Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ


Team Udayavani, May 20, 2024, 11:39 PM IST

1-wewqe

ರೋಮ್‌: ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೇವ್‌ ಎರಡನೇ ಸಲ ಇಟಾಲಿಯನ್‌ ಓಪನ್‌ ಟೆನಿಸ್‌ ಪ್ರಶಸ್ತಿಯನ್ನೆತ್ತಿ ದ್ದಾರೆ. ಫೈನಲ್‌ನಲ್ಲಿ ಅವರು ಚಿಲಿಯ ನಿಕೋಲಸ್‌ ಜೆರ್ರಿ ವಿರುದ್ಧ 6-4, 7-5 ಅಂತರದ ಗೆಲುವು ಸಾಧಿಸಿದರು. ಇದು ಜೆರ್ರಿ ಕಂಡ ಮೊದಲ ಮಾಸ್ಟರ್ ಫೈನಲ್‌ ಆಗಿತ್ತು.

ಅಲೆಕ್ಸಾಂಡರ್‌ ಜ್ವೆರೇವ್‌ ಇದಕ್ಕೂ ಮುನ್ನ 2017ರಲ್ಲಿ ಇಟಾಲಿಯನ್‌ ಓಪನ್‌ ಪ್ರಶಸ್ತಿ ಜಯಿಸಿದ್ದರು. ಆಗ ಅವರಿಗೆ ಕೇವಲ 20 ವರ್ಷ ಆಗಿತ್ತು. ಈ ಸಾಧನೆಯೊಂದಿಗೆ ಅಲೆಕ್ಸಾಂಡರ್‌ ಜ್ವೆರೇವ್‌ ಫ್ರೆಂಚ್‌ ಓಪನ್‌ ಆಗಮನದ ಹೊತ್ತಿಗೆ ನಿಧಾನವಾಗಿ ಫಾರ್ಮ್ಗೆ ಮರಳಿದ ಸೂಚನೆ ನೀಡಿದ್ದಾರೆ. ರ್‍ಯಾಂಕಿಂಗ್‌ನಲ್ಲೂ 4ನೇ ಸ್ಥಾನಕ್ಕೆ ಏರಿದ್ದಾರೆ. ಇದು ಜ್ವೆರೇವ್‌ಗೆ ಒಲಿದ 6ನೇ ಮಾಸ್ಟರ್ ಪ್ರಶಸ್ತಿ.

ತವರಿನ ಆಟಗಾರ್ತಿಯರಿಗೆ ಪ್ರಶಸ್ತಿ
ವನಿತಾ ಡಬಲ್ಸ್‌ ಪ್ರಶಸ್ತಿ ತವರಿನ ಸಾರಾ ಎರಾನಿ-ಜಾಸ್ಮಿನ್‌ ಪೌಲಿನಿ ಪಾಲಾಗಿದೆ. ಶ್ರೇಯಾಂಕ ರಹಿತರಾದ ಇವರು ಕೊಕೊ ಗಾಫ್-ಎರಿನ್‌ ರೌಟಿಫ್ ವಿರುದ್ಧ 6-3, 4-6, 10-8 ಅಂತರದ ರೋಚಕ ಜಯ ಸಾಧಿಸಿದರು.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.