ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ : ಸೈನಾಗೆ ಮೊದಲ ಸುತ್ತಿನ ಆಘಾತ


Team Udayavani, Mar 13, 2020, 7:48 AM IST

ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ : ಸೈನಾಗೆ ಮೊದಲ ಸುತ್ತಿನ ಆಘಾತ

ಬರ್ಮಿಂಗ್‌ಹ್ಯಾಮ್‌: ಪ್ರತಿಷ್ಠಿತ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೈನಾ ನೆಹ್ವಾಲ್‌ ಆಘಾತಕಾರಿ ಸೋಲುಂಡು ಹೊರಬಿದ್ದಿದ್ದಾರೆ. ಇದರೊಂದಿಗೆ ಅವರ ಟೋಕಿಯೊ ಒಲಿಂಪಿಕ್ಸ್‌ ಪ್ರವೇಶಕ್ಕೆ ಭಾರೀ ಹಿನ್ನಡೆಯಾಗಿದೆ.

ಬುಧವಾರ ರಾತ್ರಿಯ ಪಂದ್ಯದಲ್ಲಿ ಸೈನಾ ನೆಹ್ವಾಲ್‌ ಅವರನ್ನು ಜಪಾನಿನ ಅಕಾನೆ ಯಮಾಗುಚಿ ಕೇವಲ 28 ನಿಮಿಷಗಳಲ್ಲಿ 21-11, 21-8 ಅಂತರದಿಂದ ಹಿಮ್ಮೆಟ್ಟಿಸಿದರು. ಇದು ಯಮಾಗುಚಿ ವಿರುದ್ಧ ಆಡಿದ 11 ಪಂದ್ಯಗಳಲ್ಲಿ ಸೈನಾ ಅನುಭವಿಸಿದ 9ನೇ ಸೋಲು. ಸೈನಾ ಸೋಲಿನಿಂದಾಗಿ ಪಿ.ವಿ. ಸಿಂಧು ಈ ಕೂಟದ ವನಿತಾ ಸಿಂಗಲ್ಸ್‌ ನಲ್ಲಿ ಉಳಿದಿರುವ ಭಾರತದ ಏಕೈಕ ಆಟಗಾರ್ತಿಯಾಗಿದ್ದಾರೆ. ಅವರು ಅಮೆರಿಕದ ಬೀವಿನ್‌ ಜಾಂಗ್‌ ವಿರುದ್ಧ ಜಯ ಸಾಧಿಸಿ ದ್ವಿತೀಯ ಸುತ್ತು ತಲುಪಿದ್ದಾರೆ.

ಸದ್ಯ 46,267 ಅಂಕಗಳೊಂದಿಗೆ ಸೈನಾ ನೆಹ್ವಾಲ್‌ ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌ನಲ್ಲಿ 20ನೇ ಸ್ಥಾನ ದಲ್ಲಿದ್ದಾರೆ. ಅಗ್ರ 16 ರ್‍ಯಾಂಕಿಂಗ್‌ ಆಟಗಾರ್ತಿಯರಷ್ಟೇ ಒಲಿಂಪಿಕ್ಸ್‌ ಪ್ರವೇಶ ಪಡೆಯುತ್ತಾರೆ. ಇದಕ್ಕೆ ಎ. 28 ಅಂತಿಮ ದಿನವಾಗಿದೆ. ಅಷ್ಟರಲ್ಲಿ ಸ್ವಿಸ್‌ ಓಪನ್‌ (ಮಾ. 17-22), ಇಂಡಿಯಾ ಓಪನ್‌ (ಮಾ. 24-29) ಮತ್ತು ಮಲೇಶ್ಯ ಓಪನ್‌ (ಮಾ. 31-ಎ. 5) ಬ್ಯಾಡ್ಮಿಂಟನ್‌ ಪಂದ್ಯಾವಳಿಗಳು ನಡೆಯಲಿಕ್ಕಿವೆ. ಇಲ್ಲಿ ಸೈನಾ ಅಸಾಮಾನ್ಯ ಪ್ರದರ್ಶನ ನೀಡಿದರಷ್ಟೇ ಟೋಕಿಯೊ ಟಿಕೆಟ್‌ ಪಡೆಯಬಲ್ಲರು.

ಲಕ್ಷ್ಯ ಸೇನ್‌ ಮುನ್ನಡೆ
ಪುರುಷರ ಸಿಂಗಲ್ಸ್‌ನಲ್ಲಿ ಉಳಿದಿರುವ ಭಾರತದ ಏಕಮಾತ್ರ ಸ್ಪರ್ಧಿ ಲಕ್ಷ್ಯ ಸೇನ್‌. ಅವರು ಹಾಂಕಾಂಗ್‌ನ ಚೆಯುಕ್‌ ಯಿಯು ಲೀ ವಿರುದ್ಧ 17-21, 21-8, 21-17 ಅಂತರದ ಗೆಲುವು ಸಾಧಿಸಿ ದ್ವಿತೀಯ ಸುತ್ತು ತಲುಪಿದ್ದಾರೆ. ಸೇನ್‌ ಆವರ ದ್ವಿತೀಯ ಸುತ್ತಿನ ಎದುರಾಳಿ ಡೆನ್ಮಾರ್ಕ್‌ನ ವಿಕ್ಟರ್‌ ಅಕ್ಸೆಲ್ಸೆನ್‌.
ಪುರುಷರ ವಿಭಾಗದ ಇತರ ಸ್ಪರ್ಧಿಗಳಲ್ಲಿ ಪಿ. ಕಶ್ಯಪ್‌ ಮೊದಲ ಸುತ್ತಿನ ಪಂದ್ಯದ ವೇಳೆ ಗಾಯಾಳಾಗಿ ನಿರ್ಗಮಿಸಿದರೆ, ಬಿ. ಸಾಯಿ ಪ್ರಣೀತ್‌ ಮೊದಲ ಸುತ್ತಿನಲ್ಲೇ ಎಡವಿದರು.

ಮಿಕ್ಸೆಡ್‌ ಡಬಲ್ಸ್‌ನಲ್ಲಿ ಪ್ರಣವ್‌ ಜೆರ್ರಿ ಚೋಪ್ರಾ-ಎನ್‌. ಸಿಕ್ಕಿ ರೆಡ್ಡಿ ದ್ವಿತೀಯ ಸುತ್ತು ತಲುಪಿದ್ದಾರೆ. ಇವರ ಎದುರಾಳಿಯಾಗಿದ್ದ ಚೀನದ ಅಗ್ರ ಶ್ರೇಯಾಂಕದ ಸಿ ವೀ ಜೆಂಗ್‌-ಯಾ ಕ್ವಿಯೋಂಗ್‌ ಹುವಾಂಗ್‌ ಮೊದಲ ಸುತ್ತಿನ ಪಂದ್ಯದ ವೇಳೆ 4-5ರ ಹಿನ್ನಡೆಯಲ್ಲಿದ್ದಾಗ ಗಾಯಾಳಾಗಿ ಹೊರನಡೆದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.