ಆಲ್‌ ಇಂಡಿಯಾ ಮೇಜರ್‌ ಪೋರ್ಟ್‌ ಟೇಬಲ್‌ ಟೆನಿಸ್‌


Team Udayavani, Mar 10, 2019, 12:50 AM IST

0903pbe9-nmpt.jpg

ಪಣಂಬೂರು: ನವಮಂಗಳೂರು ಬಂದರಿನ ಟೇಬಲ್‌ ಟೆನಿಸ್‌ ಕೋರ್ಟ್‌ನಲ್ಲಿ ನಡೆದ 41ನೇ ಆಲ್‌ ಇಂಡಿಯಾ ಮೇಜರ್‌ ಪೋರ್ಟ್‌ ಟೇಬಲ್‌ ಟೆನಿಸ್‌ ಕ್ರೀಡಾಕೂಟದಲ್ಲಿ ಮುಂಬಯಿ ಪೋರ್ಟ್‌ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ದೀನ್‌ದಯಾಳ್‌ ಪೋರ್ಟ್‌ ತಂಡ ದ್ವಿತೀಯ ಸ್ಥಾನ ಮತ್ತು ಕೋಲ್ಕತ್ತ 3ನೇ ಸ್ಥಾನ ಗಳಿಸಿದೆ.

ಸಿಂಗಲ್‌ ಸ್ಪರ್ಧೆಯಲ್ಲಿ ಮುಂಬಯಿ ಪೋರ್ಟ್‌ನ ಪಂಕಜ್‌ ಕಡೂ ಪ್ರಥಮ, ವಿಶಾಖಪಟ್ಟಣಂ ಪೋರ್ಟ್‌ನ ಜಿವಿಎಸ್‌ ರಾಮರಾವ್‌ ರನ್ನರ್‌ ಆಪ್‌ ಪ್ರಶಸ್ತಿ ಪಡೆದರು. ಡಬಲ್ಸ್‌ನಲ್ಲಿ ಮುಂಬಯಿ, ದೀನ್‌ದಯಾಳ್‌ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಿಯಾಯಿತು. 45 ವರ್ಷ ಪ್ರಾಯದ ವಿಭಾಗದ ಸಿಂಗಲ್ಸ್‌ನಲ್ಲಿ ವಿಶಾಖಪಟ್ಟಣಂನ ಜಿವಿಎಸ್‌ ರಾಮರಾವ್‌, ಡಬಲ್ಸ್‌ ವಿಭಾಗದಲ್ಲಿ ದೀನ್‌ದಯಳ್‌ ಪೋಟ್‌ ಜಯ ಸಾಧಿಸಿತು.

ಹಿರಿಯರ ವಿಭಾಗದಲ್ಲಿ ಚೆನ್ನೈ ಪೋರ್ಟ್‌ನ ಜಾನ್‌ ಬೋಸ್ಕೋ, ಕೋಲ್ಕತ್ತಾ ಪೋರ್ಟ್‌ನ ಸಂಜಿಬ್‌, ಡಬಲ್ಸ್‌ನಲ್ಲಿ ಎನ್‌ ಎಂ ಪಿಟಿಯ ಎಂ.ಎ ಖಾನ್‌, ಸುನಿಲ್‌ ಫುರ್ಟಾಡೋ ಜಯಗಳಿಸಿದರೆ , ಚೆನ್ನೈ ದ್ವಿತೀಯ ಸ್ಥಾನಿಯಾಯಿತು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.