ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌ ಸಿಂಧು ಔಟ್‌,ಪ್ರಣೀತ್‌ಗೆ ಮುನ್ನಡೆ


Team Udayavani, Mar 7, 2019, 12:30 AM IST

sai-praneeth.jpg

ಬರ್ಮಿಂಗ್‌ಹ್ಯಾಮ್‌: “ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌’ ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತದ ತಾರಾ ಆಟಗಾರ್ತಿ ಪಿ.ವಿ ಸಿಂಧು ಮೊದಲ ಪಂದ್ಯದಲ್ಲೇ ಸೋತು ಟೂರ್ನಿಯಿಂದ ಹೊರನಡೆದಿದ್ದಾರೆ. ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ  ಸಾಯಿ ಪ್ರಣೀತ್‌ ಜಯಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ವನಿತಾ ಸಿಂಗಲ್ಸ್‌ ವಿಭಾಗದ ಪಂದ್ಯದಲ್ಲಿ  ಸಿಂಧು ಕೊರಿಯದ ಸಂಗ್‌ ಜಿ ಹ್ಯುನ್‌ ವಿರುದ್ದ  16-21, 22-20, 18-21 ಗೇಮ್‌ಗಳಿಂದ ಸೋತರು. ಮೊದಲ ಗೇಮ್‌ನಲ್ಲಿ ಸೋತ ಸಿಂಧು ದ್ವಿತೀಯ ಗೇಮ್‌ನಲ್ಲಿ ಎಚ್ಚರಿಕೆಯ ಆಟವಾಡಿ ಗೆಲುವು ದಾಖಲಿಸಿದರು. ಆದರೆ ಈ ಆಟವನ್ನು 3ನೇ ಗೇಮ್‌ನಲ್ಲಿ ಮುಂದುವರಿಸಲಾಗದೇ ಸೋತು ಕೂಟದಿಂದ ನಿರ್ಗಮಿಸಿದರು. ಈ ಪಂದ್ಯವನ್ನು ಸೇರಿಸಿ ಹ್ಯುನ್‌ ವಿರುದ್ಧ 4 ಪಂದ್ಯಗಳಲ್ಲಿ ಸಿಂಧು 3 ರಲ್ಲಿ ಸೋಲು ಕಂಡತ್ತಾಗಿದೆ. ಹ್ಯುನ್‌ ಮುಂದಿನ ಪಂದ್ಯದಲ್ಲಿ ಹಾಂಕಾಂಗ್‌ನ ಚಿಯುಂಗ್‌ ಗಾನ್‌ ಯಿ ಅವರನ್ನು ಎದುರಿಸಲಿದ್ದಾರೆ.

ಸಾಯಿ ಪ್ರಣೀತ್‌ಗೆ ಜಯ
ಪುರುಷರ ವಿಭಾಗದಲ್ಲಿ ಭಾರತದ ಸಾಯಿ ಪ್ರಣೀತ್‌ ತನ್ನದೇ ದೇಶದ ಪ್ರತಿಸ್ಪರ್ಧಿ ಎಚ್‌. ಎಸ್‌. ಪ್ರಣಯ್‌ ಅವರನ್ನು 21-19, 21-19 ಗೇಮ್‌ಗಳಿಂದ ಸೋಲಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದ್ದಾರೆ. ಅವರಿಗೆ ಮುಂದಿನ ಎದುರಾಳಿ ಹಾಂಕಾಂಗ್‌ನ ಕಾ ಲಾಂಗ್‌ ಆಂಗಸ್‌.

ವನಿತಾ ಡಬಲ್ಸ್‌ ಪಂದ್ಯದಲ್ಲಿ ಭಾರತದ ಮೇಘಾನ ಜಕ್ಕಾಂಪುಡಿ-ಪೂರ್ವಿಶಾ ಎಸ್‌ ರಾಮ್‌ ಜೋಡಿ ರಶ್ಯಾದ ಎಕಟೇರಿನಾ ಬೊಲೊಟೊವಾ-ಅಲಿನಾ ಡಾವೆಲ್ಟೊವಾ ವಿರುದ್ಧ 21-18, 12-21, 12-21 ಗೇಮ್‌ಗಳಿಂದ ಮುಗ್ಗರಿಸಿದರು.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.