ಬಕ್ನರ್‌ ದಾಖಲೆ ಮುರಿಯಲಿರುವ ಅಲೀಂ ದಾರ್‌


Team Udayavani, Dec 11, 2019, 11:42 PM IST

Aleem-Dar-Set

ಪರ್ತ್‌: ಆಸ್ಟ್ರೇಲಿಯ-ನ್ಯೂಜಿಲ್ಯಾಂಡ್‌ ನಡುವೆ ಗುರುವಾರದಿಂದ ಪರ್ತ್‌ನಲ್ಲಿ ಆರಂಭ ವಾಗಲಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿ ಯುವ ಮೂಲಕ ಪಾಕಿಸ್ಥಾನದ ಅಂಪಾಯರ್‌ ಅಲೀಂ ದಾರ್‌ ನೂತನ ದಾಖಲೆಯೊಂದನ್ನು ಬರೆಯಲಿದ್ದಾರೆ. ಅತೀ ಹೆಚ್ಚು ಟೆಸ್ಟ್‌ಗಳಲ್ಲಿ ಫೀಲ್ಡ್‌ ಅಂಪಾಯರ್‌ ಆಗಿ ಕರ್ತವ್ಯ ನಿಭಾಯಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇದು ಅಲೀಂ ದಾರ್‌ ಅವರ 129ನೇ ಟೆಸ್ಟ್‌ ಪಂದ್ಯ. ಸದ್ಯ ಅವರು ವೆಸ್ಟ್‌ ಇಂಡೀಸಿನ ಸ್ಟೀವ್‌ ಬಕ್ನರ್‌ ಜತೆ ಜಂಟಿ ಅಗ್ರಸ್ಥಾನದಲ್ಲಿದ್ದಾರೆ (128 ಟೆಸ್ಟ್‌).

ಸ್ಮರಣೀಯ ಪಂದ್ಯಗಳಿಗೆ ಸಾಕ್ಷಿ
“ನನ್ನ ಅಂಪಾಯರಿಂಗ್‌ ಬದುಕನ್ನು ಆರಂಭಿಸಿದಾಗ ಇಂಥದೊಂದು ಮೈಲಿಗಲ್ಲು ನೆಡಲಿದ್ದೇನೆ ಎಂದು ಭಾವಿಸಿರಲಿಲ್ಲ. ತವರಿನ ಗುಜ್ರನ್‌ವಾಲಾದಲ್ಲಿ ಅಂತಾರಾಷ್ಟ್ರೀಯ ಬದುಕನ್ನು ಆರಂಭಿಸಿದ ನಾನು ಸಾವಿರಾರು ಮೈಲು ದೂರದ ಆಸ್ಟ್ರೇಲಿಯದಲ್ಲಿ ಹೊಸ ಎತ್ತರ ತಲುಪುತ್ತಿದ್ದೇನೆ. ಇದೊಂದು ಅದ್ಭುತ ಪಯಣ, ನನ್ನ ಬದುಕಿನ ಮಹತ್ವದ ಘಟ್ಟ. ಈ ಅವಧಿಯಲ್ಲಿ ಅದೆಷ್ಟೋ ಸ್ಮರಣೀಯ ಟೆಸ್ಟ್‌ ಪಂದ್ಯಗಳಿಗೆ ಸಾಕ್ಷಿಯಾದ ಸೌಭಾಗ್ಯ ನನ್ನದು…’ ಎಂದು ಅಲೀಂ ದಾರ್‌ ಹೇಳಿದ್ದಾರೆ.

ಅಲೀಂ ದಾರ್‌ ಇದಕ್ಕೆ 2 ಉದಾಹರಣೆಗಳನ್ನೂ ಕೊಟ್ಟರು. ಇವುಗಳೆಂದರೆ, ಬ್ರಿಯಾನ್‌ ಲಾರಾ ಅವರ 400 ರನ್ನುಗಳ ವಿಶ್ವದಾಖಲೆ ಸಂದರ್ಭದಲ್ಲಿ ಹಾಗೂ 2006ರ ಜೊಹಾನ್ಸ್‌ ಬರ್ಗ್‌ ಏಕದಿನದಲ್ಲಿ ಆಸ್ಟ್ರೇಲಿಯದ ವಿಶ್ವದಾಖಲೆಯ ಮೊತ್ತವನ್ನು ದಕ್ಷಿಣ ಆಫ್ರಿಕಾ ಚೇಸ್‌ ಮಾಡಿದ ವೇಳೆ ಅಂಗಳದಲ್ಲಿದ್ದುದು.

51ರ ಹರೆಯದ ಅಲೀಂ ದಾರ್‌ 2003ರ ಬಾಂಗ್ಲಾ-ಇಂಗ್ಲೆಂಡ್‌ ನಡುವಿನ ಢಾಕಾ ಪಂದ್ಯದಲ್ಲಿ ಮೊದಲ ಸಲ ಟೆಸ್ಟ್‌ ಅಂಪಾಯರಿಂಗ್‌ ನಡೆಸಿದ್ದರು. ಇದಕ್ಕೂ ಮುನ್ನ 2000ದ ಪಾಕಿಸ್ಥಾನ-ಶ್ರೀಲಂಕಾ ನಡುವಿನ ತವರಿನ ಸರಣಿಯ ಏಕದಿನ ಪಂದ್ಯದಲ್ಲಿ ತೀರ್ಪುಗಾರನಾಗಿದ್ದರು. 207 ಏಕದಿನ ಹಾಗೂ 46 ಟಿ20 ಪಂದ್ಯಗಳಲ್ಲೂ ದಾರ್‌ ಅಂಪಾಯರಿಂಗ್‌ ನಡೆಸಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.