಶುಭ ಹಾರೈಕೆ
Team Udayavani, Jul 29, 2018, 11:40 AM IST
ಮುಂಬಯಿ: ಜಕಾರ್ತಾ ಏಶ್ಯನ್ ಗೇಮ್ಸ್ಗೆ ಹೊರಟು ನಿಂತ ಭಾರತೀಯ ಕ್ರೀಡಾಪಟುಗಳ ತಂಡಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಶುಭ ಹಾರೈಸಿದ್ದಾರೆ. ಪದಕಗಳನ್ನು ಬಾಚಿಕೊಂಡು ಬಂದು ಭಾರತವನ್ನು ಹೆಮ್ಮೆಪಡುವಂತೆ ಮಾಡಿ ಎಂದಿದ್ದಾರೆ.
ಶನಿವಾರ ತಂಡದ ಪ್ರಾಯೋಜಕ ಸಂಸ್ಥೆ “ಎಡೆಲ್ವಿàಸ್ ಫೈನಾನ್ಶಿಯಲ್ ಕಂಪೆನಿ’ ಆಯೋಜಿಸಿದ “ಟೀಮ್ ಇಂಡಿಯಾ ಘರ್ ಲಾಯೆಂಗೇ ಗೋಲ್ಡ್’ ಸಮಾರಂಭದಲ್ಲಿ ಅಕ್ಷಯ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು.
ಜಿಮ್ನಾಸ್ಟಿಕ್ ತಾರೆ ದೀಪಾ ಕರ್ಮಾಕರ್, ಶೂಟರ್ ಹೀನಾ ಸಿಧು ಈ ಸಮಾರಂಭದ ಪ್ರಮುಖ ಆಕರ್ಷಣೆಯಾಗಿದ್ದರು. ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ ಕಾರ್ಯದರ್ಶಿ ರಾಜೀವ್ ಮೆಹ್ತಾ ಉಪಸ್ಥಿತರಿದ್ದರು. ಕೂಟದಲ್ಲಿ ಪಾಲ್ಗೊಳ್ಳಲಿರುವ ಪ್ರತಿಯೊಬ್ಬ ಕ್ರೀಡಾಪಟುವಿಗೂ ತಲಾ 50 ಲಕ್ಷ ರೂ.ಗಳ ಉಚಿತ ವಿಮೆಯನ್ನು ಘೋಷಿಸಿತು. ಈ ಸಂದರ್ಭದಲ್ಲಿ ಮಾತಾಡಿದ ಶೂಟರ್ ಹೀನಾ ಸಿಧು, “ನಮ್ಮೆಲ್ಲರ ಪಾಲಿಗೆ ಪದಕ ಗೆಲ್ಲಲು ಹಾಗೂ ವಿಶ್ವ ಮಟ್ಟದಲ್ಲಿ ಸಾಧನೆಗೈಯಲು ಎದುರಾಗಿರುವ ಮತ್ತೂಂದು ಅವಕಾಶ. ಇದನ್ನು ಯಾವ ಕಾರಣಕ್ಕೂ ಕಳೆದುಕೊಳ್ಳಬಾರದು. ಬಂಗಾರದೊಂದಿಗೆ ಭಾರತಕ್ಕೆ ಮರಳಬೇಕು’ ಎಂದರು. ಕಾರ್ಯಕ್ರಮದ ಬಳಿಕ ಅಕ್ಷಯ್ ಕುಮಾರ್ ಕ್ರೀಡಾಪಟು ಗಳೊಂದಿಗೆ ಬೆರೆತು ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್