ಟೆನಿಸ್‌ ರ್‍ಯಾಂಕಿಂಗ್‌ ಪ್ರಕಟ: ಸ್ವಿಯಾಟೆಕ್‌, ಅಲ್ಕರಾಝ್ ಗೆ ಅಗ್ರಸ್ಥಾನ


Team Udayavani, Sep 13, 2022, 11:26 PM IST

ಟೆನಿಸ್‌ ರ್‍ಯಾಂಕಿಂಗ್‌ ಪ್ರಕಟ: ಸ್ವಿಯಾಟೆಕ್‌, ಅಲ್ಕರಾಝ್ ಗೆ ಅಗ್ರಸ್ಥಾನ

ನ್ಯೂಯಾರ್ಕ್‌: ಯುಎಸ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌ ಕೂಟದ ಪ್ರಶಸ್ತಿ ಗೆದ್ದಿರುವ ಐಗಾ ಸ್ವಿಯಾಟೆಕ್‌ ಮತ್ತು ಕಾರ್ಲೋಸ್‌ ಅಲ್ಕರಾಝ್ ನೂತನ ಟೆನಿಸ್‌ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ಫೈನಲ್‌ನಲ್ಲಿ ಎರಡನೇ ರ್‍ಯಾಂಕಿನ ಓನ್ಸ್‌ ಜೆಬ್ಯೂರ್‌ ಅವರನ್ನು ಕೆಡಹಿದ್ದ ಸ್ವಿಯಾಟೆಕ್‌ ಚೊಚ್ಚಲ ಯುಎಸ್‌ ಓಪನ್‌ ಪ್ರಶಸ್ತಿ ಗೆದ್ದರಲ್ಲದೇ ತನ್ನ ಎದುರಾಳಿಗಿಂತ ಬಹುತೇಕ ಎರಡರಷ್ಟು ಹೆಚ್ಚು ಅಂಕಗಳ ಮುನ್ನಡೆಯೊಂದಿಗೆ ನಂ. ವನ್‌ ಸ್ಥಾನವನ್ನು ಭದ್ರಪಡಿಸಿಕೊಂಡರು.

ಅಮೆರಿಕದ ಹದಿಹರೆಯದ ತಾರೆ ಕೊಕೊ ಗಾಫ್ ಮೊದಲ ಬಾರಿ ಹತ್ತರೊಳಗಿನ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು. ನಾಲ್ಕು ಸ್ಥಾನ ಮೇಲಕ್ಕೇರಿದ ಅವರು 8ನೇ ರ್‍ಯಾಂಕ್‌ ಪಡೆದಿದ್ದಾರೆ. 18 ವರ್ಷ 183 ದಿನ ಪ್ರಾಯದ ಗಾಫ್ ಕಳೆದ 16 ವರ್ಷಗಳಲ್ಲಿ ಅಗ್ರ ಹತ್ತರೊಳಗಿನ ಸ್ಥಾನಕ್ಕೇರಿದ ಅತೀ ಕಿರಿಯ ಆಟಗಾರ್ತಿಯಾಗಿದ್ದಾರೆ.

ಕ್ಯಾರೋಲಿನ್‌ ಗಾರ್ಸಿಯಾ ಹತ್ತರೊಳಗಿನ ಸ್ಥಾನ ಪಡೆದ ಇನ್ನೋರ್ವ ಯಶಸ್ವಿ ಆಟಗಾರ್ತಿ. ಅವರು 75ನೇ ಸ್ಥಾನದಿಂದ 10ನೇ ಸ್ಥಾನಕ್ಕೇರಿದ್ದಾರೆ. 2018ರ ಅಕ್ಟೋಬರ್‌ ಬಳಿಕ ಅವರು ಇದೇ ಮೊದಲ ಬಾರಿ ಈ ಸಾಧನೆ ಮಾಡಿದ್ದಾರೆ. ಯುಎಸ್‌ ಓಪನ್‌ನ ಮೂರನೇ ಸುತ್ತಿನಲ್ಲಿ ಸೆರೆನಾ ಅವರನ್ನು ಕೆಡಹಿದ್ದ ಅಜ್ಲಾ ತೋಮ್‌ಜಾನೋವಿಕ್‌ ತನ್ನ ಜೀವನಶ್ರೇಷ್ಠ 34ನೇ ಸ್ಥಾನಕ್ಕೇರಿದ್ದಾರೆ.

ಅಲ್ಕರಾಝ್ ಅತೀ ಕಿರಿಯ ನಂ. ವನ್‌
ಯುಎಸ್‌ ಓಪನ್‌ನ ಫೈನಲ್‌ನಲ್ಲಿ ಕಾಸ್ಪರ್‌ ರೂಡ್‌ ಅವರನ್ನು ಸೋಲಿಸಿದ ಸ್ಪೇನ್‌ನ ಹದಿಹರೆಯದ ಕಾರ್ಲೋಸ್‌ ಅಲ್ಕರಾಝ್ ಚೊಚ್ಚಲ ಗ್ರ್ಯಾನ್‌ ಸ್ಲಾಮ್‌ ಕೂಟದ ಪ್ರಶಸ್ತಿ ಜಯಿಸಿದ್ದರಲ್ಲದೇ ಎಟಿಪಿ ರ್‍ಯಾಂಕಿಂಗ್‌ನಲ್ಲಿ ನಂ. ವನ್‌ ಸ್ಥಾನವನ್ನು ಪಡೆದರು. 19ರ ಹರೆಯದ ಅವರು ಅಗ್ರಸ್ಥಾನಕ್ಕೇರಿದ ಅತೀ ಕಿರಿಯ ಆಟಗಾರರೆಂಬ ಗೌರವಕ್ಕೆ ಪಾತ್ರರಾದರು. ಪ್ರಮುಖ ಕೂಟದಲ್ಲಿ ಎರಡನೇ ಬಾರಿ ಫೈನಲಿ ಗೇರಿದ್ದ ನಾರ್ವೆಯ ರೂಡ್‌ ಐದು ಸ್ಥಾನ ಮೇಲಕ್ಕೇರಿ ಎರಡನೇ ಸ್ಥಾನ ಪಡೆದರು.

 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.